• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಮುಸ್ಲಿಂ ರಾಷ್ಟ್ರದ ನಡೆಯನ್ನು ಮತ್ತೊಂದು ಮುಸ್ಲಿಂ ರಾಷ್ಟ್ರ ಖಂಡಿಸಿದ್ದು ಏಕೆ ಗೊತ್ತಾ?

TNN Correspondent Posted On December 31, 2017
0


0
Shares
  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿ ಗಲ್ಲುಶಿಕ್ಷೆ ವಿಧಿಸಿ ಉದ್ಧಟತನ ಮೆರೆದಿರುವ ಪಾಕಿಸ್ತಾನದ ನಡೆಯನ್ನು ಮತ್ತೊಂದು ಮುಸ್ಲಿಂ ರಾಷ್ಟ್ರವಾದ ಅಫ್ಘಾನಿಸ್ತಾನವೇ ಖಂಡಿಸಿದೆ.

ಇತ್ತೀಚೆಗಷ್ಟೇ ಪಾಕಿಸ್ತಾನದಲ್ಲಿ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲು ಹೋದ ಅವರ ತಾಯಿ ಹಾಗೂ ಹೆಂಡತಿಯನ್ನು ಅವಮಾನಿಸಿದ ಪಾಕಿಸ್ತಾನದ ನಡೆಯನ್ನು ಅಫ್ಘಾನಿಸ್ತಾನ ಖಂಡಿಸಿದೆ.

ಎಂದಿಗೂ ಮನುಷ್ಯರನ್ನು ಮನುಷ್ಯರಂತೆಯೇ ನಡೆಸಿಕೊಳ್ಳಬೇಕು. ಯಾವುದೋ ದ್ವೇಷ, ಯಾವುದೋ ರಾಜಕೀಯ ಸಿಟ್ಟಿಗೆ ಅಮಾನವೀಯವಾಗಿ ನಡೆದುಕೊಳ್ಳಬಾರದು ಎಂದು ಭಾರತದಲ್ಲಿರುವ ಅಫ್ಘಾನಿಸ್ತಾನ ರಾಯಭಾರಿ ಶೈದಾ ಮೊಹಮ್ಮದ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಹಲವು ಬಾರಿ ಮನವಿ ಮಾಡಿದ ಬಳಿಕ ಜಾಧವ್ ಅವರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದ ಪಾಕಿಸ್ತಾನ ಮೊದಲು ಮಾನವೀಯತೆಯ ಆಧಾರದ ಮೇಲೆ ಒಪ್ಪಿಕೊಂಡಿದ್ದಾಗಿ ತಿಳಿಸಿತ್ತು. ಆದರೆ ಜಾಧವ್ ಅವರ ತಾಯಿ ಹಾಗೂ ಪತ್ನಿ ಪಾಕಿಸ್ತಾನಕ್ಕೆ ತೆರಳುತ್ತಲೇ ಉದ್ಧಟತನ ಮೆರೆದಿತ್ತು.

ಜಾಧವ್ ಅವರನ್ನು ಭೇಟಿ ಮಾಡುವ ವೇಳೆ ಅವರ ತಾಯಿ ಹಾಗೂ ಪತ್ನಿಗೆ ಮಾತೃಭಾಷೆಯಲ್ಲಿ ಮಾತನಾಡಲು ಅವಕಾಶ ನೀಡಿರಲಿಲ್ಲ. ಅಲ್ಲದೆ ಜಾಧವ್ ಅವರ ಪತ್ನಿಯ ಮಂಗಳಸೂತ್ರ ತೆಗೆಸಿ, ಬಿಂದಿ ತೆಗೆಸಿ ಅವಮಾನ ಮಾಡಿತ್ತು. ಇದನ್ನು ಭಾರತ ಉಗ್ರವಾಗಿ ಖಂಡಿಸಿತ್ತು.

 

0
Shares
  • Share On Facebook
  • Tweet It




Trending Now
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
  • Popular Posts

    • 1
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search