• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜುನೈದ್ ಖಾನ್ ಹತ್ಯೆ ಖಂಡಿಸಿದವರು, ಮುಸ್ಲಿಮರು ಮಾಡಿದ್ದಾರೆ ಎನ್ನಲಾದ ಈ ಹಲ್ಲೆ ಖಂಡಿಸುವವರು ಯಾರಿದ್ದಾರೆ?

TNN Correspondent Posted On January 18, 2018
0


0
Shares
  • Share On Facebook
  • Tweet It

ಪಟನಾ: ಹತ್ಯೆ ಯಾವುದೇ ವ್ಯಕ್ತಿಯ ಮೇಲಾಗಲಿ, ಅದು ತಪ್ಪು ಹಾಗೂ ಖಂಡನೀಯ. ನಾವೂ ಯಾವುದೇ ಜೀವ ಹೋಗಲಿ, ಹತ್ಯೆಯಾಗಲಿ ಎಂದು ಬಯಸುವುದಿಲ್ಲ ಹಾಗೂ ಯಾರೂ ಹಾಗೆ ಮಾಡಬಾರದು ಎಂಬ ಆಶಾಭಾವನೆ ಹೊಂದಿದ್ದೇವೆ.

ಆದರೆ ಹತ್ಯೆ ವಿಚಾರದಲ್ಲಿ ಕೆಲವರು ತೋರಿಸುವ ಇಬ್ಬಂದಿತನ ಮಾತ್ರ ಖಂಡಿಸುತ್ತೇವೆ. ಹರಿಯಾಣದಲ್ಲಿ ರೈಲಿನಲ್ಲಿ ಪ್ರಯಾಣಿಸುವಾಗ ಜುನೈದ್ ಖಾನ್ ನನ್ನು ಹತ್ಯೆ ಮಾಡಿದಾಗ, ಅಬ್ಬರಿಸಿ ಬೊಬ್ಬಿರಿದರಲ್ಲ ರಾಜಕಾರಣಿಗಳು ಅಂಥ ಇಬ್ಬಂದಿತನ ಬಯಲು ಮಾಡುವುದು ಉದ್ದೇಶ.

ಏಕೆಂದರೆ, ಬಿಹಾರದ ಗಯಾ ಬಳಿ ಸೀಲ್ದಾಹ್ ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರ ಮೇಲೆ ಇಬ್ಬರು ಮುಸ್ಲಿಮರು ಹಲ್ಲೆ ಮಾಡಿದ್ದು, ಸುಶಾಂತ್ ಬೆಹೆರಾ ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಆದರೂ ಯಾವುದೇ ಒಬ್ಬ ರಾಜಕಾರಣಿ ಹಿಂದೂ ವ್ಯಕ್ತಿಯ ಮೇಲಿನ ಈ ಹಲ್ಲೆಯನ್ನು ಖಂಡಿಸಿಲ್ಲ.

ರೈಲಿನ ಬಿ.13ನೇ ಕೋಚ್ ನಲ್ಲಿ ಸುಶಾಂತ್ ಚಲಿಸುತ್ತಿದ್ದು, ಆಗ ಇಬ್ಬರು ವ್ಯಕ್ತಿಗಳು ವಿನಾಕಾರಣ ಜಗಳ ತೆಗೆದಿದ್ದಾರೆ. ಅಲ್ಲದೆ ತಮ್ಮ ಸಂಬಂಧಿಕರನ್ನು ಸಹ ಕರೆಸಿ ಹಲ್ಲೆ ಮಾಡಿದ್ದಾರೆ. ಹಾಗಾಗಿ ಸುಶಾಂತ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಶಾಂತ್ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈಗ ಕೋಲ್ಕತ್ತಾ ಮೂಲದ ಪೊಲೀಸರು ಹಲ್ಲೆ ಮಾಡಿದ ಆರೋಪದಲ್ಲಿ ಎಂ.ಡಿ.ಜೈದ್ ಹಾಗೂ ಇರ್ಕದ್ ಜೈದ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಯಾವುದೇ ವ್ಯಕ್ತಿಯ ಮೇಲೆ ಹಲ್ಲೆಯಾದರೂ, ಆತನ ಜಾತಿ, ಧರ್ಮ ನೋಡಿ ಹೋರಾಟಕ್ಕಿಳಿಯುವ ರಾಜಕಾರಣಿಗಳು, ಬುದ್ಧಿಜೀವಿಗಳು, ಪ್ರಗತಿಪರರ, ಪ್ರಕಾಶ್ ರೈ ಅವರಂಥ ಜೀವಪರರು ಹಿಂದೂವಿನ ಮೇಲೆ ನಡೆದ ಈ ಹಲ್ಲೆಯನ್ನು ಖಂಡಿಸುವುದಿಲ್ಲ. ಇದು ಇಬ್ಬಂದಿತನವಲ್ಲವೇ?

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search