• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನ್ಮದಿನದಂದೇ ಪಾಪಿ ಪಾಕಿಸ್ತಾನಿಗಳ ಗುಂಡಿಗೆ ಬಲಿಯಾದ ಯೋಧನ ವೀರಗಾಥೆ ಕೇಳಲೇಬೇಕು

TNN Correspondent Posted On January 4, 2018
0


0
Shares
  • Share On Facebook
  • Tweet It

ಶ್ರೀನಗರ: ಅಂದು ಆ ಯೋಧನಿಗೆ ಜನ್ಮದಿನದ ಸಂಭ್ರಮ, ತನ್ನ 51ನೇ ಇಳಿವಯಸ್ಸಿನಲ್ಲಿ ನವಯುವಕನಂತೆ ವಿರೋಧಿಗಳ ಎದೆಗೆ ಗುಂಡಿಕ್ಕುವ ತಾಕತ್ತು ಆ ಯೋಧನಿಗೆ ಇತ್ತು. ಆತನಿಗೆ ಜನ್ಮದಿನದ ಸಂಭ್ರಮ ಬಹುಕಾಲ ಉಳಿಯಲಿಲ್ಲ. ದೇಶ ಹೊಸ ವರ್ಷದ ಸಂಭ್ರಮದಿಂದ ಆಚೆ ಬರುತ್ತಿದ್ದರೇ, ಕಾಶ್ಮೀರದ ಕಣಿವೆಯಲ್ಲಿ ಆ ಯೋಧ ಜನ್ಮದಿವನ್ನು ಲೆಕ್ಕಿಸದೇ ಪಾಕಿಸ್ತಾನಿಗಳೊದಿಗೆ ಕದನಕ್ಕಿಳಿದಿದ್ದ. ಆದರೆ ವಿಧಿ ಪಾಪಿ ಪಾಕಿಸ್ತಾನಿಗಳ ಗುಂಡು ಆ ಯೋಧನ ಎದೆ ಸೇರಿತ್ತು. ಆಸ್ಪತ್ರೆಯ ವೈದ್ಯರು ಘೋಷಿಸಿದ್ದರೂ ಯೋಧ ಇನ್ನಿಲ್ಲ ಎಂದರು

ರಾಧಾಪದ್ ಹಜ್ರಾ

ಗಡಿ ಭದ್ರತಾ ಪಡೆಯ ಹಿರಿಯ ಪೇದ. ಜನವರಿ 3ರಂದು ಗಡಿ ಭದ್ರತಾ ಪಡೆಗೆ ವಿಶೇಷ ದಿನವಾಗಿತ್ತ 51 ನೇ ವಯಸ್ಸಿನ ಯೋಧ ಜನವರಿ 3ರಂದು ತನ್ನ ಜನ್ಮದಿನದ ಸಂಭ್ರಮ ಲೆಕ್ಕಿಸದೇ ಕನದಕ್ಕಿಳಿದಿದ್ದರು ರಾಧಾಪದ್ ಹಜ್ರಾ. ಜಮ್ಮು ಕಾಶ್ಮೀರದ ಸಾಂಬಾ ವಲಯದ ದುಲ್ಮಾ ಚಾಕ್ ನಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದರು. ಆದರೆ ಹಜ್ರಾ ಅವರಿಗೆ ತಮ್ಮ ಜನ್ಮದಿನವೇ ವೀರ ಮರಣವಪ್ಪುವ ಸಂಭವ ಬರುತ್ತದೆ ಎಂಬುದು ಕನಸು ಮನಸ್ಸಿನಲ್ಲೂ ಅಂದುಕೊಂಡಿರಲಿಲ್ಲ.

ಪೇದೆಯಾಗಿದ್ದ ಹಜ್ರಾ ಕಾರ್ಯ ನಿರ್ವಹಿಸುತ್ತಿದ್ದ ಪಾಕಿಸ್ತಾನಿಯ ಸೈನಿಕರು ದುಲ್ಮಾ ಚಾಕ್ ನ ಗಡಿ ಭದ್ರತಾ ಪಡೆಯ 173 ಬಟಾಲಿಯನ್ ಮೇಲೆ ಅಪ್ರಚೋಧಿತ ದಾಳಿ ನಡೆಸಿಯೇ ಬಿಟ್ಟರು. 51ನೇ ವಯಸ್ಸಿನ ಹಜ್ರಾ ತಾವೇನು ಕಮ್ಮಿಯೇ ಎಂದು ಮುನ್ನುಗಿ ಶತ್ರುವಿನ ಎದೆಬಗೆಯಲು ಗುಂಡಿನ ಸುರುಮಳೆ ಸುರಿಸಲು ಆರಂಭಿಸಿದ್ದರು. ಆದರೆ ಶತ್ರುವಿನ ಗುಂಡು ಹಜ್ರಾ ಅವರ ಎದೆಗೆ ಬಲವಾಗಿ ತಾಕಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಕೈ ಚೆಲ್ಲಿ ಕುಳಿತ್ತಿದ್ದರು. ಯೋಧ ಹಜ್ರಾ ಇನ್ನಿಲ್ಲ ಎಂಬ ಕಹಿ ಸುದ್ದಿಯನ್ನು ಘೋಷಿಸಿದರು.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನವರಾದ ಹಜ್ರಾ 27 ವರ್ಷದಿಂದ ಗಡಿ ಭದ್ರತಾ ಪಡೆಯಲಿ ಕಾರ್ಯ ನಿರ್ವಹಿಸುತ್ತಿದ್ದು, ಪುತ್ರಿ, ಪುತ್ರ ಮತ್ತು ಅಪಾರ ದೇಶಭಕ್ತರನ್ನು ಅಗಲಿದ್ದಾರೆ.  ಕಳೆದ ಹಲವು ತಿಂಗಳಿಂದ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋಧಿತ ದಾಳಿ ನಡೆಸುತ್ತಿದೆ. ಡಿಸೆಂಬರ್ 23ರಂದು ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡಿದ್ದರಿಂದ ಭಾರತದ ನಾಲ್ಕು ಯೋಧರು ಹುತಾತ್ಮರಾಗಿದ್ದರು.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search