• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ರಾಹುಲ್ ಗಾಂಧಿಯವರೇ ಲೋಕಪಾಲ್ ವಿಷಯದಲ್ಲಿ ಅಣ್ಣಾ ಹಜಾರೆಯವರನ್ನು ಬಂಧಿಸಿದ್ದು ನಿಮ್ಮ ಸರ್ಕಾರವೇ ಅಲ್ಲವೇ?

ವಿಶಾಲ್ ಗೌಡ ಕುಶಾಲನಗರ Posted On January 6, 2018
0


0
Shares
  • Share On Facebook
  • Tweet It

ಇದ್ದಿಲು ಮಸಿಗೆ ಹೇಳಿತ್ತಂತೆ ನೀನು ಕಪ್ಪು ಎಂದು, ಹಾಗಾಯಿತು ಈ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರ ಕತೆ.

ಅಣ್ಣಾ ಹಜಾರೆಯವರು ಜನಲೋಕಪಾಲ ಮಸೂದೆ ಜಾರಿ ಕುರಿತು ಹೋರಾಟ ಮಾಡುವುದಾಗಿ ಘೋಷಿಸುತ್ತಲೇ, ನಂದೆಲ್ಲಿ ಇಡಲಿ ಎಂಬಂತೆ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರೇ, ನಾಲ್ಕು ವರ್ಷವಾದರೂ ಜನಲೋಕಪಾಲ ಮಸೂದೆ ಏಕೆ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ತಾವೇನು, ತಮ್ಮ ಸರ್ಕಾರ ಇದ್ದಾಗವೇನು ಜನಲೋಕಪಾಲ ಮಸೂದೆ ಜಾರಿಗೆ ತಾವೇ ಒತ್ತಾಯಿಸಿದವರು ಎಂಬಂತೆ ಮಾತನಾಡಿದ್ದಾರೆ. ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂಥ ಇಬ್ಬಂದಿತನಕ್ಕೆ, ಉಳುಕು ಮುಚ್ಚಿಕೊಳ್ಳುವ ಪ್ರಯತ್ನಕ್ಕೆ, ಮುಖವಾಡಕ್ಕೆ ಪರದೆ ಎಳೆಯುವ ವಿಫಲ ಯತ್ನಕ್ಕೆ ಏನೆನ್ನಬೇಕು ನೀವೇ ಹೇಳಿ?

ಅದು 2011. ಇದೇ ಅಣ್ಣಾ ಹಜಾರೆಯವರು ಜನಲೋಕಪಾಲ ಮಸೂದೆ ಜಾರಿಗಾಗಿ ಒತ್ತಾಯಿಸಿ ಅಣ್ಣಾ ಹಜಾರೆಯವರು ಉಪವಾಸ ಕುಳಿತಿದ್ದರು. ಇಡೀ ದೇಶಕ್ಕೆ ದೇಶವೇ ಅಣ್ಣಾ ಹಜಾರೆಯವರ ಪರ ನಿಂತಿತ್ತು. ಎಲ್ಲೆಡೆ ಬೆಂಬಲ ವ್ಯಕ್ತವಾಗಿತ್ತು. ಈಗ ಸುಬಗರಂತೆ ಮಾತನಾಡುತ್ತಿರುವ ರಾಹುಲ್ ಗಾಂಧಿಯವರ ತಾಯಿ, ಸೋನಿಯಾ ಗಾಂಧಿಯೇ ದೇಶವನ್ನು ಪರೋಕ್ಷವಾಗಿ ಆಳುತ್ತಿದ್ದರು, ಇವರ ಕೈಗೊಂಬೆಯಂತೆಯೇ ಇದ್ದ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು.

ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಅಣ್ಣಾ ಹಜಾರೆಯವರನ್ನು ಬಂಧಿಸಿತ್ತು. ಮಸೂದೆಗಾಗಿ ಹೋರಾಟ ನಡೆಸಿದ ಯೋಗಿ ಬಾಬಾ ರಾಮದೇವ್ ಅವರನ್ನೂ ಇದೇ ಕಾಂಗ್ರೆಸ್ ಸರ್ಕಾರ ಬಂಧನಕ್ಕೆ ಆದೇಶಿಸಿತ್ತು. ಆಗೆಲ್ಲ ಬಾಯಿಯಲ್ಲಿ ಕಡುಬು ತುರುಕಿಕೊಂಡಂತಿದ್ದ ರಾಹುಲ್ ಗಾಂಧಿ, ಮಸೂದೆ ಜಾರಿ ಪರ ನಿಲ್ಲದ ರಾಹುಲ್ ಗಾಂಧಿ ಈಗ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ಖಂಡಿತವಾಗಿಯೂ ಮಸೂದೆ ಜಾರಿಗಾಗಿ ಒತ್ತಾಯಿಸುವ ಎಲ್ಲ ಹಕ್ಕೂ ಅಣ್ಣಾ ಹಜಾರೆಯವರಿಗೆ. ಅವರು ಉಪವಾಸ ಕೂರಲೂ ಹಕ್ಕು ಹೊಂದಿದ್ದಾರೆ. ಆದರೆ ತಮ್ಮ ಸರ್ಕಾರವಿದ್ದಾಗ ಸುಮ್ಮನಿದ್ದ ರಾಹುಲ್ ಗಾಂಧಿ ಈಗ ಪ್ರಧಾನಿ ಮೋದಿ ಅವರನ್ನು ಟೀಕಿಸುವ ಹಿಂದೆ ಯಾವ ನೈತಿಕತೆ ಇದೆ? ಇಬ್ಬಂದಿತನ ಎಂದರೆ ಇದೇ ಅಲ್ಲವೇ?

 

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
ವಿಶಾಲ್ ಗೌಡ ಕುಶಾಲನಗರ September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
ವಿಶಾಲ್ ಗೌಡ ಕುಶಾಲನಗರ September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search