• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

33 ಶತಕೋಟಿ ಡಾಲರ್ ಸಹಾಯ ನೀಡಿದವರಿಗೆ ಪಾಕ್ ಮೋಸ: ಟ್ರಂಪ್ ಆಕ್ರೋಶ

TNN Correspondent Posted On January 1, 2018
0


0
Shares
  • Share On Facebook
  • Tweet It

ವಾಷಿಂಗಟನ್: ಅಮೆರಿಕ ಪಾಕಿಸ್ತಾನಕ್ಕೆ ಕೋಟ್ಯಂತರ ಹಣ ನೀಡಿದರೂ ಪಾಕಿಸ್ತಾನದಿಂದ ಯಾವುದೇ ಲಾಭ ಪಡೆದಿಲ್ಲ. ಕೇವಲ ಪಾಕ್ ಸುಳ್ಳುಗಳನ್ನು ಮಾತ್ರ ನೀಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕ್ ವಿರುದ್ಧ ಟ್ವೀಟ್ ಮಾಡಿರುವ ಟ್ರಂಪ್ ‘ಅಮೆರಿಕ ಸರ್ಕಾರ ಮೂರ್ಖತನದಿಂದ ಕಳೆದ 15 ವರ್ಷದಲ್ಲಿ ಪಾಕಿಸ್ತಾನಕ್ಕೆ ಇದುವರೆಗೆ 33 ಶತಕೋಟಿ ಡಾಲರ್ ಹಣವನ್ನು ನೀಡಿದೆ. ಆದರೆ ಪಾಕಿಸ್ತಾನ ಅಮೆರಿಕಕ್ಕೆ ಸುಳ್ಳು ಹೇಳುವುದು, ಮೋಸವನ್ನು ಬಳುವಳಿಯಾಗಿ ನೀಡಿದೆ. ಪಾಕಿಸ್ತಾನ ಸರ್ಕಾರ ಅಮೆರಿಕರನ್ನು ಮೂರ್ಖರು ಎಂದು ತಿಳಿದುಕೊಂಡಿದೆ. ಪಾಕಿಸ್ತಾನದವರು ಭಯೋತ್ಪಾದಕರಿಗೆ ಸ್ವರ್ಗವನ್ನು ಅಫಘಾನಿಸ್ತಾದ ಮೂಲಕ ಕಲ್ಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2017ರ ಆಗಸ್ಟ್ 12 ರಂದು ಕೂಡ ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. ವಾಷಿಂಗಟನ್ ಇನ್ನು ಪಾಕ್ ಮತ್ತು ತಾಲಿಬಾನ್ ನ ಕುಕೃತ್ಯಗಳನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ. ಪಾಕ್ ಮೂಲಭೂತವಾದಿ, ಭಯೋತ್ಪಾದಕರಿಗೆ ತನ್ನ ಬೆಂಬಲ ಮುಂದುವರಿಸಿದೆ ಎಂದು ಆರೋಪಿಸಿದ್ದರು.

ಅಫ್ಘಾನಿಸ್ತಾನದ ಮೇಲಿನ ನಮ್ಮ ಕಾರ್ಯತಂತ್ರವನ್ನು ಬಳಸಿಕೊಂಡು ಪಾಕಿಸ್ತಾನ ಅಮೆರಿಕದಿಂದ ಲಾಭ ಪಡೆದುಕೊಂಡಿದೆ. ಅದರ ಜತೆಗೆ ಭಯೋತ್ಪಾದಕರಿಗೆ ಆಶ್ರಯ ನೀಡಿದೆ. ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೇ ಭಾರಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search