• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ವಿಚಾರಗಳಿಗೆ ಶರಣಾದ ಚೀನಾ

TNN Correspondent Posted On January 25, 2018
0


0
Shares
  • Share On Facebook
  • Tweet It

ಬೀಜಿಂಗ್‌: ಸ್ವೀಟ್ಜ್ ರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾಗತೀಕರಣದ ಕುರಿತು ಮಾತನಾಡಿದ ವಿಷಯಗಳಿಗೆ ಚೀನಾ ಶರಣಾಗಿದ್ದು, ಮೆಚ್ಚುಗೆ ವ್ಯಕ್ತಪಡಿಸಿದೆ.
ಜಾಗತೀಕರಣ ಮಹತ್ವ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಭಾರತ ಅಂತರ್ಮುಖಿಯಾಗದೆ. ವಿಶ್ವ ಮಾರುಕಟ್ಟೆಗೆ ತೆರೆದುಕೊಳ್ಳುವ ದಿಟ್ಟ ನಿಲುವು ತಳಿಯುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದೆ.

ಕೆಲವು ರಾಷ್ಟ್ರಗಳು ಜಾಗತೀಕರಣವನ್ನು ಮರೆಯುತ್ತಿವೆ. ಪರಸ್ಪರ ಸಹಕಾರ ತತ್ತ್ವದಿಂದ ದೂರಾಗುತ್ತಿವೆ. ಅಂತರ್ಮುಖಿಯಾಗಿರುವುದರಿಂದ ಜಾಗತೀಕರಣ ತನ್ನ ಸತ್ವ ಕಳೆದುಕೊಳ್ಳುತ್ತಿದೆ ಇಂತಹ ಮನಸ್ಥಿತಿ ಭಯೋತ್ಪಾದನೆಷ್ಟೇ ಅಪಾಯಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಾಖ್ಯಾನಿಸಿದ್ದರು.

ಜಾಗತೀಕರಣದ ಅಗತ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ವಿಚಾರಗಳಿಗೆ ಶರಣಾಗಿರುವ ಚೀನಾ ವಿಶ್ವವನ್ನೇ ಮಾರುಕಟ್ಟೆಯಾಗಿಸುವ ಉದಾರೀಕರಣದ ನೀತಿಗಳ ಬಲವರ್ಧನೆಗೆ ಭಾರತದ ಜತೆ ಕೈ ಜೋಡಿಸುವ ಭರವಸೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹ್ಯೂ ಚುಯಿಂಗ್,

ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳಲ್ಲಿ ಸರ್ವೇ ಜನಾ ಸುಖಿನೋ ಭವಂತು ತತ್ವ ಕಾಣಿಸಿಕೊಳ್ಳುತ್ತಿದೆ. ರಾಷ್ಟ್ರ, ರಾಷ್ಟ್ರಗಳ ಮಧ್ಯೆ ಸ್ವತಂತ್ರವಾಗಿ ವ್ಯಾಪಾರ ವಹಿವಾಟು ನಡೆದರೆ ಸರ್ವ ರೀತಿಯಲ್ಲೂ ಏಳಿಗೆ ಸಾಧ್ಯ. ಈ ನಿಟ್ಟಿನಲ್ಲಿ ಮೋದಿ ಅವರ ವಿಚಾರಗಳು ಸ್ವಾಗತಾರ್ಹ ಎಂದು ಹೇಳಿದ್ದಾರೆ.

ವಿಶ್ವವೇ ಭಾರತಕ್ಕೆ ಶರಣಾಗುವಂತೆ ಮಾಡಿದ ಮೋದಿ ವಿಚಾರಗಳಿವು

  • ವಿಶ್ವದ ಶಾಂತಿಗೆ ವಸುದೈವ ಕುಟುಂಬಕಂ ತತ್ವ ಅಳವಡಿಸಿಕೊಳ್ಳಬೇಕು
  • ಸೈಬರ್ ಅಪರಾಧವನ್ನು ತಡೆದು, ವಿಶ್ವಶಾಂತಿಗೆ ಪ್ರೇರಣೆ ನೀಡಬೇಕು
  • ಭಾರತದಲ್ಲಿ ಉದ್ಯಮ ಸ್ನೇಹಿ ವಾತಾವರಣವಿದೆ
  • ಭಯೋತ್ಪಾದನೆ, ಹವಾಮಾನ ವೈಪರಿತ್ಯ ನಿಯಂತ್ರಿಸಬೇಕು
  • ಆರೋಗ್ಯ, ನೆಮ್ಮದಿ, ಪರಿಪೂರ್ಣತೆ ಬೇಕಿದ್ದರೇ ಉದ್ಯಮಿಗಳು ಭಾರತಕ್ಕೆ ಬನ್ನಿ
  • ಸಮಸ್ಯೆಗಳ ಮಧ್ಯೆ ಚದುರಿರುವ ವಿಶ್ವವನ್ನು ಒಂದುಗೂಡಿಸುವ ಕಾರ್ಯವಾಗಬೇಕಿದೆ.
  • ಜಾಗತಿಕ ತಾಪಮಾನ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು
  • ವಿಶ್ವವನ್ನೇ ಮಾರುಕಟ್ಟೆಯಾಗಿಸಬೇಕು.
  • ಭಯೋತ್ಪಾದನೆಯನ್ನು ಎಲ್ಲರೂ ಒಟ್ಟಾಗಿ ನಿಯಂತ್ರಿಸಬೇಕು
0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search