• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

‘ಕೈ’ಕೊಟ್ಟ ಹಾರ್ದಿಕ್ ಕುತಂತ್ರ: ಅಧಿಕಾರ ಸ್ವೀಕರಿಸಿದ ನಿತೀನ್ ಪಟೇಲ್

TNN Correspondent Posted On January 1, 2018
0


0
Shares
  • Share On Facebook
  • Tweet It

ಗಾಂಧಿನಗರ: ಗುಜರಾತ್ ಚುನಾವಣೆ ಸೋಲಿನಿಂದ ಮತ್ತು ಬಿಜೆಪಿಯ ಭರ್ಜರಿ ಗೆಲುವಿನಿಂದ ಕಂಗೆಟ್ಟಿರುವ ಪಟೇಲ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಸರ್ಕಾರವನ್ನೆ ಉರುಳಿಸುವ ಕುತಂತ್ರ ವಿಫಲವಾಗಿದೆ. ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಗೆ 10 ಶಾಸಕರೊಂದಿಗೆ ಬನ್ನಿ ಕಾಂಗ್ರೆಸ್ ನೊಂದಿಗೆ ಸೇರಿ ಸರ್ಕಾರ ರಚಿಸೋಣ ಎಂದು ಆಮಿಷ ಒಡ್ಡಿ ಸರ್ಕಾರ ಬಿಜೆಪಿ ಸರ್ಕಾರ ಉರುಳಿಸಲು ಹಾರ್ದಿಕ್ ಪಟೇಲ್ ಹುನ್ನಾರ ನಡೆಸಿದ್ದರು.

ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಅವರು ಹಾರ್ದಿಕ್ ಪಟೇಲ್ ಆಮಿಷಕ್ಕೆ ಬಲಿಯಾಗದೇ, ಗುಜರಾತ್ ಜನರು ನೀಡಿರುವ ಜನಾದೇಶವನ್ನು ಬೆಂಬಲಿಸಿ, ಸರ್ಕಾರದಲ್ಲಿ ಸಕ್ರಿಯವಾಗಿದ್ದು, ಮಂತ್ರಿ ಸ್ಥಾನವನ್ನು ವಹಿಸಿಕೊಂಡಿದ್ದಾರೆ. ಈ ಮೂಲಕ ನಾನು ಜಾತಿ ರಾಜಕಾರಣವನ್ನು ಮಾಡುವುದಿಲ್ಲ. ಅಭಿವೃದ್ಧಿ ರಾಜಕಾರಣಕ್ಕೆ ಒತ್ತು ನೀಡುತ್ತೇನೆ ಎಂದು ಪಟೇಲ್ ಸಮುದಾಯವನ್ನು ಎತ್ತಿ ಕಟ್ಟಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹಾರ್ದಿಕ್ ಪಟೇಲ್ ಗೆ ತಕ್ಕ ಉತ್ತರ ನೀಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದರಿಂದ ಹಾರ್ದಿಕ್ ಪಟೇಲ್ ಕಂಗಾಲಾಗಿದ್ದು, ಮುಂದೇನು ಎಂಬ ಚಿಂತೆ ಕಾಡುತ್ತಿದೆ. ಅದಕ್ಕಾಗಿಯೇ ಇದೀಗ ಸರ್ಕಾರವನ್ನು ಉರುಳಿಸಲಯ ಯತ್ನಿಸಿದ್ದರು. ಅಲ್ಲದೇ ನಿತೀನ್ ಪಟೇಲ್ ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕೆಲ ಜಿಲ್ಲೆಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡು ಒತ್ತಡ ಹೇರುವ ತಂತ್ರವನ್ನು ಹಾರ್ದಿಕ್ ಉಪಯೋಗಿಸಿದ್ದರು. ಆದರೆ ಇದ್ಯಾವುದಕ್ಕೂ ಸ್ಪಂದಿಸದ ನಿತೀನ್ ಪಟೇಲ್ ಬಿಜೆಪಿ ಹೈಕಮಾಂಡ್ ಹೇಳಿದಂತೆ ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search