• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹೆಚ್ಚಿನ ಮಕ್ಕಳನ್ನು ಹಡೆದರೆ ಸಹಾಯಧನ ನೀಡುವುದಾಗಿ ಘೋಷಿಸಿದ ಚರ್ಚ್

TNN Correspondent Posted On January 12, 2018


  • Share On Facebook
  • Tweet It

ಮಿಝೋರಾಮ್: ಭಾರತ ಸೇರಿ ಹಲವು ದೇಶಗಳಲ್ಲಿ ಮುಸ್ಲಿಮರು ಎಷ್ಟು ಮಕ್ಕಳನ್ನಾದರೂ ಹೆರಲಿ ಎಂಬ ನಿಯಮವಿದೆ. ಆದರೆ ಇದು ಈಗ ಕ್ರಿಶ್ಚಿಯನ್ನರಿಗೂ ಅನ್ವಯವಾಗುವಂತಿದ್ದು, ಹೆಚ್ಚು ಜನರನ್ನು ಹೆತ್ತರೆ ಆ ಮಗುವಿಗೆ ಪ್ರೋತ್ಸಾಹ ಧನ ನೀಡುವುದಾಗಿ ಚರ್ಚ್ ಒಂದು ಘೋಷಿಸಿದೆ.

ಹೌದು, ಮಿಝೋರಾಮ್ ನ ಲುಂಗ್ಲೀಸ್ ಬಜಾರ್ ವೆಂಗ್ ಎಂಬ ಪ್ರದೇಶದ ಸ್ಥಳೀಯ ಬ್ಯಾಪಿಸ್ಟ್ ಚರ್ಚ್ ಈ ಘೋಷಣೆ ಹೊರಡಿಸಿದ್ದು, ಚರ್ಚ್ ಸದಸ್ಯರು ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೆತ್ತರೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದೆ.

ಯಾವುದೇ ದಂಪತಿಗೆ ಜನಿಸುವ ನಾಲ್ಕನೇ ಮಗುವಿಗೆ ಪ್ರೋತ್ಸಾಹ ಧನವಾಗಿ ನಾಲ್ಕು ಸಾವಿರ ರುಪಾಯಿ ಹಾಗೂ ಐದನೇ ಮಗುವಿಗೆ ಐದು ಸಾವಿರ ರುಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಣೆ ಹೊರಡಿಸಿದೆ.

ಕಳೆದ ವರ್ಷವೇ ಚರ್ಚ್ ಸಮಿತಿ ಸದಸ್ಯರು ಒಮ್ಮತದಿಂದ ಪ್ರೊತ್ಸಾಹ ಧನ ನೀಡಲು ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳಿಂದಲೇ ಜನಿಸಿದ ಮಕ್ಕಳಿಗೆ ಹಣ ನೀಡಲಾಗುವುದು ಎಂದು ಚರ್ಚ್ ಕಾರ್ಯದರ್ಶಿ ಸಿ.ಬೈಕ್ ಚುಂಗುಂಗಾ ತಿಳಿಸಿದ್ದಾರೆ.

ಆದರೆ ಕ್ರೈಸ್ತ ಮತ ಪ್ರಚಾರಕ್ಕಾಗಿ ಚರ್ಚ್ ಆಡಳಿತ ಮಂಡಳಿ ಈ ತೀರ್ಮಾನಕ್ಕೆ ಬಂದಿದ್ದು, ಸರ್ಕಾರ ಕೂಡಲೇ ಈ ಕ್ರಮ ನಿಲ್ಲಿಸಬೇಕು ಹಾಗೂ ಯಾರೂ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರದಂತೆ ಆದೇಶ ಹೊರಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search