• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಯ್ಯಪ್ಪ ಮಾಲೆ ಧರಿಸಿದ್ದಕ್ಕೇ ಕ್ರಿಶ್ಚಿಯನ್ ಶಾಲೆಯ ಪರೀಕ್ಷೆಗೆ ವಿದ್ಯಾರ್ಥಿಯನ್ನು ಕೂರಿಸುವುದಿಲ್ಲವೆಂದರೆ…

TNN Correspondent Posted On January 12, 2018


  • Share On Facebook
  • Tweet It

ಹೈದರಾಬಾದ್: ಪ್ರಾಯಶಃ, ಧರ್ಮಾಂಧತೆಯ ಪರಾಕಾಷ್ಠೆ ಎಂದರೆ ಇದೇ ಇರಬೇಕು. ಹೈದರಾಬಾದ್ ನ ಚಿಕ್ಕಡ್ ಪಲ್ಲಿ ಎಂಬಲ್ಲಿಯ ಸೇಂಟ್ ಆ್ಯಡಮ್ಸ್ ಹೈ ಸ್ಕೂಲ್ ವಿದ್ಯಾರ್ಥಿಯೊಬ್ಬ ಪರೀಕ್ಷೆಗೆ ಅಯ್ಯಪ್ಪ ಮಾಲೆ ಧರಿಸಿ ಬಂದ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಶಿಕ್ಷಕ ವರ್ಗ ಪರೀಕ್ಷೆ ಬರೆಯಲು ಅನುಮತಿ ನೀಡಿಲ್ಲ.

ಈ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಯು ಧಾರ್ಮಿಕ ನಂಬಿಕೆಯಿಂದ ಅಯ್ಯಪ್ಪ ಮಾಲೆ ಧರಿಸಿದ್ದು, ಕಾಲಿಗೆ ಬೂಟು ಸಹ ಧರಿಸದೆ ಪರೀಕ್ಷೆಗೆ ಹಾಜರಾಗಲು ಶಾಲೆಗೆ ಬಂದಿದ್ದಾನೆ. ಆಗ ಪರೀಕ್ಷೆ ಮೇಲ್ವಿಚಾರಕಿ ವಿದ್ಯಾರ್ಥಿಯನ್ನು ಒಳಗೆ ಬಿಟ್ಟಿಲ್ಲ ಎಂದು ತಿಳಿದುಬಂದಿದೆ.

ಇದರಿಂದ ನೊಂದ ವಿದ್ಯಾರ್ಥಿ ಶಾಲೆಯ ಹೊರಗಡೆ ಅಳುತ್ತ ನಿಂತಿದ್ದು, ಅಯ್ಯಪ್ಪ ಮಾಲೆ ಧರಿಸಿದ ಬೇರೆಯವರಿಗೆ ವಿಷಯ ತಿಳಿದಿದೆ. ಆಗ ಸ್ಥಳಕ್ಕೆ ಧಾವಿಸಿದ ಅಯ್ಯಪ್ಪ ಮಾಲಾಧಾರಿಗಳು ಶಾಲೆ ಆಡಳಿತ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.

ಸಮವಸ್ತ್ರ ಧರಿಸದ ಕಾರಣಕ್ಕೇ ಪರೀಕ್ಷೆಗೆ ಹಾಜರಿಪಡಿಸದೇ ಇರುವುದು ಸರಿಯಲ್ಲ. ಸಣ್ಣ ಎಚ್ಚರಿಕೆ ನೀಡಿ ವಿದ್ಯಾರ್ಥಿಯನ್ನು ಹಾಜರುಪಡಿಸಬೇಕಿತ್ತು ಎಂದು ಹೈದರಾಬಾದ್ ಸಹೋದಯ ಸ್ಕೂಲ್ಸ್ ಕಾಂಪ್ಲೆಕ್ಸ್ (ಸಿಬಿಎಸ್ಇ) ಉಪಾಧ್ಯಕ್ಷೆ ಅಂಜಲಿ ರಜ್ದಾನ್ ಪ್ರಕರಣ ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲೂ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದಾರೆ. ಶಿಕ್ಷಣ ಕೇಂದ್ರಗಳನ್ನು ಧರ್ಮಬೋಧನಾ ಕೇಂದ್ರಗಳನ್ನಾಗಿ ಪರಿವರ್ತಿಸಿದ್ದರೆ ಇಂಥಾ ಪ್ರಕರಣಗಳು ಬಿಟ್ಟರೆ ಮತ್ತಾವ ನಿರೀಕ್ಷೆ ಸಾಧ್ಯ. ಕ್ರಿಶ್ಚಿಯನ್ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಮುನ್ನ ಎಚ್ಚರವಿರಲಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search