• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಮಮತಾ ಬ್ಯಾನರ್ಜಿಯವರ ಹಿಂದೂ ದ್ವೇಷ, ಸರಸ್ವತಿ ಪೂಜೆಗಿಲ್ಲ ರಜೆ

TNN Correspondent Posted On January 15, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಹಿಂದೂಗಳು ಹಾಗೂ ಹಿಂದೂಗಳ ಆಚರಣೆಗಳು ಎಂದರೆ ಮಮತಾ ಬ್ಯಾನರ್ಜಿಯವರಿಗೇಕೆ ಇಷ್ಟು ಕೋಪ, ದ್ವೇಷ, ಅಸಹಿಷ್ಣುತೆಯೋ ಗೊತ್ತಿಲ್ಲ. ಅವಕಾಶ ಸಿಕ್ಕಾಗಲೆಲ್ಲ ಹಿಂದೂಗಳ ಆಚರಣೆಗಳಿಗೆ ಮಮತಾ ಅಡ್ಡಿಯಾಗುತ್ತಲೇ ಬಂದಿದ್ದಾರೆ. ಅದು ಸರಸ್ವತಿ ಪೂಜೆ ಇರಬಹುದು ಅಥವಾ ದುರ್ಗಾ ಪೂಜೆ ಇರಬಹುದು, ಆಗೆಲ್ಲ ಮಮತಾ ಬ್ಯಾನರ್ಜಿಯವರು ಅಡ್ಡಗಾಲು ಹಾಕುತ್ತಲೇ ಇದ್ದಾರೆ.

ಇದರ ಮುಂದುವರಿದ ಭಾಗವಾಗಿ ಮಮತಾ ಬ್ಯಾನರ್ಜಿಯವರು ಮತ್ತೆ ಅಸಹಿಷ್ಣುತೆ ತೋರಿದ್ದು,  ಪಶ್ಚಿಮ ಬಂಗಾಳದಲ್ಲಿ ಶಾಲೆಗಳಿಗೆ ಸರಸ್ವತಿ ಪೂಜೆಗೆ ನೀಡುತ್ತಿದ್ದ ರಜೆಯನ್ನು ರಜೆಗಳ ವೇಳಾಪಟ್ಟಿಯಿಂದ ತೆಗೆದುಹಾಕಲಾಗಿದೆ.

ಪಶ್ಚಿಮ ಬಂಗಾಳ ಉತ್ತರ ದಿನಾಜ್ ಪುರ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಮಂಡಳಿ ಈ ನಿರ್ಧಾರ ಕೈಗೊಂಡಿದ್ದು, ಜನವರಿ 22ರಂದು ಸರಸ್ವತಿ ಪೂಜೆ ಹಿನ್ನೆಲೆಯಲ್ಲಿ ನೀಡಬೇಕಾಗಿದ್ದ ರಜೆಯನ್ನು ವೇಳಾಪಟ್ಟಿಯಿಂದ ಕಿತ್ತೆಸೆಯಲಾಗಿದೆ.

ದಿನಾಜ್ ಪುರ ಜಿಲ್ಲೆಯಲ್ಲಿ ಶೇ.49.92ರಷ್ಟು ಹಿಂದೂಗಳು ಹಾಗೂ ಶೇ..49.32ರಷ್ಟು ಮುಸ್ಲಿಮರು ವಾಸವಿರುವ ಕಾರಣ ಮೊದಲು ಶಿಕ್ಷಣ ಮಂಡಳಿ ಸರಸ್ವತಿ ಪೂಜೆಯನ್ನೇ ನಿಷೇಧಿಸಿತ್ತು. ಈಗ ಮಂಡಳಿಗೆ ಮೊಹಮ್ಮದ್ ಜಾಹೀರ್ ಆಲಂ ಅರ್ಜು ಅಧ್ಯಕ್ಷರಾಗಿದ್ದು, ಸರಸ್ವತಿ ಪೂಜೆಯ ರಜೆ ರದ್ದುಗೊಳಿಸಿದ್ದಾರೆ.

ಅಲ್ಲದೆ ಕಳೆದ ವರ್ಷ ಹೌರಾ ಜಿಲ್ಲೆಯ ಹೈಸ್ಕೂಲುಗಳಲ್ಲಿ ಸರಸ್ವತಿ ಪೂಜೆಯ ಬದಲಿಗೆ ವಿಶ್ವ ನಾಬಿ ದಿನ (ಮೊಹಮ್ಮದ್ ಪೈಗಂಬರರ ದಿನ)ವನ್ನಾಗಿ ಆಚರಿಸಲಾಗಿತ್ತು. ಇಷ್ಟಾದರೂ ಇಂಥ ಪ್ರಕರಣಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿರುವ ಮಮತಾ ಬ್ಯಾನರ್ಜಿಯವರು ಒಂದೇ ಒಂದು ಆಕ್ಷೇಪ ವ್ಯಕ್ತಪಡಿಸಿಲ್ಲ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search