• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರಕುಶಲ ಮೇಳದಲ್ಲಿ ಮುಸ್ಲಿಮರಿಂದ ಪಾಕ್ ಪರ ಘೋಷಣೆ, ಒಬ್ಬನ ಬಂಧನ

TNN Correspondent Posted On January 17, 2018
0


0
Shares
  • Share On Facebook
  • Tweet It

ಜೈಪುರ: ರಾಜಸ್ಥಾನದಲ್ಲಿ ಕೆಲವು ಮುಸ್ಲಿಂ ಮೂಲಭೂತವಾದಿಗಳ ಉಪಟಳ ಹಾಗೂ ಜಮ್ಮು-ಕಾಶ್ಮೀರದಲ್ಲಿ ನಡೆದ ಮಾದರಿಯಲ್ಲಿ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಈ ಸಂಬಂಧ ಒಬ್ಬನನ್ನು ಬಂಧಿಸಿದ್ದಾರೆ.

ಕಳೆದ 15 ದಿನಗಳಿಂದ ರಾಜಸ್ಥಾನದ ಜುಂಝುನು ಜಿಲ್ಲೆಯ ಉದಯ್ ಪುರ್ವಾತಿ ಪಟ್ಟಣದಲ್ಲಿ ಕರಕುಶಲ ವಸ್ತುಗಳ ಮೇಳ ನಡೆಯುತ್ತಿದ್ದು, ಜನವರಿ 7ರಂದು ಮುಸ್ಲಿಂ ವ್ಯಕ್ತಿಯೊಬ್ಬ ಮೇಳದಲ್ಲಿ ಗಲಾಟೆ ನಡೆಸಿದ್ದು, ಜನರ ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಕೂಡಲೇ ಎಚ್ಚೆತ್ತ ಸಾರ್ವಜನಿಕರು ಈತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಆರೀಫ್ ಎಂದು ಗುರುತಿಸಲಾಗಿದೆ.

ಆದರೆ ತಪ್ಪು ಮುಸ್ಲಿಂ ವ್ಯಕ್ತಿಯದಿದ್ದರೂ, ಪೊಲೀಸರು ಆತನನ್ನು ಬಂಧಿಸಿದ ಕಾರಣ ಆಕ್ರೋಶಗೊಂಡ ಕೆಲ ಮುಸ್ಲಿಮರ ತಂಡ ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ಅಲ್ಲದೆ ಆರೋಪಿಯನ್ನು ಬಿಡುಗಡೆ ಮಾಡುವಂತೆ ಗಲಾಟೆ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತಿ ಉದ್ವೇಗ ಪಡೆದುಕೊಂಡ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಜತೆಗೆ ಬಜರಂಗದಳ ಸಂಘಟನೆಯ ಮುಖಂಡ ರೋಹಿತಾಶ್ ಸೈನಿ ಎಂಬುವರ ಮೇಲೂ ಮುಸ್ಲಿಮರ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಬಂಧಿತ ಆರೀಫನಿಂದ ಕಂಟ್ರಿ ಪಿಸ್ತೂಲ್ ಒಂದನ್ನು ವಶಪಡಿಸಿಕೊಂಡಿದ್ದು, ಮುಸ್ಲಿಮರ ತಂಡದಲ್ಲಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಂದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಹಾಗೂ ಹಿಂದೂ ಮುಖಂಡರ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಪೊಲೀಸರು ಸುಮಾರು 21 ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಕರಕುಶಲ ವಸ್ತುಗಳ ಮೇಳದಲ್ಲಿ ಮುಸ್ಲಿಂ ವ್ಯಕ್ತಿಯೇಕೆ ದಾಳಿ ಮಾಡಬೇಕು? ಏಕೆ ಸುಖಾಸುಮ್ಮನೆ ಗಲಭೆ ನಡೆಸಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search