• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಕಾರಣ, ಮಿಲಿಟರಿ ಕೈ ಜೋಡಿಸಿದರೆ ಕಾಶ್ಮೀರದಲ್ಲಿ ಶಾಂತಿ ಸಾಧ್ಯ

TNN Correspondent Posted On January 15, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರನ್ನು ಸದೆಬಡಿಯಲು ರಾಜ್ಯದಲ್ಲಿ ರಾಜಕಾರಣ ಹಾಗೂ ಮಿಲಿಟರಿ ಕೈ ಜೋಡಿಸಬೇಕು ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

ಸುದ್ದಿ ಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ಜಮ್ಮು-ಕಾಶ್ಮೀರದಲ್ಲಿ ಹಿಂದಿನಿಂದಲೂ ಪಾಕಿಸ್ತಾನ ಉಪಟಳ ಮಾಡುತ್ತಲೇ ಇದೆ. ಹಾಗಾಗಿ ಭಾರತದ ರಾಜಕಾರಣಿಗಳು ಮಿಲಿಟರಿಗೆ ಸಹಕಾರ ನೀಡಿದರೆ ಖಂಡಿತವಾಗಿಯೂ ಪಾಕಿಸ್ತಾನವನ್ನು ಬಗ್ಗುಬಡಿದು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬಹುದು ಎಂದಿದ್ದಾರೆ.

ಈ ದಿಸೆಯಲ್ಲಿ ಭಾರತ ಸರ್ಕಾರ ಯೋಚಿಸಬೇಕು. ಪೊಲಿಟಿಕೊ-ಮಿಲಿಟರಿಯ ಜಂಟಿಯಾದಾಗ ಮಾತ್ರ ಶತ್ರುಗಳ ಉಪಟಳ ತಡೆಯಬಹುದು. ಇದಕ್ಕೆ ಸಾರ್ವಜನಿಕರು ಸಹ ಕೈ ಜೋಡಿಸಬೇಕು ಎಂದು ತಿಳಿಸಿದ್ದಾರೆ.

ಇದುವರೆಗೂ ಜಮ್ಮು-ಕಾಶ್ಮೀರದಲ್ಲಿ ಸೀಮಿತ ಉಗ್ರಚಟುವಟಿಕೆಗಳನ್ನಷ್ಟೇ ತಡೆಯಲಾಗಿದೆ. ಅದರಲ್ಲೂ ನಾವು ಒಳನುಸುಳುಕೋರರಿಗೆ ತಕ್ಕ ಪಾಠ ಕಲಿಸಿದ್ದೇವೆ. ಇದು ಸಂಪೂರ್ಣವಾಗಿ ನಿಯಂತ್ರಣವಾದಾಗ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸುತ್ತದೆ.

ಅಲ್ಲದೆ ಉಗ್ರರ ವಿರುದ್ಧ ಕೈಗೊಂಡ “ಆಪರೇಷನ್ ಆಲ್ ಔಟ್” ಅಭೂತಪೂರ್ವವಾಗಿ ಯಶಸ್ಸು ಕಂಡಿದೆ. ಮುಂದಿನ ದಿನಮಾನಗಳಲ್ಲಿ ಸರ್ಕಾರದ ಸಹಕಾರ ದೊರೆತರೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search