• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಯೋಗಿ ಆದಿತ್ಯನಾಥರನ್ನು ನೋಡಿ ಅಪರಾಧ ನಿಯಂತ್ರಣ ಕಲಿಯಿರಿ!

TNN Correspondent Posted On January 11, 2018
0


0
Shares
  • Share On Facebook
  • Tweet It

ಲಖನೌ: ಮೊನ್ನೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಕರ್ನಾಟಕಕ್ಕೆ ಆಗಮಿಸುತ್ತಲೇ ಹೊಟ್ಟೆಯಲ್ಲಿ ಚೇಳು ಬಿಟ್ಟುಕೊಂಡಂತೆ ಆಡಿದ ಮುಖ್ಯಮಂತ್ರಿ ಸಿದ್ದರಾಮಯ್ಯವರು ಉತ್ತರ ಪ್ರದೇಶದ ಅಪರಾಧ ಪ್ರಕರಣಗಳ ಬಗ್ಗೆ ಉಲ್ಲೇಖಿಸಿದರು. ಆ ಮೂಲಕ ತಮ್ಮ ಹೊಟ್ಟೆಯಲ್ಲಿದ್ದ ನಂಜು ಕಾರಿದರು.

ಆದರೆ 2017ರ ಮಾರ್ಚ್ 19ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥರು ಅಧಿಕಾರ ಸ್ವೀಕರಿಸಿಕೊಂಡ ಇದುವರೆಗೆ 900ಕ್ಕೂ ಅಧಿಕ ಎನ್ ಕೌಂಟರ್ ಮಾಡಲಾಗಿದೆ. 31 ಭಯಂಕರ ರೌಡಿಗಳನ್ನು ಹತ್ಯೆ ಮಾಡಲಾಗಿದೆ ಎಂಬುದು ಮಾತ್ರ ನಮ್ಮ ಮುಖ್ಯಮಂತ್ರಿಯವರಿಗೆ ಗೊತ್ತಿಲ್ಲ.

ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಕಳೆದ ಮಾರ್ಚ್ ನಿಂದ ಜನವರಿ 10ರವರೆಗೆ 900ಕ್ಕೂ ಅಧಿಕ ಎನ್ ಕೌಂಟರ್ ಮಾಡಿದ್ದು, ಇದರಲ್ಲಿ 920ಕ್ಕೂ ಅಧಿಕ ರೌಡಿಗಳನ್ನು ಗಾಯಗೊಳಿಸಿ ಅಪರಾಧ ಪ್ರಕರಣ ತಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯವರು ಅಧಿಕಾರ ವಹಿಸಿಕೊಂಡ ಬಳಿಕ 21 ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತ್ರ ಇದಕ್ಕೆಲ್ಲ ತಲೆಕೆಡಿಸಿಕೊಳ್ಳದೆ ಯೋಗಿ ಆದಿತ್ಯನಾಥರನ್ನೇ ಟೀಕಿಸಿದ್ದು ಅಣಕವೇ ಸರಿ.

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search