• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಈ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಯಾರು ಯತ್ನಿಸಿದ್ದು ಎಂದು ಹೇಳಬಲ್ಲಿರಾ ರಮಾನಾಥ ರೈ?

TNN Correspondent Posted On January 9, 2018


  • Share On Facebook
  • Tweet It

ಮಂಗಳೂರು: ದೀಪಕ್ ರಾವ್ ಹತ್ಯೆಯಾದ ಬಳಿಕ ಮಗುಮ್ಮಾಗಿದ್ದ ಕಾಂಗ್ರೆಸ್ ನಾಯಕರು ಅಬ್ದುಲ್ ಬಷೀರ್ ಮೃತಪಡುತ್ತಲೇ ಇದನ್ನು ಹಿಂದೂಗಳೇ, ಹಿಂದೂ ಸಂಘಟನೆಗಳೇ ಮಾಡಿವೆ ಎಂದರು. ಅದರಲ್ಲಿ ಸಚಿವ ರಮಾನಾಥ್ ರೈ ಅವರಂತೂ ಮುಂಚೂಣಿಯಲ್ಲಿ ನಿಂತರು.

ಆದರೆ ಸುರತ್ಕಲ್ ನಲ್ಲಿ ಹಿಂದೂ ಜಾಗರಣ ವೇದಿಕೆ ಸಂಚಾಲಕರೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಹಿಂದೂ ಸಂಘಟನೆ ಸಂಚಾಲಕ ತಪ್ಪಿಸಿಕೊಂಡಿದ್ದಾರೆ.

ಹೌದು, ಸುರತ್ಕಲ್ ನ ಅಗರಮೇಲು ನಿವಾಸಿಯಾಗಿರುವ ಭರತ್ ಎಂಬುವರು ರಾತ್ರಿ ಬೈಕಿನಲ್ಲಿ ತೆರಳುತ್ತಿರುವಾಗ ಪೊದೆಯಲ್ಲಿ ಅವಿತಿದ್ದ ನಾಲ್ವರು ದುರುಳರು ತಲವಾರಿನಿಂದ ದಾಳಿ ಮಾಡಿದ್ದಾರೆ. ತಮಗೆ ಅಡ್ಡಹಾಕುತ್ತಿರುವ ಸಂಚು ಅರಿತ ಭರತ್ ಅವರು ತಪ್ಪಿಸಿಕೊಂಡಿದ್ದಾರೆ. ಇದೆಲ್ಲ ಆದ ಮೇಲೆ ಪೊಲೀಸರೇನೋ ಸ್ಥಳ ಪರಿಶೀಲಿಸಿದ್ದಾರೆ.

ಆದರೆ ಹಿಂದೂ ಸಂಘಟನೆ ಸಂಚಾಲಕರ ಮೇಲೆ ದಾಳಿ ಮಾಡಿರುವ ಯಾವ ರಮಾನಾಥ ರೈ ಸಹ ಸೊಲ್ಲೆತ್ತುತ್ತಿಲ್ಲ. ಈ ಹತ್ಯೆಗೆ ಕಾನೂನು ಸುವ್ಯವಸ್ಥೆಯ ವೈಫಲ್ಯವೋ ಅಥವಾ ಅನ್ಯಕೋಮಿನವರೇ ದ್ವೇಷಕ್ಕಾಗಿ ದಾಳಿ ಮಾಡಿದರೋ? ಯಾವ ಕಾರಣಕ್ಕಾಗಿ ದಾಳಿ ಮಾಡಿದರು ಎಂಬ ಕುರಿತು ರಮಾನಾಥ್ ರೈ ಹೇಳುತ್ತಿಲ್ಲ. ಆದರೆ ಅದೇ ಬಷೀರ್ ಹತ್ಯೆಯಲ್ಲಿ ಮಾತ್ರ ಇದು ಹಿಂದೂಗಳೇ ಮಾಡಿಸಿದ ಕೊಲೆ ಎಂದು ಷರಾ ಬರೆಯುತ್ತಾರೆ. ಇದು ಇಬ್ಬಂದಿತನವಲ್ಲವೇ?

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search