• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಯೋತ್ಪಾದನೆ ನಿಲ್ಲಿಸದಿದ್ದರೇ ಪಾಕ್ ಜತೆ ಕ್ರಿಕೆಟ್ ಇಲ್ಲ: ಸುಷ್ಮಾ ಸ್ವರಾಜ್

TNN Correspondent Posted On January 1, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನ ಭಾರತದ ವಿರುದ್ಧ ನಿರಂತರವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ಪಾಕ್ ಗಡಿಯಲ್ಲಿ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವುದು ಸೇರಿ ಹಲವು ಕಾರ್ಯಚಟುವಟಿಕೆಗಳ ಮೂಲಕ ಭಾರತದ ನೆಮ್ಮದಿಗೆ ಭಂಗ ನೀಡುತ್ತಿರುವ ಪಾಕ್ ಜತೆ ಕ್ರಿಕೆಟ್ ಪಂದ್ಯಾವಳಿ ಸಾಧ್ಯವಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಯೋಧರ ಹತ್ಯೆ ಮತ್ತು ಸೇನಾ ಶಿಬಿರಗಳ ಮೇಲೆ ಪಾಕ್ ಸೈನಿಕರ ದಾಳಿ ಸೇರಿ ಹಲವು ಪಾಕ್ ಉಗ್ರ ಚಟುವಟಿಕೆಗಳಿಗೆ ಪಾಕ್ ಕಡಿವಾಣ ಹಾಕಲು ವಿಫಲವಾಗಿದೆ. ಅಲ್ಲದೇ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲು ಹೋದಾಗ ತಾಯಿ ಮತ್ತು ಪತ್ನಿಯನ್ನು ಅವಮಾನಿಸಿದ್ದರಿಂದ ಕೇಂದ್ರ ಪಾಕ್ ಜೊತೆ ಯಾವುದೇ ರೀತಿಯ ಸಂಬಂಧ ಮುಂದುವರಿಸುವುದು ಕಷ್ಟವಾಗುತ್ತದೆ. ಅಲ್ಲದೇ ಆದ್ದರಿಂದ ಪಾಕಿಸ್ತಾನದ ಜತೆ ಕ್ರಿಕೆಟ್ ಆಡುವುದು ಅಸಾಧ್ಯ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಸಂಸದೀಯ ಸಲಹಾ ಸಮಿತಿ ಜತೆಗಿನ ವಿದೇಶಾಂಗ ವ್ಯವಹಾರಗಳ ಸಭೆಯಲ್ಲಿ ಮಾತನಾಡಿ, ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡಿ, ಭಾರತದಲ್ಲಿ ಉಗ್ರ ಕೃತ್ಯಗಳನ್ನು ನಡೆಸಲು ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಪಾಕ್ ಮಧ್ಯೆ ನಿರ್ಮಾಣವಾಗಿರುವ ಬಿಗುವಿನ ವಾತಾವರಣವನ್ನು ಉಭಯ ರಾಷ್ಟ್ರಗಳ ನಡುವೆ ಕ್ರಿಕೆಟ್ ಪಂದ್ಯ ಏರ್ಪಡಿಸುವ ಮೂಲಕ ಕೈಗೊಳ್ಳಬಹುದಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸುಷ್ಮಾ ಸ್ವರಾಜ್ ‘ಕ್ರಿಕೆಟ್ ಆಡಲು ಇದು ಸೂಕ್ತ ಸಮಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search