• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಸಂಸ್ಥೆ ಭಾರತೀಯ ಪ್ರತಿನಿಧಿ ಟ್ವಿಟ್ ಅಕೌಂಟ್ ಹ್ಯಾಕ್ ಮಾಡಿದ ಪಾಕಿ ಹ್ಯಾಕರ್ ಗಳು

TNN Correspondent Posted On January 14, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಭಾರತದ ಸರ್ಕಾರ, ಅಧಿಕಾರಿಗಳು, ಜನರು, ಪ್ರತಿನಿಧಿಗಳನ್ನು ಗುರಿಯಾಗಿಟ್ಟುಕೊಂಡು ದುಷ್ಟತನ ಮೆರೆಯುವ ಪಾಕಿಸ್ತಾನದ ಹ್ಯಾಕರ್ ಗಳು ಇದೀಗ ಭಾರತದ ವಿಶ್ವ ಸಂಸ್ಥೆ ಪ್ರತಿನಿಧಿಯ ಟ್ವಿಟ್ ಅಕೌಂಟ್ ಹ್ಯಾಕ್ ಮಾಡಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಭಾರತ ಪ್ರತಿನಿಧಿಯಾಗಿರುವ ಸೈಯದ್ ಅಕ್ಬರುದ್ದೀನ್ ಅವರ ಟ್ವೀಟರ್ ಅಕೌಂಟ್ ನನ್ನು ಪಾಕಿಸ್ತಾನ ಹ್ಯಾಕ್ ರಗಳು ಹ್ಯಾಕ್ ಮಾಡಿ ಪಾಕಿಸ್ತಾನ ಧ್ವಜ ಅಳವಡಿಸುವ ಮೂಲಕ ದುರುಳತನ ಮೆರೆದಿದ್ದಾರೆ.

ಕೆಲ ಕ್ಷಣಗಳ ನಂತರ ಟ್ವಿಟರ್ ಅಕೌಂಟ್ ನ್ನು ರಿ ಸ್ಟೋರ್ ಮಾಡಿಕೊಳ್ಳಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸೈಯದ್  ‘ನನ್ನ ಟ್ವಿಟ್ ಅಕೌಂಟ್ ಇದೀಗ ಮರುಕಳಿಸಿದೆ. ಟ್ವೀಟ್ ಹ್ಯಾಕಿಂಗ್ ತಡೆಗಟ್ಟಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ. ಹ್ಯಾಕಿಂಗ್ ನಿಂದ ಹೊರ ತೆಗೆಯಲು ಸಹಾಯ ಮಾಡಿದ ಟ್ವಿಟರ್ ಇಂಡಿಯಾ ಮತ್ತು ವಿಶ್ವಸಂಸ್ಥೆಯ ಪ್ರತಿನಿ.ಧಿಗಳಿಗೆ ಧನ್ಯವಾದ ಹೇಳಿದ್ದಾರ

ಇತ್ತೀಚೆಗೆ ಹ್ಯಾಕ್ ಮಾಡಿ, ಪಾಕಿಸ್ತಾನದ ಧ್ವಜ ಮತ್ತು ಅಧ್ಯಕ್ಷ ಮನ್ಮೂನ್ ಹುಸೇನ್ ಭಾವಚಿತ್ರವನ್ನು ಪ್ರೊಫೈಲ್ ಚಿತ್ರವನ್ನು ಅಳವಡಿಸಲಾಗಿದೆ.  ಕೆಲ ಗಂಟೆ ಆ ಧ್ವಜಗಳ ಪ್ರೊಪೈಲ್ ಚಿತ್ರಗಳಾಗಿಯೇ ಉಳಿದಿದ್ದವು, ನಂತರ ತಂತ್ರಜ್ಞರ ಸಹಕಾರದಿಂದ  ಅಕೌಂಟ್ ನ್ನು ಹ್ಯಾಕರ್ ಗಳ ಹಿಡಿತದಿಂದ ಕಸಿದುಕೊಳ್ಳಲಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
Tulunadu News July 4, 2025
ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
  • Popular Posts

    • 1
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 2
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 3
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 4
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 5
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!

  • Privacy Policy
  • Contact
© Tulunadu Infomedia.

Press enter/return to begin your search