• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲು ಹಳಿ ತಪ್ಪಿಸುತ್ತಿದ್ದ ಮುಸ್ಲಿಂ ಯುವಕನ ಬಂಧನ, ದೇಶದಲ್ಲಿ ರೈಲು ಹಳಿತಪ್ಪಲು ಯಾರು ಕಾರಣ?

TNN Correspondent Posted On January 24, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಹಲವು ರೈಲುಗಳು ಹಳಿ ತಪ್ಪಿ ಜನ ಮೃತ್ಯುವಿನ ಕೂಪಕ್ಕೆ ಸಿಲುಕುತ್ತಿದ್ದು, ಭಯೋತ್ಪಾದನೆಯ ಕರಿನೆರಳು ಇದೆ ಎಂಬ ಅನುಮಾನ ಕಾಡುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ರೈಲು ಹಳಿ ತಪ್ಪಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿದ್ದಾರೆ.

ಮುರಾದ್ ನಗರ ರೈಲು ನಿಲ್ದಾಣಕ್ಕೆ ಸಮೀಪದ ಗಾಜಿಯಾಬಾದ್-ಮೀರತ್ ರೈಲು ಮಾರ್ಗದ ಹಳಿಗಳನ್ನು ತನ್ನ ಮೂವರು ಸ್ನೇಹಿತರೊಂದಿಗೆ ಸೇರಿ ತಪ್ಪಿಸುವಾಗ ಜನ ಹಿಡಿದಿದ್ದಾರೆ. ಬಂಧಿತನನ್ನು ಮೊಹಮ್ಮದ್ ಹಾದ್ ಫರ್ಖಾನ್ (30) ಎಂದು ಗುರುತಿಸಲಾಗಿದೆ.

ಬೆಳಗ್ಗೆ 8.30 ಸುಮಾರಿಗೆ ಕೃತ್ಯ ನಡೆಸುತ್ತಿದ್ದು, ಒಂದು ವೇಳೆ ಹಳಿ ತಪ್ಪಿಸಿದ್ದರೆ 8.55ಕ್ಕೆ ತೆರಳಲಿರುವ ಮುಂಬೈ-ಡೆಹ್ರಾಡೂನ್ ಎಕ್ಸ್ ಪ್ರೆಸ್ ರೈಲು ದುರಂತಕ್ಕೀಡಾಗುತ್ತಿತ್ತು. ಇದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ರೈಲು ಹಳಿ ತಪ್ಪಿಸಲು ಯತ್ನಿಸುತ್ತಿದ್ದ ಮೊಹಮ್ಮದ್ ಫರ್ಖಾನ್ ಸೇರಿ ನಾಲ್ವರನ್ನು ಬಂಧಿಸಿದ್ದು, ಸ್ಥಳೀಯ ಗುಪ್ತಚರ ಸಂಸ್ಥೆಗೆ ಇವರ ಕುರಿತು ಮಾಹಿತಿ ನೀಡಲಾಗಿದೆ. ಅಲ್ಲದೆ ಉತ್ತರ ಭಯೋತ್ಪಾದನೆ ನಿಗ್ರಹ ತಂಡಕ್ಕೂ ತಿಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಸಿ.ದುಬೇ ತಿಳಿಸಿದ್ದಾರೆ.

ಒಟ್ಟಿನಲ್ಲಿ ದೇಶಾದ್ಯಂತ ರೈಲು ದುರಂತಗಳ ಹಿಂದೆ ಭಯೋತ್ಪಾದಕರ ಕೃತ್ಯ ಇದೆ ಎಂಬ ಅನುಮಾನ ವ್ಯಕ್ತವಾಗಿರುವ ಬೆನ್ನಲ್ಲೇ ಮುಸ್ಲಿಂ ವ್ಯಕ್ತಿಯೊಬ್ಬ ಸಿಕ್ಕಿರುವುದು ಕೃತ್ಯದ ಹಿಂದೆ ಹಲವು ದುಷ್ಟಶಕ್ತಿಗಳ ಕೈವಾಡ ಇರುವ ಅನುಮಾನ ದಟ್ಟವಾಗಿದೆ.

 

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search