• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಪ್ರಭಾವಕ್ಕೆ ಮಣಿದ ಚೀನಾ, ಅರುಣಾಚಲಪ್ರದೇಶದಲ್ಲಿ ನಿರ್ಮಿಸುತ್ತಿದ್ದ ರಸ್ತೆ ಕಾಮಗಾರಿ ಸ್ಥಗಿತ

TNN Correspondent Posted On January 9, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬರುತ್ತಲೇ ಚೀನಾ ಆರಂಭದಲ್ಲಿ ಉಪಟಳ ಮಾಡಿದರೂ ಈಗ ಪಾಠ ಕಲಿತಂತೆ ಕಾಣುತ್ತಿದೆ.

ಹೌದು, ಪ್ರಧಾನಿ ಮೋದಿ ಅವರು ಚೀನಾಗೆ ಹೊರಟುನಿಲ್ಲುತ್ತಲೇ ಡೋಕ್ಲಾಂನಲ್ಲಿ ನಿಯೋಜಿಸಿದ್ದ ಸೇನೆ ಹಿಂಪಡೆಯಿತು ಚೀನಾ. ಬಳಿಕ ಭಾರತ ಚೀನಾದ ಒಆರ್ ಒಬಿ ಯೋಜನೆಗೆ ವಿರೋಧ ವ್ಯಕ್ತಪಡಿಸಿದರೂ ತೆಪ್ಪಗಿತ್ತು. ಪಾಕಿಸ್ತಾನವನ್ನು ಭಾರತ ಭಯೋತ್ಪಾದಕ ರಾಷ್ಟ್ರ ಎಂದು ಬಿಂಬಿಸಿದಾಗಲೂ ಸೊಲ್ಲೆತ್ತಿತು. ಆದರೆ ಭಾರತದ ಆಸೆಗೆ ಅಮೆರಿಕವೇ ಬೆಂಬಲ ನೀಡಿದ ಬಳಿಕ ಚೀನಾ ಮತ್ತೆ ಮಗುಮ್ಮಾಯಿತು.

ಈಗ ಭಾರತಕ್ಕೆ ಮತ್ತೊಂದು ಮುನ್ನಡೆ ಸಿಕ್ಕಿದ್ದು, ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ನಿರ್ಮಿಸುತ್ತಿದ್ದ ಕಾಮಗಾರಿಯನ್ನು ನಿಲ್ಲಿಸಲು ಚೀನಾ ಕೊನೆಗೂ ಒಪ್ಪಿಕೊಂಡಿದೆ.

ಭಾರತದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಚೀನಾ ಸೈನ್ಯದ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಕಾರಿಯಾಗಿದ್ದು, ಭಾರತದ ಪ್ರಭಾವ ಹಾಗೂ ಮನವಿ ಮೇರೆಗೆ ಚೀನಾ ಅರುಣಾಚಲ ಪ್ರದೇಶದ ಭಿಸಿಂಗ್ ಪ್ರದೇಶದಲ್ಲಿ ಚೀನಾ ಕೈಗೊಂಡಿದ ರಸ್ತೆ ಕಾಮಗಾರಿ ಸ್ಥಗಿತಗೊಳಿಸಲು ಒಪ್ಪಿಕೊಂಡಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮಾಹಿತಿ ನೀಡಿದ್ದಾರೆ.

ಡಿ.26ರಂದು ಭಾರತದ ಗಡಿಯಲ್ಲಿ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆ ಕಾಮಗಾರಿಯನ್ನು ಚೀನಾ ಆರಂಭಿಸಿತ್ತು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search