• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಯಾರು ಯತ್ನಿಸಿದ್ದು ಎಂದು ಹೇಳಬಲ್ಲಿರಾ ರಮಾನಾಥ ರೈ?

TNN Correspondent Posted On January 9, 2018
0


0
Shares
  • Share On Facebook
  • Tweet It

ಮಂಗಳೂರು: ದೀಪಕ್ ರಾವ್ ಹತ್ಯೆಯಾದ ಬಳಿಕ ಮಗುಮ್ಮಾಗಿದ್ದ ಕಾಂಗ್ರೆಸ್ ನಾಯಕರು ಅಬ್ದುಲ್ ಬಷೀರ್ ಮೃತಪಡುತ್ತಲೇ ಇದನ್ನು ಹಿಂದೂಗಳೇ, ಹಿಂದೂ ಸಂಘಟನೆಗಳೇ ಮಾಡಿವೆ ಎಂದರು. ಅದರಲ್ಲಿ ಸಚಿವ ರಮಾನಾಥ್ ರೈ ಅವರಂತೂ ಮುಂಚೂಣಿಯಲ್ಲಿ ನಿಂತರು.

ಆದರೆ ಸುರತ್ಕಲ್ ನಲ್ಲಿ ಹಿಂದೂ ಜಾಗರಣ ವೇದಿಕೆ ಸಂಚಾಲಕರೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಹಿಂದೂ ಸಂಘಟನೆ ಸಂಚಾಲಕ ತಪ್ಪಿಸಿಕೊಂಡಿದ್ದಾರೆ.

ಹೌದು, ಸುರತ್ಕಲ್ ನ ಅಗರಮೇಲು ನಿವಾಸಿಯಾಗಿರುವ ಭರತ್ ಎಂಬುವರು ರಾತ್ರಿ ಬೈಕಿನಲ್ಲಿ ತೆರಳುತ್ತಿರುವಾಗ ಪೊದೆಯಲ್ಲಿ ಅವಿತಿದ್ದ ನಾಲ್ವರು ದುರುಳರು ತಲವಾರಿನಿಂದ ದಾಳಿ ಮಾಡಿದ್ದಾರೆ. ತಮಗೆ ಅಡ್ಡಹಾಕುತ್ತಿರುವ ಸಂಚು ಅರಿತ ಭರತ್ ಅವರು ತಪ್ಪಿಸಿಕೊಂಡಿದ್ದಾರೆ. ಇದೆಲ್ಲ ಆದ ಮೇಲೆ ಪೊಲೀಸರೇನೋ ಸ್ಥಳ ಪರಿಶೀಲಿಸಿದ್ದಾರೆ.

ಆದರೆ ಹಿಂದೂ ಸಂಘಟನೆ ಸಂಚಾಲಕರ ಮೇಲೆ ದಾಳಿ ಮಾಡಿರುವ ಯಾವ ರಮಾನಾಥ ರೈ ಸಹ ಸೊಲ್ಲೆತ್ತುತ್ತಿಲ್ಲ. ಈ ಹತ್ಯೆಗೆ ಕಾನೂನು ಸುವ್ಯವಸ್ಥೆಯ ವೈಫಲ್ಯವೋ ಅಥವಾ ಅನ್ಯಕೋಮಿನವರೇ ದ್ವೇಷಕ್ಕಾಗಿ ದಾಳಿ ಮಾಡಿದರೋ? ಯಾವ ಕಾರಣಕ್ಕಾಗಿ ದಾಳಿ ಮಾಡಿದರು ಎಂಬ ಕುರಿತು ರಮಾನಾಥ್ ರೈ ಹೇಳುತ್ತಿಲ್ಲ. ಆದರೆ ಅದೇ ಬಷೀರ್ ಹತ್ಯೆಯಲ್ಲಿ ಮಾತ್ರ ಇದು ಹಿಂದೂಗಳೇ ಮಾಡಿಸಿದ ಕೊಲೆ ಎಂದು ಷರಾ ಬರೆಯುತ್ತಾರೆ. ಇದು ಇಬ್ಬಂದಿತನವಲ್ಲವೇ?

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search