• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿಗೆ ರುಚಿ ರುಚಿ ಅಡುಗೆ ಬಡಿಸಿದ ನೆಚ್ಚಿನ ಬಾಣಸಿಗ ಸಾವು

TNN Correspondent Posted On January 6, 2018
0


0
Shares
  • Share On Facebook
  • Tweet It

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಾರಣಾಸಿ ಭೇಟಿ ವೇಳೆ ಆಹಾರ ಸಿದ್ಧಪಡಿಸುತ್ತಿದ್ದ, ನೆಚ್ಚಿನ ಬಾಣಸಿಗ  ಮೆದುಳಿನ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭೆ ಕ್ಷೇತ್ರವಾದ ವಾರಣಾಸಿ ಭೇಟಿ ವೇಳೆ, ಮೋದಿ ಅವರಿಗೆ ಅಚ್ಚುಮೆಚ್ಚಾದ ಅಡುಗೆ ಸಿದ್ಧಪಡಿಸುತ್ತಿದ್ದ ಬಾಣಸಿಗ ಪ್ರದೀಪ್ ಕುಮಾರ ಮಲ್ಹೋತ್ರಾ ಮೃತಪಟ್ಟಿದ್ದಾರೆ.

ಪ್ರದೀಪ್ ಕುಮಾರ ಅವರ ಅಡುಗೆ ರುಚಿಗೆ ಮೋದಿ ಮನಸೋತ್ತಿದ್ದು, ಅವರನ್ನು ಹಲವು ಬಾರಿ ಹೊಗಳಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರತಿ ಬಾರಿ ವಾರಣಾಸಿಗೆ ಭೇಟಿ ನೀಡಿದ್ದಾಗ ಡಿಸೆಲ್ ಲೊಕೋಮೊಟಿವ್ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುತ್ತಿದ್ದು, ಅಲ್ಲಿ ಅವರಿಗೆ ಪ್ರದೀಪ್ ಕುಮಾರ ಅಡುಗೆ ಸಿದ್ಧಪಡಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಮೋದಿ ಅವರಿಗೆ ಇಷ್ಟವಾದ ಶುಂಠಿ ಟೀ ಯಿಂದ ಹಿಡಿದ ಗುಜರಾತಿ ಆಹಾರಗಳು ಮತ್ತು ಸೂಪ್ ಗಳನ್ನು, ಸಲಾಡ್ಸ್, ಕಾಶಿಯ ವಿಶೇಷ ಆಹಾರಗಳಾದ ಬಡಾಯಿ, ಸಬ್ಜಿ ಮತ್ತು ಬನಾರಸಿ ರಸ್ ಮಲಾಯಿಗಳನ್ನು ಸಿದ್ಧಪಡಿಸುತ್ತಿದ್ದರು.

ಪ್ರದೀಪ್ ಕುಮಾರ ರಾಜಸ್ಥಾನ ಮೂಲದವರಾಗಿದ್ದು, 1963 ರಲ್ಲಿ ಅವರ ತಂದೆಗೆ ವರ್ಗಾವಣೆಯಾಗಿದ್ದರಿಂದ ವಾರಣಾಸಿಯಲ್ಲೇ ವಾಸಿಸುತ್ತಿದ್ದರು. 1966ರಲ್ಲಿ ಕ್ಯಾಂಟೀನ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಂತರ ಅವರು ಅತಿಥಿ ಗೃಹಗಳಲ್ಲಿ ವಾಸಿಸುವ ವಿವಿಐಪಿಗಳಿಗೆ ಆಹಾರ ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದರು. ಅವರ ಸೇವಾ ಅವಧಿ 2005ರಲ್ಲಿ ಮುಕ್ತಾಯವಾಗಿದ್ದರು, ಅವರು ತಮ್ಮ ಕಾರ್ಯವನ್ನು ಮುಂದುವರಿಸಿದ್ದರು.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search