• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರವಾದ ಪಸರಿಸಲಿರುವ ಭಾರತ ಮಾತೆ ಮಂದಿರ ಉದ್ಘಾಟನೆ ಜನವರಿ 4ರಂದು

TNN Correspondent Posted On January 2, 2018
0


0
Shares
  • Share On Facebook
  • Tweet It

ಭೋಪಾಲ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಭೂಪಾಲ್ ನಲ್ಲಿ ಭಾರತ್ ಮಾತಾ ಮಂದಿರ ನಿರ್ಮಿಸಿದ್ದು ಜನವರಿ 4ರಂದು ಉದ್ಘಾಟನೆಯಾಗಲಿದೆ. ಜತೆ ಮೂರು ದಿನಗಳ ಶೈವ ಉತ್ಸವಕ್ಕೂ ಚಾಲನೆ ದೊರೆಯಲಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಚತ್ತಿಸಗಡ್ ಮುಖ್ಯಮಂತ್ರಿ ರಮಣ್ ಸಿಂಗ್, ಕೇಂದ್ರ ಸಚಿವೆ ಉಮಾಭಾರತಿ, ಸಾದ್ವಿ ರಿತಂಬರ ಸೇರಿ ಹಿಂದೂ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಕಾರ್ಯಕ್ರಮಗಳು ಜನವರಿ 5 ರಿಂದ 7ರವರೆಗೆ ನಡೆಯಲಿದ್ದು, ಹಲವು ಸಚಿವರು, ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಮೂರು ದಿನದ ಸಮಾವೇಶದಲ್ಲಿ ಉಪನ್ಯಾಸ, ಸಂವಾದ, ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಗುವುದು ಎಂದು ತಿಳಿದು ಬಂದಿದೆ. ಅಲ್ಲದೇ ಭವ್ಯ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.

ಭಾರತ ಮಾತಾ ಮಂದಿರದ ಮೂಲಕ ದೇಶದಲ್ಲಿ ರಾಷ್ಟ್ರೀಯ ವಾದದ ತತ್ವಗಳನ್ನು ಬಲಿಷ್ಠಗೊಳಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿರ್ಧರಿಸಿದೆ. ರಾಷ್ಟ್ರ ವಾದಿಗಳ ಬೆಂಬಲ ದೇವಸ್ಥಾನ ನಿರ್ಮಾಣಕ್ಕೆ ದೊರೆತ್ತಿದ್ದು, ಲಕ್ಷಾಂತರ ದೇಶವಾಸಿಗಳು ಭಾಗವಹಿಸಲಿದ್ದಾರೆ. ಕುಂಬಮೇಳದಂತೆ ವೈಭದಿಂದ ಈ ಶೈವ ಉತ್ಸವ ಮತ್ತು ಭಾರತ್ ಮಾತಾ ಮಂದಿರ ಉದ್ಘಾಟನೆ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಸಕಲ ಸೌಲಭ್ಯಗಳನ್ನು ಮಧ್ಯ ಪ್ರದೇಶ ಸರ್ಕಾರ ಒದಗಿಸಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search