• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದ ಸ್ವಾತಂತ್ರ್ಯ ಭಯಸುವವರೊಮ್ಮೆ ಕೇಳಲೇ ಬೇಕು ಮುಫ್ತಿಯ ಈ ಮಾತುಗಳನ್ನು

TNN Correspondent Posted On January 11, 2018
0


0
Shares
  • Share On Facebook
  • Tweet It

ಜಮ್ಮು & ಕಾಶ್ಮೀರ: ಕಣಿವೆ ರಾಜ್ಯದಲ್ಲಿ ಧರ್ಮದ ಹೆಸರಲ್ಲಿ ನಮಗೂ ಸ್ವಾತಂತ್ರ್ಯ ಬೇಕು, ನಾವು ಪಾಕಿಸ್ತಾನಕ್ಕೆ ಸೇರುತ್ತೇವೆ ಎಂದು ಬೊಬ್ಬೆಹೊಡೆಯುವ ಪ್ರತ್ಯೇಕವಾದಿಗಳಿಗೆ, ಧರ್ಮಾಂಧ ಜಿಹಾದಿಗಳ ಆಕರ್ಷಣೆಗೆ ಬಲಿಯಾಗುವ ಯುವಕರಿಗೆ, ಕಾಶ್ಮೀರ ಅಜಾದಿಯಾಗಬೇಕು ಎಂದು ಜೆಎನ್ ಯು ನಲ್ಲಿ ಗೀಳಿಡುವ ಕುನ್ನಿಗಳು ಕಾಶ್ಮೀರದ ಮುಖ್ಯಮಂತ್ರಿ ಮಹೆಬೂಬಾ ಮುಫ್ತಿ ಹೇಳುವ ಈ ಮಾತುಗಳನ್ನು ಕೇಳಲೇಬೇಕು..

ಕಾಶ್ಮೀರಕ್ಕೆ ಬೇಕಾದ್ದು ನೀಡುವುದು ಭಾರತ ಮಾತ್ರ

ಭಾರತದ ಅವಿಭಾಜ್ಯ ಅಂಗವಾದ ಕಾಶ್ಮೀರಕ್ಕೆ ಬೇಕಾದ ಸಕಲ ಸೌಕರ್ಯ, ರಕ್ಷಣೆ ನೀಡುವ ತಾಕತ್ತು ಇರುವುದು ಭಾರತಕ್ಕೆ ಮಾತ್ರ ಹೀಗೆಂದು ಹೇಳಿದವರು ಕಾಶ್ಮೀರದ ಮಹೆಬೂಬಾ ಮುಫ್ತಿ. ನಾವು ಕಾಶ್ಮೀರದ ಸಂವಿಧಾನವನ್ನು ನಂಬದಿದ್ದರೇ, ಭಾರತದ ಸವಿಂಧಾನದ ಮೇಲೆ ವಿಶ್ವಾಸವಿಡದಿದ್ದರೇ, ನಮಗೆ ಎಲ್ಲಿಂದ ಏನು ದೊರೆಯುತ್ತದೆ ಎಂಬುದನ್ನು ಜನರು ಅರ್ಥೈಸಿಕೊಳ್ಳಬೇಕು ಎಂದು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಇದರ ಜತೆಗೆ ವಿಧಾನಸಭೆಯಲ್ಲಿ ಮುಫ್ತಿ ಭಾರತ ಸರ್ಕಾರದಿಂದ ಕಾಶ್ಮೀರಕ್ಕೆ ಏನೇನು ದೊರೆತಿದೆ ಎಂಬ ದಾಖಲೆಗಳನ್ನು ಇಡುತ್ತಾ, ಬೇರೆ ಯಾವುದೇ ದೇಶ ನಮಗೆ ಏನನ್ನು ನೀಡಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ. ಇತ್ತೀಚೆಗೆ ಮುಫ್ತಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನಕ್ಕೆ ಮನವಿ ಮಾಡಿದ್ದು, ಜಮ್ಮು ಕಾಶ್ಮೀರದ ಜನರ ನೆಮ್ಮದಿ ಕಾಪಾಡುವಂತೆ ಮನಿವ ಮಾಡಿದ್ದರು. ಅಲ್ಲದೇ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪಾಕಿಸ್ತಾನವೂ ಕೂಡ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಬಾರದು, ಕಾಶ್ಮೀರದ ಜನರ ಮತ್ತು ಸೈನಿಕರ ಪ್ರಾಣವೂ ನಮಗೆ ಮುಖ್ಯ. ಪಾಕಿಸ್ತಾನ ಗಡಿಯಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search