• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜುನೈದ್ ಖಾನ್ ಹತ್ಯೆ ಖಂಡಿಸಿದವರು, ಮುಸ್ಲಿಮರು ಮಾಡಿದ್ದಾರೆ ಎನ್ನಲಾದ ಈ ಹಲ್ಲೆ ಖಂಡಿಸುವವರು ಯಾರಿದ್ದಾರೆ?

TNN Correspondent Posted On January 18, 2018


  • Share On Facebook
  • Tweet It

ಪಟನಾ: ಹತ್ಯೆ ಯಾವುದೇ ವ್ಯಕ್ತಿಯ ಮೇಲಾಗಲಿ, ಅದು ತಪ್ಪು ಹಾಗೂ ಖಂಡನೀಯ. ನಾವೂ ಯಾವುದೇ ಜೀವ ಹೋಗಲಿ, ಹತ್ಯೆಯಾಗಲಿ ಎಂದು ಬಯಸುವುದಿಲ್ಲ ಹಾಗೂ ಯಾರೂ ಹಾಗೆ ಮಾಡಬಾರದು ಎಂಬ ಆಶಾಭಾವನೆ ಹೊಂದಿದ್ದೇವೆ.

ಆದರೆ ಹತ್ಯೆ ವಿಚಾರದಲ್ಲಿ ಕೆಲವರು ತೋರಿಸುವ ಇಬ್ಬಂದಿತನ ಮಾತ್ರ ಖಂಡಿಸುತ್ತೇವೆ. ಹರಿಯಾಣದಲ್ಲಿ ರೈಲಿನಲ್ಲಿ ಪ್ರಯಾಣಿಸುವಾಗ ಜುನೈದ್ ಖಾನ್ ನನ್ನು ಹತ್ಯೆ ಮಾಡಿದಾಗ, ಅಬ್ಬರಿಸಿ ಬೊಬ್ಬಿರಿದರಲ್ಲ ರಾಜಕಾರಣಿಗಳು ಅಂಥ ಇಬ್ಬಂದಿತನ ಬಯಲು ಮಾಡುವುದು ಉದ್ದೇಶ.

ಏಕೆಂದರೆ, ಬಿಹಾರದ ಗಯಾ ಬಳಿ ಸೀಲ್ದಾಹ್ ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರ ಮೇಲೆ ಇಬ್ಬರು ಮುಸ್ಲಿಮರು ಹಲ್ಲೆ ಮಾಡಿದ್ದು, ಸುಶಾಂತ್ ಬೆಹೆರಾ ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಆದರೂ ಯಾವುದೇ ಒಬ್ಬ ರಾಜಕಾರಣಿ ಹಿಂದೂ ವ್ಯಕ್ತಿಯ ಮೇಲಿನ ಈ ಹಲ್ಲೆಯನ್ನು ಖಂಡಿಸಿಲ್ಲ.

ರೈಲಿನ ಬಿ.13ನೇ ಕೋಚ್ ನಲ್ಲಿ ಸುಶಾಂತ್ ಚಲಿಸುತ್ತಿದ್ದು, ಆಗ ಇಬ್ಬರು ವ್ಯಕ್ತಿಗಳು ವಿನಾಕಾರಣ ಜಗಳ ತೆಗೆದಿದ್ದಾರೆ. ಅಲ್ಲದೆ ತಮ್ಮ ಸಂಬಂಧಿಕರನ್ನು ಸಹ ಕರೆಸಿ ಹಲ್ಲೆ ಮಾಡಿದ್ದಾರೆ. ಹಾಗಾಗಿ ಸುಶಾಂತ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಶಾಂತ್ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈಗ ಕೋಲ್ಕತ್ತಾ ಮೂಲದ ಪೊಲೀಸರು ಹಲ್ಲೆ ಮಾಡಿದ ಆರೋಪದಲ್ಲಿ ಎಂ.ಡಿ.ಜೈದ್ ಹಾಗೂ ಇರ್ಕದ್ ಜೈದ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಯಾವುದೇ ವ್ಯಕ್ತಿಯ ಮೇಲೆ ಹಲ್ಲೆಯಾದರೂ, ಆತನ ಜಾತಿ, ಧರ್ಮ ನೋಡಿ ಹೋರಾಟಕ್ಕಿಳಿಯುವ ರಾಜಕಾರಣಿಗಳು, ಬುದ್ಧಿಜೀವಿಗಳು, ಪ್ರಗತಿಪರರ, ಪ್ರಕಾಶ್ ರೈ ಅವರಂಥ ಜೀವಪರರು ಹಿಂದೂವಿನ ಮೇಲೆ ನಡೆದ ಈ ಹಲ್ಲೆಯನ್ನು ಖಂಡಿಸುವುದಿಲ್ಲ. ಇದು ಇಬ್ಬಂದಿತನವಲ್ಲವೇ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search