• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಿಗ್ನೇಶ್ ಮೇವಾನಿ ಸುದ್ದಿಗೋಷ್ಠಿ ಬಹಿಷ್ಕರಿಸಿ, ಛೀ ಮಾರಿ ಹಾಕಿದ ಪತ್ರಕರ್ತರು

TNN Correspondent Posted On January 17, 2018


  • Share On Facebook
  • Tweet It

ಚೆನ್ನೈ: ಗುಜರಾತ್ ದಲಿತ ಮುಖಂಡ ಮತ್ತು ಶಾಸಕ ಜಿಗ್ನೇಶ್ ಮೇವಾನಿಗೆ ಪತ್ರಕರ್ತರು ತಕ್ಕ ಪಾಠ ಕಲಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಿಪಬ್ಲಿಕ್ ಚಾನಲ್ ನ ಲೋಗೋ ತೆಗೆಯಿರಿ, ಅವರು ಇದ್ದರೆ ನಾನು ಮಾತನಾಡುವುದಿಲ್ಲ ಎಂದು ದರ್ಪ ಪ್ರದರ್ಶಿಸಿದ್ದಾನೆ. ಇದರಿಂದ ಸಿಟ್ಟಾದ ಪತ್ರರ್ತರು ಸುದ್ದಿಗೋಷ್ಠಿಯನ್ನೇ ಬಹಿಷ್ಕರಿಸಿ, ಮೇವಾನಿಗೆ ತಕ್ಕ ಪಾಠ ಕಲಿಸಿದ್ದಾರೆ.

ಸುದ್ದಿಗೋಷ್ಠಿಗೆ ಸಿದ್ಧತೆಯಲ್ಲಿರುವಾಗಲೇ ರಿಪಬ್ಲಿಕ್ ಲೋಗೋ ಮತ್ತು ಮೈಕ್ರೋಫೋನ್ ತೆಗೆಯಿರಿ ಎಂದು ವಾರ್ನಿಂಗ್ ಮಾಡಿದ್ದಾನೆ. ಇದು ಪತ್ರಕರ್ತರಲ್ಲಿ ಆಕ್ರೋಶ ಮೂಡಿಸಿದೆ. ಅದಕ್ಕೆ ಎಲ್ಲ ಪತ್ರಕರ್ತರು ಸುದ್ದಿಗೋಷ್ಠಿ ನಿರ್ಧಾರಕ್ಕೆ ಬರುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ವೈಯಕ್ತಿಕವಾಗಿ ಚಾನೆಲ್ ನೊಂದಿಗೆ ಮಾತನಾಡದಿರುವುದು ಮೇವಾನಿ ನಿಯಮವಾಗಿರಬಹುದು. ಆದರೆ ನಾವು ಸಾಮಾನ್ಯವಾಗಿ ಮಾತನಾಡುವಾಗ ಲೋಗೋ ಮತ್ತು ಮೈಕ್ರೋಫೋನ್ ಹಚ್ಚುತ್ತಿದ್ದೇವು. ಆದರೂ ಮೇವಾನಿ ಸಣ್ಣತನ ಪ್ರದರ್ಶಿಸಿದ್ದಾರೆ. ನಾವು ತಮಿಳುನಾಡಿನ ಸಮಸ್ಯೆಗಳ ಕುರಿತು ಪ್ರಶ್ನೆಗಳನ್ನು ಕೇಳುವವರಿದ್ದೇವು  ಎಂದು ರಿಪಬ್ಲಿಕ್ ವರದಿಗಾರ ತಿಳಿಸಿದ್ದಾರೆ.

ನಾನು ರಿಪಬ್ಲಿಕ್ ಚಾನೆಲ್ ನೊಂದಿಗೆ ಮಾತನಾಡುವುದಿಲ್ಲ. ರಿಪಬ್ಲಿಕ್ ಚಾನೆಲ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ. ಆ ಚಾನೆಲ್ ನವರಿಂದ ಪ್ರಶ್ನೆಗಳು ಬಂದರೆ ನಾನು ಯಾರೊಂದಿಗೂ ಮಾತನಾಡುವುದಿಲ್ಲ ಮೇವಾನಿ ಹೇಳಿದ್ದಾರೆ. ಆಗ ಪತ್ರಕರ್ತರೊಬ್ಬರು ಮಾತನಾಡಿ ‘ನೀವು ಹಾಗೆ ಆಜ್ಞೆ ಮಾಡುವಂತಿಲ್ಲ. ನೀವು ಮಾತನಾಡಲು ಬಯಸದಿದ್ದರೇ ನಿಮಗೆ ಬಿಟ್ಟದ್ದು, ಧನ್ಯವಾದ ಎಂದು ಎಲ್ಲ ಪತ್ರಕರ್ತರು ಬಹಿಷ್ಕರಿಸಿ ಹೊರನಡೆದಿದ್ದಾರೆ.

ಚೆನ್ನೈ ಪತ್ರಕರ್ತರ ಈ ನಡೆಗೆ ತೀವ್ರ ಶ್ಲಾಘನೆ ವ್ಯಕ್ತವಾಗಿದ್ದು, ಮೇವಾನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಛೀ ಮಾರಿ ಹಾಕಲಾಗಿದೆ. ಅಲ್ಲದೇ ಪ್ರಶ್ನೆಗಳಗೆ ಉತ್ತರಸದೇ ಪಲಾಯನ ಮಾಡುವ ನಿವೇಂಥ ನಾಯಕ ಎಂದು ಜನ ಕಾಲೆಳೆದಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search