• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಜಿಗ್ನೇಶ್ ಮೇವಾನಿ ಸುದ್ದಿಗೋಷ್ಠಿ ಬಹಿಷ್ಕರಿಸಿ, ಛೀ ಮಾರಿ ಹಾಕಿದ ಪತ್ರಕರ್ತರು

TNN Correspondent Posted On January 17, 2018
0


0
Shares
  • Share On Facebook
  • Tweet It

ಚೆನ್ನೈ: ಗುಜರಾತ್ ದಲಿತ ಮುಖಂಡ ಮತ್ತು ಶಾಸಕ ಜಿಗ್ನೇಶ್ ಮೇವಾನಿಗೆ ಪತ್ರಕರ್ತರು ತಕ್ಕ ಪಾಠ ಕಲಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಿಪಬ್ಲಿಕ್ ಚಾನಲ್ ನ ಲೋಗೋ ತೆಗೆಯಿರಿ, ಅವರು ಇದ್ದರೆ ನಾನು ಮಾತನಾಡುವುದಿಲ್ಲ ಎಂದು ದರ್ಪ ಪ್ರದರ್ಶಿಸಿದ್ದಾನೆ. ಇದರಿಂದ ಸಿಟ್ಟಾದ ಪತ್ರರ್ತರು ಸುದ್ದಿಗೋಷ್ಠಿಯನ್ನೇ ಬಹಿಷ್ಕರಿಸಿ, ಮೇವಾನಿಗೆ ತಕ್ಕ ಪಾಠ ಕಲಿಸಿದ್ದಾರೆ.

ಸುದ್ದಿಗೋಷ್ಠಿಗೆ ಸಿದ್ಧತೆಯಲ್ಲಿರುವಾಗಲೇ ರಿಪಬ್ಲಿಕ್ ಲೋಗೋ ಮತ್ತು ಮೈಕ್ರೋಫೋನ್ ತೆಗೆಯಿರಿ ಎಂದು ವಾರ್ನಿಂಗ್ ಮಾಡಿದ್ದಾನೆ. ಇದು ಪತ್ರಕರ್ತರಲ್ಲಿ ಆಕ್ರೋಶ ಮೂಡಿಸಿದೆ. ಅದಕ್ಕೆ ಎಲ್ಲ ಪತ್ರಕರ್ತರು ಸುದ್ದಿಗೋಷ್ಠಿ ನಿರ್ಧಾರಕ್ಕೆ ಬರುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ವೈಯಕ್ತಿಕವಾಗಿ ಚಾನೆಲ್ ನೊಂದಿಗೆ ಮಾತನಾಡದಿರುವುದು ಮೇವಾನಿ ನಿಯಮವಾಗಿರಬಹುದು. ಆದರೆ ನಾವು ಸಾಮಾನ್ಯವಾಗಿ ಮಾತನಾಡುವಾಗ ಲೋಗೋ ಮತ್ತು ಮೈಕ್ರೋಫೋನ್ ಹಚ್ಚುತ್ತಿದ್ದೇವು. ಆದರೂ ಮೇವಾನಿ ಸಣ್ಣತನ ಪ್ರದರ್ಶಿಸಿದ್ದಾರೆ. ನಾವು ತಮಿಳುನಾಡಿನ ಸಮಸ್ಯೆಗಳ ಕುರಿತು ಪ್ರಶ್ನೆಗಳನ್ನು ಕೇಳುವವರಿದ್ದೇವು  ಎಂದು ರಿಪಬ್ಲಿಕ್ ವರದಿಗಾರ ತಿಳಿಸಿದ್ದಾರೆ.

ನಾನು ರಿಪಬ್ಲಿಕ್ ಚಾನೆಲ್ ನೊಂದಿಗೆ ಮಾತನಾಡುವುದಿಲ್ಲ. ರಿಪಬ್ಲಿಕ್ ಚಾನೆಲ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ. ಆ ಚಾನೆಲ್ ನವರಿಂದ ಪ್ರಶ್ನೆಗಳು ಬಂದರೆ ನಾನು ಯಾರೊಂದಿಗೂ ಮಾತನಾಡುವುದಿಲ್ಲ ಮೇವಾನಿ ಹೇಳಿದ್ದಾರೆ. ಆಗ ಪತ್ರಕರ್ತರೊಬ್ಬರು ಮಾತನಾಡಿ ‘ನೀವು ಹಾಗೆ ಆಜ್ಞೆ ಮಾಡುವಂತಿಲ್ಲ. ನೀವು ಮಾತನಾಡಲು ಬಯಸದಿದ್ದರೇ ನಿಮಗೆ ಬಿಟ್ಟದ್ದು, ಧನ್ಯವಾದ ಎಂದು ಎಲ್ಲ ಪತ್ರಕರ್ತರು ಬಹಿಷ್ಕರಿಸಿ ಹೊರನಡೆದಿದ್ದಾರೆ.

ಚೆನ್ನೈ ಪತ್ರಕರ್ತರ ಈ ನಡೆಗೆ ತೀವ್ರ ಶ್ಲಾಘನೆ ವ್ಯಕ್ತವಾಗಿದ್ದು, ಮೇವಾನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಛೀ ಮಾರಿ ಹಾಕಲಾಗಿದೆ. ಅಲ್ಲದೇ ಪ್ರಶ್ನೆಗಳಗೆ ಉತ್ತರಸದೇ ಪಲಾಯನ ಮಾಡುವ ನಿವೇಂಥ ನಾಯಕ ಎಂದು ಜನ ಕಾಲೆಳೆದಿದ್ದಾರೆ.

0
Shares
  • Share On Facebook
  • Tweet It




Trending Now
ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
Tulunadu News July 4, 2025
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
  • Popular Posts

    • 1
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 2
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 3
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 4
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 5
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?

  • Privacy Policy
  • Contact
© Tulunadu Infomedia.

Press enter/return to begin your search