• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗ್ರಾಮಸ್ಥರ ಒಪ್ಪಿಗೆಯ ಮೇರೆಗೆ ಉತ್ತರ ಪ್ರದೇಶದ ಸಮುದಾಯ ಶೌಚಾಲಯಗಳಿಗೆ ಕೇಸರಿ ಬಣ್ಣ

TNN Correspondent Posted On January 12, 2018


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಕೇಸರಿ (ಸಿಂಹ) ಯೋಗಿ ಆದಿತ್ಯನಾಥ ಅವರು ಮುಖ್ಯಮಂತ್ರಿಯಾದ ಬಳಿಕ ಉತ್ತರ ಪ್ರದೇಶದಲ್ಲಿ ಕೇಸರಿ ಬಣ್ಣ ರಾರಾಜಿಸುತ್ತಿದ್ದು, ಇತ್ತೀಚೆಗೆ ನಿರ್ಮಿಸಿದ ಸಮುದಾಯ ಶೌಚಾಲಯಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ.

ಸಮಾಜವಾದಿ ಪಕ್ಷದ ಮುಖಂಡ, ರಾಜ್ಯದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕ್ಷೇತ್ರವಾದ ಏತಾವಾ ಜಿಲ್ಲೆಯ ಅಮೃತಪುರ ಗ್ರಾಮದ 100 ಶೌಚಾಲಯಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ.

ಗ್ರಾಮದಲ್ಲಿ ಸುಮಾರು 350 ಶೌಚಾಲಯಗಳನ್ನು ನಿರ್ಮಿಸಲಾಗಿದ್ದು, 100 ಶೌಚಾಲಯಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ. ಈ ಕುರಿತು ವರ್ಷದ ಆರಂಭದಲ್ಲೇ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದೇವು. ಅವರೆಲ್ಲರೂ ಒಪ್ಪಿಗೆ ಸೂಚಿಸಿದ ಬಳಿಕವೇ ಶೌಚಾಲಯಗಳಿಗೆ ಬಣ್ಣ ಬಳಿಯಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಶೌಚಾಲಯಗಳಿಗೂ ಬಣ್ಣ ಬಳಿಯಲಾಗುವುದು ಎಂದು ಗ್ರಾಮದ ಮುಖಂಡ ವೇದ್ ಪಾಲ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ಹಲವು ಕಟ್ಟಡಳಿಗೆ ಕೇಸರಿ ಬಣ್ಣ ಹಚ್ಚುತ್ತಿದ್ದು, ಇತ್ತೀಚೆಗೆ ಸರ್ಕಾರಿ ಕಚೇರಿ ಸಂಕೀರ್ಣ, ಲಖನೌ ಪೊಲೀಸ್ ಠಾಣೆ, ಗೋರಖಪುರದ ದೊಡ್ಡ ಗಡಿಯಾರದ ಕಂಬ ಹಾಗೂ ಮದರಸಾಗಳಿಗೂ ಕೇಸರಿ ಬಣ್ಣ ಬಳಿಯಲಾಗಿತ್ತು. ಕೇಸರಿ ಹಿಂದುತ್ವದ ಸಂಕೇತವೂ ಆಗಿರುವ ಕಾರಣ ಹಲವು ಜನ ವಿನಾಕಾರಣ ವಿರೋಧ ವ್ಯಕ್ತಪಡಿಸಿದ್ದಾರೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search