• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೀಪಕ್ ರಾವ್ ಕುಟುಂಬಕ್ಕೆ ಅನಂತಕುಮಾರ್ ನೆರವು, ಕೆಲಸ ಕೊಡಿಸಿದ ಕೌಶಲಾಭಿವೃದ್ಧಿ ಸಚಿವ

TNN Correspondent Posted On January 19, 2018


  • Share On Facebook
  • Tweet It

ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕುಟುಂಬಕ್ಕೆ ಕೇಂದ್ರ ಕೌಶಲಾಭಿವೃದ್ಧಿ ಖಾತೆ ರಾಜ್ಯ ಸಚಿವ ಅನಂತಕುಮಾರ್ ಭೇಟಿ ನೀಡಿದ್ದು, ಅವರ ನೆರವಿಗೆ ಧಾವಿಸದಿದ್ದಾರೆ.

ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಗಡೆ, ದೀಪಕ್ ರಾವ್ ಅವರ ತಮ್ಮನಿಗೆ ಮಂಗಳೂರಿನಲ್ಲಿರುವ ಕೇಂದ್ರ ಸರ್ಕಾರದ ಅಧೀನದ ಕೆಐಒಸಿಎಲ್ (ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್) ಎಂಬ ಸಂಸ್ಥೆಯಲ್ಲಿ ಕೆಲಸ ಕೊಡಿಸಿದ್ದಾರೆ.

ಹಾಗಂತ ಬರೀ ಆಶ್ವಾಸನೆ ನೀಡಿ ಹೊರಬರದ ಅನಂತಕುಮಾರ್ ಅವರು ಮಂಗಳೂರಿನ ಕಾಟಿಪಳ್ಳದಲ್ಲಿರುವ ದೀಪಕ್ ರಾವ್ ಮನೆಗೆ ತೆರಳಿ, ಅವರ ತಾಯಿಗೆ ಸಾಂತ್ವನ ಹೇಳಿ, ತಮ್ಮನಿಗೆ ಉದ್ಯೋಗ ನೇಮಕ ಪ್ರತಿ ನೀಡಿ ಬಂದಿದ್ದಾರೆ. ಹಾಗೆ ನೋಡಿದರೆ ದೀಪಕ್ ರಾವ್ ಹತ್ಯೆಯಾದ ಬಳಿಕ ಅನಂತಕುಮಾರ್ ಯಾವುದೇ ಭರವಸೆ ನೀಡದಿದ್ದರೂ, ಹಿಂದೂ ಕುಟುಂಬಕ್ಕೆ ನೆರವು ಒದಗಿಸಿದ್ದಾರೆ.

ಹಿಂದೂ ಸಂಘಟನೆಯಲ್ಲಿ ತೊಡಗಿದ್ದ ದೀಪಕ್ ರಾವ್ ಅವರನ್ನು ಜಿಹಾದಿಗಳು ಹತ್ಯೆ ಮಾಡಿದ್ದಾರೆ ಎಂಬ ಆರೋಪವಿದ್ದು, ದೀಪಕ್ ಹತ್ಯೆಯಿಂದ ಕುಟುಂಬ ಸಂಕಷ್ಟಕ್ಕೀಡಾಗಿತ್ತು. ರಾಜ್ಯ ಸರ್ಕಾರ ದೀಪಕ್ ಕುಟುಂಬಕ್ಕೆ 10 ಲಕ್ಷ ರುಪಾಯಿ ನೀಡಿದರೆ, ಹಿಂದೂಗಳೆಲ್ಲ ಒಟ್ಟಾಗಿ ಸುಮಾರು 50 ಲಕ್ಷ ರುಪಾಯಿ ಕುಟುಂಬಕ್ಕೆ ನೀಡಿದ್ದಾರೆ.

ದೀಪಕ್ ತಂದೆ ತೀರಿಕೊಂಡಿದ್ದು, ತಾಯಿ ಇದ್ದಾರೆ. ತಮ್ಮ ಕಿವುಡ ಮತ್ತು ಮೂಗನಾಗಿದ್ದು, ದೀಪಕ್ ಸಾವಿನಿಂದ ಕುಟುಂಬ ಕಂಗಾಲಾಗಿತ್ತು. ಈಗ ಕೇಂದ್ರ ಸಚಿವರು ಕುಟುಂಬಕ್ಕೆ ನೆರವಾಗಿದ್ದು ಹಾಗೂ ಹಿಂದೂಗಳೆಲ್ಲ ಸೇರಿ ಧನಸಹಾಯ ಮಾಡಿದ್ದು ದೀಪಕ್ ಫ್ಯಾಮಿಲಿ ನಿಟ್ಟುಸಿರುವ ಬಿಡುವಂತಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search