• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಮಮತಾ ಬ್ಯಾನರ್ಜಿಯವರ ಹಿಂದೂ ದ್ವೇಷ, ಸರಸ್ವತಿ ಪೂಜೆಗಿಲ್ಲ ರಜೆ

TNN Correspondent Posted On January 15, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಹಿಂದೂಗಳು ಹಾಗೂ ಹಿಂದೂಗಳ ಆಚರಣೆಗಳು ಎಂದರೆ ಮಮತಾ ಬ್ಯಾನರ್ಜಿಯವರಿಗೇಕೆ ಇಷ್ಟು ಕೋಪ, ದ್ವೇಷ, ಅಸಹಿಷ್ಣುತೆಯೋ ಗೊತ್ತಿಲ್ಲ. ಅವಕಾಶ ಸಿಕ್ಕಾಗಲೆಲ್ಲ ಹಿಂದೂಗಳ ಆಚರಣೆಗಳಿಗೆ ಮಮತಾ ಅಡ್ಡಿಯಾಗುತ್ತಲೇ ಬಂದಿದ್ದಾರೆ. ಅದು ಸರಸ್ವತಿ ಪೂಜೆ ಇರಬಹುದು ಅಥವಾ ದುರ್ಗಾ ಪೂಜೆ ಇರಬಹುದು, ಆಗೆಲ್ಲ ಮಮತಾ ಬ್ಯಾನರ್ಜಿಯವರು ಅಡ್ಡಗಾಲು ಹಾಕುತ್ತಲೇ ಇದ್ದಾರೆ.

ಇದರ ಮುಂದುವರಿದ ಭಾಗವಾಗಿ ಮಮತಾ ಬ್ಯಾನರ್ಜಿಯವರು ಮತ್ತೆ ಅಸಹಿಷ್ಣುತೆ ತೋರಿದ್ದು,  ಪಶ್ಚಿಮ ಬಂಗಾಳದಲ್ಲಿ ಶಾಲೆಗಳಿಗೆ ಸರಸ್ವತಿ ಪೂಜೆಗೆ ನೀಡುತ್ತಿದ್ದ ರಜೆಯನ್ನು ರಜೆಗಳ ವೇಳಾಪಟ್ಟಿಯಿಂದ ತೆಗೆದುಹಾಕಲಾಗಿದೆ.

ಪಶ್ಚಿಮ ಬಂಗಾಳ ಉತ್ತರ ದಿನಾಜ್ ಪುರ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಮಂಡಳಿ ಈ ನಿರ್ಧಾರ ಕೈಗೊಂಡಿದ್ದು, ಜನವರಿ 22ರಂದು ಸರಸ್ವತಿ ಪೂಜೆ ಹಿನ್ನೆಲೆಯಲ್ಲಿ ನೀಡಬೇಕಾಗಿದ್ದ ರಜೆಯನ್ನು ವೇಳಾಪಟ್ಟಿಯಿಂದ ಕಿತ್ತೆಸೆಯಲಾಗಿದೆ.

ದಿನಾಜ್ ಪುರ ಜಿಲ್ಲೆಯಲ್ಲಿ ಶೇ.49.92ರಷ್ಟು ಹಿಂದೂಗಳು ಹಾಗೂ ಶೇ..49.32ರಷ್ಟು ಮುಸ್ಲಿಮರು ವಾಸವಿರುವ ಕಾರಣ ಮೊದಲು ಶಿಕ್ಷಣ ಮಂಡಳಿ ಸರಸ್ವತಿ ಪೂಜೆಯನ್ನೇ ನಿಷೇಧಿಸಿತ್ತು. ಈಗ ಮಂಡಳಿಗೆ ಮೊಹಮ್ಮದ್ ಜಾಹೀರ್ ಆಲಂ ಅರ್ಜು ಅಧ್ಯಕ್ಷರಾಗಿದ್ದು, ಸರಸ್ವತಿ ಪೂಜೆಯ ರಜೆ ರದ್ದುಗೊಳಿಸಿದ್ದಾರೆ.

ಅಲ್ಲದೆ ಕಳೆದ ವರ್ಷ ಹೌರಾ ಜಿಲ್ಲೆಯ ಹೈಸ್ಕೂಲುಗಳಲ್ಲಿ ಸರಸ್ವತಿ ಪೂಜೆಯ ಬದಲಿಗೆ ವಿಶ್ವ ನಾಬಿ ದಿನ (ಮೊಹಮ್ಮದ್ ಪೈಗಂಬರರ ದಿನ)ವನ್ನಾಗಿ ಆಚರಿಸಲಾಗಿತ್ತು. ಇಷ್ಟಾದರೂ ಇಂಥ ಪ್ರಕರಣಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿರುವ ಮಮತಾ ಬ್ಯಾನರ್ಜಿಯವರು ಒಂದೇ ಒಂದು ಆಕ್ಷೇಪ ವ್ಯಕ್ತಪಡಿಸಿಲ್ಲ.

0
Shares
  • Share On Facebook
  • Tweet It




Trending Now
ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
Tulunadu News September 19, 2025
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
  • Popular Posts

    • 1
      ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • 2
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 3
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 4
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 5
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!

  • Privacy Policy
  • Contact
© Tulunadu Infomedia.

Press enter/return to begin your search