• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿದ್ದರಾಮಯ್ಯನವರನ್ನು ಮೆಚ್ಚಿಸಲು ಪೊಲೀಸರು ದರ್ಪ ಮೆರೆದರೆ ಅಥವಾ ಸಿಎಂ ಅವರೇ ಸೂಚಿಸಿದ್ದಾರೆಯೇ?

TNN Correspondent Posted On January 7, 2018


  • Share On Facebook
  • Tweet It

ಶಿವಮೊಗ್ಗ: ರಾಜ್ಯ ಸರ್ಕಾರ ಇದುವರೆಗೂ ಹಿಂದೂಗಳ ಮೇಲೆ ತೋರಿದ ಅಸಹಿಷ್ಣುತೆ ಈಗ ಮಾಧ್ಯಮದವರ ವಿರುದ್ಧವೂ ತೋರುತ್ತಿದೆಯೇ ಎಂಬ ಪ್ರಶ್ನೆ ಮೂಡಲು ಕಾರಣವಾಗಿದೆ. ಅಲ್ಲದೆ ಸಾಧನಾ ಸಮಾವೇಶಕ್ಕೆ ಅಡ್ಡಿಯಾಗುವ ಯಾರನ್ನೇ ಆಗಲಿ ಲಾಠಿ ಮೂಲಕ ಹತ್ತಿಕ್ಕಲು ಸಿಎಂ ಸೂಚಿಸಿದ್ದಾರೆಯೇ ಎಂಬ ಅನುಮಾನ ಸಹ ಕಾಡಲು ಆರಂಭವಾಗಿದೆ.

ಹೌದು, ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ನಡೆಸುತ್ತಿದ್ದ ಸಾಧನಾ ಸಮಾವೇಶದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಪ್ರತಿಭಟನೆಯಿಂದ ಕೆರಳಿದ ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ಲಾಠಿ ಚಾರ್ಜ್ ನಡೆಸಿದ್ದಾರೆ. ಜತೆಗೆ ಕಾರ್ಯಕರ್ತರಿಗೆ ಪೊಲೀಸರು ಒದ್ದಿದ್ದಾರೆ.

ಆದರೆ ಇದನ್ನು ಚಿತ್ರೀಕರಿಸಲು ಹೋದ ಮಾಧ್ಯಮದವರ ಮೇಲೂ ಪೊಲೀಸರು ದರ್ಪ ಮೆರೆದಿದ್ದಾರೆ. ವಿಡಿಯೋ ಮಾಡಲು ಹೋದ ಚಾನೆಲ್ ಒಂದರ ಕ್ಯಾಮರಾಮನ್ ಅವರ ಕ್ಯಾಮರಾ ಕಿತ್ತುಕೊಂಡಿದ್ದಾರೆ. ಅಲ್ಲದೆ ಬೆನ್ನು ಹತ್ತಿ ಪಕ್ಕಕ್ಕೆ ಕರೆದು ಕಾಲಿನಿಂದ ಒದ್ದ ವೀಡಿಯೋ ಡಿಲೀಟ್ ಮಾಡುವಂತೆ ಮನವಿ ಮಾಡಿದ್ದಾರೆ. ಬಳಿಕ ಮಾಧ್ಯಮದವರೆಲ್ಲರೂ ಪೊಲೀಸರ ಕೃತ್ಯ ಖಂಡಿಸಿದ ಹಿನ್ನೆಲೆಯಲ್ಲಿ ಕ್ಯಾಮರಾ ವಾಪಸ್ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search