• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜನ್ಮದಿನದಂದೇ ಪಾಪಿ ಪಾಕಿಸ್ತಾನಿಗಳ ಗುಂಡಿಗೆ ಬಲಿಯಾದ ಯೋಧನ ವೀರಗಾಥೆ ಕೇಳಲೇಬೇಕು

TNN Correspondent Posted On January 4, 2018


  • Share On Facebook
  • Tweet It

ಶ್ರೀನಗರ: ಅಂದು ಆ ಯೋಧನಿಗೆ ಜನ್ಮದಿನದ ಸಂಭ್ರಮ, ತನ್ನ 51ನೇ ಇಳಿವಯಸ್ಸಿನಲ್ಲಿ ನವಯುವಕನಂತೆ ವಿರೋಧಿಗಳ ಎದೆಗೆ ಗುಂಡಿಕ್ಕುವ ತಾಕತ್ತು ಆ ಯೋಧನಿಗೆ ಇತ್ತು. ಆತನಿಗೆ ಜನ್ಮದಿನದ ಸಂಭ್ರಮ ಬಹುಕಾಲ ಉಳಿಯಲಿಲ್ಲ. ದೇಶ ಹೊಸ ವರ್ಷದ ಸಂಭ್ರಮದಿಂದ ಆಚೆ ಬರುತ್ತಿದ್ದರೇ, ಕಾಶ್ಮೀರದ ಕಣಿವೆಯಲ್ಲಿ ಆ ಯೋಧ ಜನ್ಮದಿವನ್ನು ಲೆಕ್ಕಿಸದೇ ಪಾಕಿಸ್ತಾನಿಗಳೊದಿಗೆ ಕದನಕ್ಕಿಳಿದಿದ್ದ. ಆದರೆ ವಿಧಿ ಪಾಪಿ ಪಾಕಿಸ್ತಾನಿಗಳ ಗುಂಡು ಆ ಯೋಧನ ಎದೆ ಸೇರಿತ್ತು. ಆಸ್ಪತ್ರೆಯ ವೈದ್ಯರು ಘೋಷಿಸಿದ್ದರೂ ಯೋಧ ಇನ್ನಿಲ್ಲ ಎಂದರು

ರಾಧಾಪದ್ ಹಜ್ರಾ

ಗಡಿ ಭದ್ರತಾ ಪಡೆಯ ಹಿರಿಯ ಪೇದ. ಜನವರಿ 3ರಂದು ಗಡಿ ಭದ್ರತಾ ಪಡೆಗೆ ವಿಶೇಷ ದಿನವಾಗಿತ್ತ 51 ನೇ ವಯಸ್ಸಿನ ಯೋಧ ಜನವರಿ 3ರಂದು ತನ್ನ ಜನ್ಮದಿನದ ಸಂಭ್ರಮ ಲೆಕ್ಕಿಸದೇ ಕನದಕ್ಕಿಳಿದಿದ್ದರು ರಾಧಾಪದ್ ಹಜ್ರಾ. ಜಮ್ಮು ಕಾಶ್ಮೀರದ ಸಾಂಬಾ ವಲಯದ ದುಲ್ಮಾ ಚಾಕ್ ನಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದರು. ಆದರೆ ಹಜ್ರಾ ಅವರಿಗೆ ತಮ್ಮ ಜನ್ಮದಿನವೇ ವೀರ ಮರಣವಪ್ಪುವ ಸಂಭವ ಬರುತ್ತದೆ ಎಂಬುದು ಕನಸು ಮನಸ್ಸಿನಲ್ಲೂ ಅಂದುಕೊಂಡಿರಲಿಲ್ಲ.

ಪೇದೆಯಾಗಿದ್ದ ಹಜ್ರಾ ಕಾರ್ಯ ನಿರ್ವಹಿಸುತ್ತಿದ್ದ ಪಾಕಿಸ್ತಾನಿಯ ಸೈನಿಕರು ದುಲ್ಮಾ ಚಾಕ್ ನ ಗಡಿ ಭದ್ರತಾ ಪಡೆಯ 173 ಬಟಾಲಿಯನ್ ಮೇಲೆ ಅಪ್ರಚೋಧಿತ ದಾಳಿ ನಡೆಸಿಯೇ ಬಿಟ್ಟರು. 51ನೇ ವಯಸ್ಸಿನ ಹಜ್ರಾ ತಾವೇನು ಕಮ್ಮಿಯೇ ಎಂದು ಮುನ್ನುಗಿ ಶತ್ರುವಿನ ಎದೆಬಗೆಯಲು ಗುಂಡಿನ ಸುರುಮಳೆ ಸುರಿಸಲು ಆರಂಭಿಸಿದ್ದರು. ಆದರೆ ಶತ್ರುವಿನ ಗುಂಡು ಹಜ್ರಾ ಅವರ ಎದೆಗೆ ಬಲವಾಗಿ ತಾಕಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಕೈ ಚೆಲ್ಲಿ ಕುಳಿತ್ತಿದ್ದರು. ಯೋಧ ಹಜ್ರಾ ಇನ್ನಿಲ್ಲ ಎಂಬ ಕಹಿ ಸುದ್ದಿಯನ್ನು ಘೋಷಿಸಿದರು.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನವರಾದ ಹಜ್ರಾ 27 ವರ್ಷದಿಂದ ಗಡಿ ಭದ್ರತಾ ಪಡೆಯಲಿ ಕಾರ್ಯ ನಿರ್ವಹಿಸುತ್ತಿದ್ದು, ಪುತ್ರಿ, ಪುತ್ರ ಮತ್ತು ಅಪಾರ ದೇಶಭಕ್ತರನ್ನು ಅಗಲಿದ್ದಾರೆ.  ಕಳೆದ ಹಲವು ತಿಂಗಳಿಂದ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋಧಿತ ದಾಳಿ ನಡೆಸುತ್ತಿದೆ. ಡಿಸೆಂಬರ್ 23ರಂದು ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡಿದ್ದರಿಂದ ಭಾರತದ ನಾಲ್ಕು ಯೋಧರು ಹುತಾತ್ಮರಾಗಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search