• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜಿಡಿಪಿ ಕುಸಿಯುತ್ತಿದೆ ಕುಸಿಯುತ್ತಿದೆ ಎಂದು ಬೊಬ್ಬೆ ಹಾಕುವವರು ಈ ಸುದ್ದಿ ಓದಿ!

TNN Correspondent Posted On January 10, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ದೃಷ್ಟಿಯಿಂದ ಜಾರಿಗೊಳಿಸಿದ ನೋಟು ನಿಷೇಧ ಹಾಗೂ ಜಿಎಸ್ಟಿ ಯೋಜನೆಗಳು ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದವು. ಆದರೆ ಇದನ್ನು ಸಹಿಸದ ಕೆಲವು ಬುದ್ಧಿ ಜೀವಿಗಳು, ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಭಾರತದ ಜಿಡಿಪಿ ಕುಸಿಯುತ್ತಿದೆ, ಕುಸಿಯುತ್ತಿದೆ ಎಂದು ಬೊಬ್ಬೆ ಹಾಕಿದವು.

ಆದರೆ ಈ ಬೊಬ್ಬೆ ಈಗ ಸುಳ್ಳಾಗುವ ಕಾಲ ಬಂದಿದ್ದು, ಭಾರತ ಸರ್ಕಾರ ಜಾರಿಗೊಳಿಸಿದ ಹಲವು ಮಹತ್ತರ ಯೋಜನೆಗಳಿಂದ ಪ್ರಸಕ್ತ ವರ್ಷದಲ್ಲಿ ಭಾರತದ ಜಿಡಿಪಿ ಶೇ.7.3ಕ್ಕೆ ಏರಿಕೆಯಾಗಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ.

ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಆರಂಭದಲ್ಲಿ ಭಾರತದ ಜಿಡಿಪಿ ಕುಸಿದರೂ ಪ್ರಸಕ್ತ ವರ್ಷದಲ್ಲಿ ಅದು ಏರಿಕೆಯಾಗಲಿದೆ. ಅಲ್ಲದೆ ಮುಂದಿನ ಎರಡು ವರ್ಷಗಳಲ್ಲಿ ಭಾರತದ ಜಿಡಿಪಿ ಶೇ.7.5ಕ್ಕೆ ತಲುಪುತ್ತದೆ ಎಂದು ತಿಳಿಸಿದೆ.

ಭಾರತ ಆರಂಭಿಕವಾಗಿ ತುಸು ಹಿನ್ನಡೆ ಅನುಭವಿಸಿರಬಹುದು. ಆದರೆ ದೀರ್ಘಾವಧಿಗೆ ಈ ಯೋಜನೆಗಳು ಫಲಕಾರಿಯಾಗಲಿದ್ದು, ಭಾರತ ಆರ್ಥಿಕ ಸ್ಥಿತಿಯ ಪರಾಕಾಷ್ಠೆಯ ಚಿತ್ರವೇ ಕಣ್ಣ ಮುಂದಿದೆ ಎಂದು ವಿಶ್ವ ಬ್ಯಾಂಕ್ ಅಭಿವೃದ್ಧಿ ಅನ್ವೇಷಣೆ ತಂಡದ ನಿರ್ದೇಶಕ ಆ್ಯಹನ್ ಕೋಸ್ ತಿಳಿಸಿದ್ದಾರೆ..

ಒಟ್ಟಿನಲ್ಲಿ ವಿರೋಧ ಪಕ್ಷಗಳ, ಬುದ್ಧಿ(ಗೇಡಿ)ಜೀವಿಗಳ ವಿರೋಧದ ಮಧ್ಯೆಯೂ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಯೋಜನೆಗಳು ದೇಶದ ವಿತ್ತ ವ್ಯವಸ್ಥೆಯನ್ನು ಸುಧಾರಣೆಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಹಾಗೂ ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search