• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮೇವಾನಿ, ಖಲೀದನ ಬಣ್ಣ ಬಯಲು ಮಾಡಿದ ಕೋರೇಗಾಂವ್ ಗ್ರಾಪಂ ಸದಸ್ಯೆ

TNN Correspondent Posted On January 6, 2018
0


0
Shares
  • Share On Facebook
  • Tweet It

ಪುಣೆ: ಭೀಮಾ ಕೋರೇಗಾಂವ್ 200ನೇ ವಿಜಯೋತ್ಸವದ ವೇಳೆ ಮೇಲ್ವರ್ಗದವರು ದಲಿತರ ಮೆರವಣಿಗೆ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ, ಮಹಾರಾಷ್ಟ್ರಾದ್ಯಂತ ಗಲಭೆ ಸೃಷ್ಟಿಸಿದ್ದವರಿಗೆ ಕೋರೇಗಾಂವ್ ಗ್ರಾಮ ಪಂಚಾಯಿತಿ ಸದಸ್ಯೆ ತಕ್ಕ ಉತ್ತರ ನೀಡಿದ್ದಾರೆ.

ಕೋರೇಗಾಂವ್ ನಲ್ಲಿ ಮೇಲ್ವರ್ಗದವರು, ಕೆಳವರ್ಗದವರು, ಮುಸ್ಲಿಮರು ಎಂಬ ಭೇದ ಭಾವವಿಲ್ಲದೇ ಜೀವನ ನಡೆಸುತ್ತಿದ್ದೇವೆ ಎಂದು ಪುಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಗಲಭೆಗೆ ನಾವು ಅವಕಾಶ ನೀಡಿಲ್ಲ. ನಮ್ಮ ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ತಿಳಿಸಿದರು.

ನಮ್ಮ ಜನರು ಯಾವುದೇ ಗಲಭೆಗೆ ಪ್ರಚೋಧನೆ ನೀಡುವುದಿಲ್ಲ ಮತ್ತು ಅಂತಹ ದುಷ್ಕೃತ್ಯಗಳಲ್ಲಿ ಭಾಗವಹಿಸುವುದಿಲ್ಲ. ನಾವೇ ಗಲಭೆ ಸೃಷ್ಟಿಸಿ, ನಮ್ಮವರಿಗೆ ತೊಂದರೆ ಕೊಡುವಷ್ಟು ಮೂರ್ಖರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ನಮ್ಮ ಮನೆಗಳಿಗೆ, ಮನೆಗಳಿಗೆ ಬೆಂಕಿ ಇಟ್ಟಿಲ್ಲ, ನಮ್ಮ ತಾಯಿಯಂದಿರು ಮತ್ತು ಸಹೋದರಿಯರ ಮಧ್ಯೆ ಅಟ್ರಾಸಿಟಿ ಪ್ರಕರಣ ದಾಖಲಿಸಿ, ಭೇದ ಹುಟ್ಟುವಂತೆ ಮಾಡಲಾಗುತ್ತಿದೆ. ನಮ್ಮಲಿ ಜಾತಿ, ಧರ್ಮಗಳ ಹಂಗಿಲ್ಲದೇ ಜೀವನ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇತ್ತೀಚೆಗೆ ಜನವರಿ 1 ರಂದು ನಡೆದ ಭೀಮಾ ಕೋರೇಗಾಂವ್ ವಿಜಯೋತ್ಸವದ ವೇಳೆ ದಲಿತ ನಾಯಕನಂತೆ ಬಿಂಬಿಸಿಕೊಂಡಿರುವ ಜಿಗ್ನೇಶ್ ಮೇವಾನಿ ಮತ್ತು ಕಮ್ಯುನಿಸ್ಟ್ ಬೆಂಬಲಿಗ, ಭಾರತ ತೇರೆ ತುಕ್ಡೆ ಹೋಂಗೆ ಎನ್ನುವ ಉಮರ್ ಖಲೀದ್ ಪ್ರಚೋಧನಕಾರಿ ಭಾಷಣವನ್ನು ಮಾಡುವ ಮೂಲಕ ಗಲಭೆಗೆ ಪ್ರೇರಣೆ ನೀಡಿದ್ದರು. ಮತ್ತು ಮೇಲ್ವರ್ಗದವರು ದಲಿತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ ಎಂದು ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search