• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜಿಡಿಪಿ ಕುಸಿಯುತ್ತಿದೆ ಕುಸಿಯುತ್ತಿದೆ ಎಂದು ಬೊಬ್ಬೆ ಹಾಕುವವರು ಈ ಸುದ್ದಿ ಓದಿ!

TNN Correspondent Posted On January 10, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ದೃಷ್ಟಿಯಿಂದ ಜಾರಿಗೊಳಿಸಿದ ನೋಟು ನಿಷೇಧ ಹಾಗೂ ಜಿಎಸ್ಟಿ ಯೋಜನೆಗಳು ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದವು. ಆದರೆ ಇದನ್ನು ಸಹಿಸದ ಕೆಲವು ಬುದ್ಧಿ ಜೀವಿಗಳು, ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಭಾರತದ ಜಿಡಿಪಿ ಕುಸಿಯುತ್ತಿದೆ, ಕುಸಿಯುತ್ತಿದೆ ಎಂದು ಬೊಬ್ಬೆ ಹಾಕಿದವು.

ಆದರೆ ಈ ಬೊಬ್ಬೆ ಈಗ ಸುಳ್ಳಾಗುವ ಕಾಲ ಬಂದಿದ್ದು, ಭಾರತ ಸರ್ಕಾರ ಜಾರಿಗೊಳಿಸಿದ ಹಲವು ಮಹತ್ತರ ಯೋಜನೆಗಳಿಂದ ಪ್ರಸಕ್ತ ವರ್ಷದಲ್ಲಿ ಭಾರತದ ಜಿಡಿಪಿ ಶೇ.7.3ಕ್ಕೆ ಏರಿಕೆಯಾಗಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ.

ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಆರಂಭದಲ್ಲಿ ಭಾರತದ ಜಿಡಿಪಿ ಕುಸಿದರೂ ಪ್ರಸಕ್ತ ವರ್ಷದಲ್ಲಿ ಅದು ಏರಿಕೆಯಾಗಲಿದೆ. ಅಲ್ಲದೆ ಮುಂದಿನ ಎರಡು ವರ್ಷಗಳಲ್ಲಿ ಭಾರತದ ಜಿಡಿಪಿ ಶೇ.7.5ಕ್ಕೆ ತಲುಪುತ್ತದೆ ಎಂದು ತಿಳಿಸಿದೆ.

ಭಾರತ ಆರಂಭಿಕವಾಗಿ ತುಸು ಹಿನ್ನಡೆ ಅನುಭವಿಸಿರಬಹುದು. ಆದರೆ ದೀರ್ಘಾವಧಿಗೆ ಈ ಯೋಜನೆಗಳು ಫಲಕಾರಿಯಾಗಲಿದ್ದು, ಭಾರತ ಆರ್ಥಿಕ ಸ್ಥಿತಿಯ ಪರಾಕಾಷ್ಠೆಯ ಚಿತ್ರವೇ ಕಣ್ಣ ಮುಂದಿದೆ ಎಂದು ವಿಶ್ವ ಬ್ಯಾಂಕ್ ಅಭಿವೃದ್ಧಿ ಅನ್ವೇಷಣೆ ತಂಡದ ನಿರ್ದೇಶಕ ಆ್ಯಹನ್ ಕೋಸ್ ತಿಳಿಸಿದ್ದಾರೆ..

ಒಟ್ಟಿನಲ್ಲಿ ವಿರೋಧ ಪಕ್ಷಗಳ, ಬುದ್ಧಿ(ಗೇಡಿ)ಜೀವಿಗಳ ವಿರೋಧದ ಮಧ್ಯೆಯೂ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಯೋಜನೆಗಳು ದೇಶದ ವಿತ್ತ ವ್ಯವಸ್ಥೆಯನ್ನು ಸುಧಾರಣೆಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಹಾಗೂ ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search