• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

33 ಶತಕೋಟಿ ಡಾಲರ್ ಸಹಾಯ ನೀಡಿದವರಿಗೆ ಪಾಕ್ ಮೋಸ: ಟ್ರಂಪ್ ಆಕ್ರೋಶ

TNN Correspondent Posted On January 1, 2018


  • Share On Facebook
  • Tweet It

ವಾಷಿಂಗಟನ್: ಅಮೆರಿಕ ಪಾಕಿಸ್ತಾನಕ್ಕೆ ಕೋಟ್ಯಂತರ ಹಣ ನೀಡಿದರೂ ಪಾಕಿಸ್ತಾನದಿಂದ ಯಾವುದೇ ಲಾಭ ಪಡೆದಿಲ್ಲ. ಕೇವಲ ಪಾಕ್ ಸುಳ್ಳುಗಳನ್ನು ಮಾತ್ರ ನೀಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕ್ ವಿರುದ್ಧ ಟ್ವೀಟ್ ಮಾಡಿರುವ ಟ್ರಂಪ್ ‘ಅಮೆರಿಕ ಸರ್ಕಾರ ಮೂರ್ಖತನದಿಂದ ಕಳೆದ 15 ವರ್ಷದಲ್ಲಿ ಪಾಕಿಸ್ತಾನಕ್ಕೆ ಇದುವರೆಗೆ 33 ಶತಕೋಟಿ ಡಾಲರ್ ಹಣವನ್ನು ನೀಡಿದೆ. ಆದರೆ ಪಾಕಿಸ್ತಾನ ಅಮೆರಿಕಕ್ಕೆ ಸುಳ್ಳು ಹೇಳುವುದು, ಮೋಸವನ್ನು ಬಳುವಳಿಯಾಗಿ ನೀಡಿದೆ. ಪಾಕಿಸ್ತಾನ ಸರ್ಕಾರ ಅಮೆರಿಕರನ್ನು ಮೂರ್ಖರು ಎಂದು ತಿಳಿದುಕೊಂಡಿದೆ. ಪಾಕಿಸ್ತಾನದವರು ಭಯೋತ್ಪಾದಕರಿಗೆ ಸ್ವರ್ಗವನ್ನು ಅಫಘಾನಿಸ್ತಾದ ಮೂಲಕ ಕಲ್ಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2017ರ ಆಗಸ್ಟ್ 12 ರಂದು ಕೂಡ ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. ವಾಷಿಂಗಟನ್ ಇನ್ನು ಪಾಕ್ ಮತ್ತು ತಾಲಿಬಾನ್ ನ ಕುಕೃತ್ಯಗಳನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ. ಪಾಕ್ ಮೂಲಭೂತವಾದಿ, ಭಯೋತ್ಪಾದಕರಿಗೆ ತನ್ನ ಬೆಂಬಲ ಮುಂದುವರಿಸಿದೆ ಎಂದು ಆರೋಪಿಸಿದ್ದರು.

ಅಫ್ಘಾನಿಸ್ತಾನದ ಮೇಲಿನ ನಮ್ಮ ಕಾರ್ಯತಂತ್ರವನ್ನು ಬಳಸಿಕೊಂಡು ಪಾಕಿಸ್ತಾನ ಅಮೆರಿಕದಿಂದ ಲಾಭ ಪಡೆದುಕೊಂಡಿದೆ. ಅದರ ಜತೆಗೆ ಭಯೋತ್ಪಾದಕರಿಗೆ ಆಶ್ರಯ ನೀಡಿದೆ. ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೇ ಭಾರಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search