• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದ ಸ್ವಾತಂತ್ರ್ಯ ಭಯಸುವವರೊಮ್ಮೆ ಕೇಳಲೇ ಬೇಕು ಮುಫ್ತಿಯ ಈ ಮಾತುಗಳನ್ನು

TNN Correspondent Posted On January 11, 2018


  • Share On Facebook
  • Tweet It

ಜಮ್ಮು & ಕಾಶ್ಮೀರ: ಕಣಿವೆ ರಾಜ್ಯದಲ್ಲಿ ಧರ್ಮದ ಹೆಸರಲ್ಲಿ ನಮಗೂ ಸ್ವಾತಂತ್ರ್ಯ ಬೇಕು, ನಾವು ಪಾಕಿಸ್ತಾನಕ್ಕೆ ಸೇರುತ್ತೇವೆ ಎಂದು ಬೊಬ್ಬೆಹೊಡೆಯುವ ಪ್ರತ್ಯೇಕವಾದಿಗಳಿಗೆ, ಧರ್ಮಾಂಧ ಜಿಹಾದಿಗಳ ಆಕರ್ಷಣೆಗೆ ಬಲಿಯಾಗುವ ಯುವಕರಿಗೆ, ಕಾಶ್ಮೀರ ಅಜಾದಿಯಾಗಬೇಕು ಎಂದು ಜೆಎನ್ ಯು ನಲ್ಲಿ ಗೀಳಿಡುವ ಕುನ್ನಿಗಳು ಕಾಶ್ಮೀರದ ಮುಖ್ಯಮಂತ್ರಿ ಮಹೆಬೂಬಾ ಮುಫ್ತಿ ಹೇಳುವ ಈ ಮಾತುಗಳನ್ನು ಕೇಳಲೇಬೇಕು..

ಕಾಶ್ಮೀರಕ್ಕೆ ಬೇಕಾದ್ದು ನೀಡುವುದು ಭಾರತ ಮಾತ್ರ

ಭಾರತದ ಅವಿಭಾಜ್ಯ ಅಂಗವಾದ ಕಾಶ್ಮೀರಕ್ಕೆ ಬೇಕಾದ ಸಕಲ ಸೌಕರ್ಯ, ರಕ್ಷಣೆ ನೀಡುವ ತಾಕತ್ತು ಇರುವುದು ಭಾರತಕ್ಕೆ ಮಾತ್ರ ಹೀಗೆಂದು ಹೇಳಿದವರು ಕಾಶ್ಮೀರದ ಮಹೆಬೂಬಾ ಮುಫ್ತಿ. ನಾವು ಕಾಶ್ಮೀರದ ಸಂವಿಧಾನವನ್ನು ನಂಬದಿದ್ದರೇ, ಭಾರತದ ಸವಿಂಧಾನದ ಮೇಲೆ ವಿಶ್ವಾಸವಿಡದಿದ್ದರೇ, ನಮಗೆ ಎಲ್ಲಿಂದ ಏನು ದೊರೆಯುತ್ತದೆ ಎಂಬುದನ್ನು ಜನರು ಅರ್ಥೈಸಿಕೊಳ್ಳಬೇಕು ಎಂದು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಇದರ ಜತೆಗೆ ವಿಧಾನಸಭೆಯಲ್ಲಿ ಮುಫ್ತಿ ಭಾರತ ಸರ್ಕಾರದಿಂದ ಕಾಶ್ಮೀರಕ್ಕೆ ಏನೇನು ದೊರೆತಿದೆ ಎಂಬ ದಾಖಲೆಗಳನ್ನು ಇಡುತ್ತಾ, ಬೇರೆ ಯಾವುದೇ ದೇಶ ನಮಗೆ ಏನನ್ನು ನೀಡಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ. ಇತ್ತೀಚೆಗೆ ಮುಫ್ತಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನಕ್ಕೆ ಮನವಿ ಮಾಡಿದ್ದು, ಜಮ್ಮು ಕಾಶ್ಮೀರದ ಜನರ ನೆಮ್ಮದಿ ಕಾಪಾಡುವಂತೆ ಮನಿವ ಮಾಡಿದ್ದರು. ಅಲ್ಲದೇ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪಾಕಿಸ್ತಾನವೂ ಕೂಡ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಬಾರದು, ಕಾಶ್ಮೀರದ ಜನರ ಮತ್ತು ಸೈನಿಕರ ಪ್ರಾಣವೂ ನಮಗೆ ಮುಖ್ಯ. ಪಾಕಿಸ್ತಾನ ಗಡಿಯಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search