• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮಗ್ ಗೊತ್ತಾ? ಪ್ರಧಾನಿ ಮೋದಿ ತೊಡೋ ಬಟ್ಟೆಗೆ ಸರ್ಕಾರದ ಹಣ ಪಡೆಯಲ್ಲ!

TNN Correspondent Posted On January 13, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೇ ಹಾಗೆ. ಅವರು ಮುಖ್ಯಮಂತ್ರಿ, ಪ್ರಧಾನ ಮಂತ್ರಿಯಾದರೂ ಕುಟುಂಬದವರನ್ನು ರಾಜಕೀಯದ ಪಡಸಾಲೆಗೆ ತರಲಿಲ್ಲ. ತಮಗಾಗಿ ದೊಡ್ಡದೊಂದು ಬಂಗಲೆ ಕಟ್ಟಿಸಿಕೊಳ್ಳಲಿಲ್ಲ. ಅಷ್ಟೇ ಏಕೆ ಪ್ರಧಾನಿಯಾದಾಗಿನಿಂದ ಇಂದಿನವರೆಗೂ ಒಂದೇ ಒಂದು ರಜೆಯನ್ನೂ ತೆಗೆದುಕೊಳ್ಳದೆ ಇಡೀ ಜೀವನವನ್ನು ದೇಶಕ್ಕಾಗಿಯೇ ಮುಡಿಪಾಗಿಟ್ಟಿದ್ದಾರೆ.

ಆದರೆ ಇದನ್ನು ಸಹಿಸದ ವಿರೋಧ ಪಕ್ಷಗಳು ಮೋದಿ ಅವರು ದುಬಾರಿ ಸೂಟು ತೊಡುತ್ತಾರೆ, ಸೂಟು-ಬೂಟಿನ ಮೋದಿ ಎಂದು ಟೀಕಿಸುತ್ತಾರೆ.

ಆದರೆ ಪ್ರಧಾನಿ ಮೋದಿ ಅವರು ತಾವು ತೊಡೋ ಬಟ್ಟೆಯ ವೆಚ್ಚವನ್ನು ಸರ್ಕಾರದಿಂದ ಪಡೆಯಲ್ಲ ಹಾಗೂ ಸರ್ಕಾರವೂ ಇವರ ಬಟ್ಟೆಗೆ ಹಣ ನೀಡುವುದಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಆರ್ ಟಿಇ ಕಾರ್ಯಕರ್ತ ರೋಹಿತ್ ಸಬರ್ ವಾಲ್ ಎಂಬುವವರು ಈ ಕುರಿತು ಸರ್ಕಾರಕ್ಕೆ ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದ್ದು, ಪ್ರಧಾನಿಗಳ ಬಟ್ಟೆಗೆ ಪ್ರಧಾನಮಂತ್ರಿ ಕಾರ್ಯಾಲಯ ಯಾವುದೇ ಹಣ ನೀಡುವುದಿಲ್ಲ ಎಂದು ಪಿಎಂಒ ಮಾಹಿತಿ ನೀಡಿದೆ.

ಯಾವುದೇ ಕಾರಣ ಸಿಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಬಟ್ಟೆಗೆ ಹೆಚ್ಚಿನ ಹಣ ವ್ಯಯಿಸುತ್ತಾರೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಲ್ಲದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಂತೂ ಕಳೆದ ವರ್ಷ ಪ್ರಧಾನಿ ಮೋದಿ ಅವರು ಪ್ರತಿದಿನ ಬಟ್ಟೆಗಾಗಿ 10 ಲಕ್ಷ ರೂಪಾಯಿ ವ್ಯಯಿಸಿದ್ದರು ಎಂದು ಹುರುಳಿಲ್ಲದೆ ಆರೋಪಿಸಿದ್ದರು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search