• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಯಾರು ಯತ್ನಿಸಿದ್ದು ಎಂದು ಹೇಳಬಲ್ಲಿರಾ ರಮಾನಾಥ ರೈ?

TNN Correspondent Posted On January 9, 2018
0


0
Shares
  • Share On Facebook
  • Tweet It

ಮಂಗಳೂರು: ದೀಪಕ್ ರಾವ್ ಹತ್ಯೆಯಾದ ಬಳಿಕ ಮಗುಮ್ಮಾಗಿದ್ದ ಕಾಂಗ್ರೆಸ್ ನಾಯಕರು ಅಬ್ದುಲ್ ಬಷೀರ್ ಮೃತಪಡುತ್ತಲೇ ಇದನ್ನು ಹಿಂದೂಗಳೇ, ಹಿಂದೂ ಸಂಘಟನೆಗಳೇ ಮಾಡಿವೆ ಎಂದರು. ಅದರಲ್ಲಿ ಸಚಿವ ರಮಾನಾಥ್ ರೈ ಅವರಂತೂ ಮುಂಚೂಣಿಯಲ್ಲಿ ನಿಂತರು.

ಆದರೆ ಸುರತ್ಕಲ್ ನಲ್ಲಿ ಹಿಂದೂ ಜಾಗರಣ ವೇದಿಕೆ ಸಂಚಾಲಕರೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಹಿಂದೂ ಸಂಘಟನೆ ಸಂಚಾಲಕ ತಪ್ಪಿಸಿಕೊಂಡಿದ್ದಾರೆ.

ಹೌದು, ಸುರತ್ಕಲ್ ನ ಅಗರಮೇಲು ನಿವಾಸಿಯಾಗಿರುವ ಭರತ್ ಎಂಬುವರು ರಾತ್ರಿ ಬೈಕಿನಲ್ಲಿ ತೆರಳುತ್ತಿರುವಾಗ ಪೊದೆಯಲ್ಲಿ ಅವಿತಿದ್ದ ನಾಲ್ವರು ದುರುಳರು ತಲವಾರಿನಿಂದ ದಾಳಿ ಮಾಡಿದ್ದಾರೆ. ತಮಗೆ ಅಡ್ಡಹಾಕುತ್ತಿರುವ ಸಂಚು ಅರಿತ ಭರತ್ ಅವರು ತಪ್ಪಿಸಿಕೊಂಡಿದ್ದಾರೆ. ಇದೆಲ್ಲ ಆದ ಮೇಲೆ ಪೊಲೀಸರೇನೋ ಸ್ಥಳ ಪರಿಶೀಲಿಸಿದ್ದಾರೆ.

ಆದರೆ ಹಿಂದೂ ಸಂಘಟನೆ ಸಂಚಾಲಕರ ಮೇಲೆ ದಾಳಿ ಮಾಡಿರುವ ಯಾವ ರಮಾನಾಥ ರೈ ಸಹ ಸೊಲ್ಲೆತ್ತುತ್ತಿಲ್ಲ. ಈ ಹತ್ಯೆಗೆ ಕಾನೂನು ಸುವ್ಯವಸ್ಥೆಯ ವೈಫಲ್ಯವೋ ಅಥವಾ ಅನ್ಯಕೋಮಿನವರೇ ದ್ವೇಷಕ್ಕಾಗಿ ದಾಳಿ ಮಾಡಿದರೋ? ಯಾವ ಕಾರಣಕ್ಕಾಗಿ ದಾಳಿ ಮಾಡಿದರು ಎಂಬ ಕುರಿತು ರಮಾನಾಥ್ ರೈ ಹೇಳುತ್ತಿಲ್ಲ. ಆದರೆ ಅದೇ ಬಷೀರ್ ಹತ್ಯೆಯಲ್ಲಿ ಮಾತ್ರ ಇದು ಹಿಂದೂಗಳೇ ಮಾಡಿಸಿದ ಕೊಲೆ ಎಂದು ಷರಾ ಬರೆಯುತ್ತಾರೆ. ಇದು ಇಬ್ಬಂದಿತನವಲ್ಲವೇ?

 

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search