• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ಅವರನ್ನೆ ಸೆಳೆದ ಆ ಪುಟ್ಟ ಬಾಲಕಿ ಕಾರ್ಯ ಎಲ್ಲರಿಗೂ ಮಾದರಿ

TNN Correspondent Posted On January 25, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಚಾನಲ್ ಗಳಿಗೆ ನೀಡಿದ ಸಂದರ್ಶನದಲ್ಲಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಅವರ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು, ಅಲ್ಲದೇ ಪ್ರಧಾನ ಮಂತ್ರಿ ಫಲ ಭೀಮಾ ಯೋಜನೆ ಅಚ್ಚುಕಟ್ಟಾಗಿ ಜಾರಿಗೆ ತಂದಿದ್ದಕ್ಕೆ ಬೀದರ ಸಂಸದ ಭಗವಂತ ಖೂಬಾ ಅವರನ್ನು ಶ್ಲಾಘಿಸಿದ್ದರು. ಇದೀಗ ಕಾಶ್ಮೀರದ ಪುಟ್ಟ ಹುಡುಗಿ ತನ್ನ ಕಾರ್ಯದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಶ್ಲಾಘನೆಗೆ ಪಾತ್ರಳಾಗಿದ್ದಾಳೆ.

ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ ಪುಟ್ಟ ಬಾಲಕಿ ತನ್ನ ಕಾರ್ಯ ನಿರ್ವಹಿಸಿದ್ದು, ಕಸದಿಂದ ತುಂಬಿ ಹೋಗಿರುವ ಕಾಶ್ಮೀರದ ದಲಾಯಿ ಕೆರೆಯನ್ನು ಸ್ವಚ್ಛತೆ ಮಾಡುವ ಮೂಲಕ, ಆ ಕೆರೆಯನ್ನು ಉಳಿಸೋಣ, ಇಲ್ಲಿ ಯಾರು ಕಸವನ್ನು ಹಾಕಬೇಡಿ ಎಂಬ ಸಂದೇಶವಿರುವ ವಿಡಿಯೋ ಸಾಮಾಜಿಕ ಜಾಲಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಇದನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿ, ಬಾಲಕಿ ನೀಡಿರುವ ಸಂದೇಶಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾದ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ ಪುಟ್ಟ ಪೋರಿ ಮತ್ತು ಅವಳ ತಂದೆ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದ್ದು, ಕಸವನ್ನು ಹಡಗಿನಲ್ಲಿ ತುಂಬಿಕೊಂಡು ಕೆರೆ ಸ್ವಚ್ಛ ಮಾಡಿದ್ದಾಳೆ. ನಾನೋಬ್ಬಳೇ ಮಾಡಿದರೇ ಕೆರೆ ಸ್ವಚ್ಛವಾಗುವುದಿಲ್ಲ. ಎಲ್ಲರೂ ಕಾರ್ಯಕ್ಕೆ ಕೈಜೋಡಿಸಿ ಎಂದು ಮನವಿ ಮಾಡಿದ್ದಾಳೆ. ಸುಂದರವಾದ ದಾಲ್ ಕೆರೆಯನ್ನು ರಕ್ಷಿಸಬೇಕು, ಅದನ್ನು ಕಲುಷಿತಗೊಳಿಸಬೇಡಿ ಎಂದು ಮುಗ್ದ ಮಾತುಗಳ ಮೂಲಕ ವಾಸ್ತವದ ಸಂದೇಶ ನೀಡಿದ್ದಾಳೆ.

The heaven on earth won't remain the same if we continue to pollute its beautiful lakes. This little girl seems to be giving the same message as she herself takes the responsibility of cleaning picturesque Dal Lake in Kashmir
Sunrise in Kashmir pic.twitter.com/qLc5Q51BIT

— Aviator Anil Chopra (@Chopsyturvey) January 21, 2018

ಪುಟ್ಟ ಬಾಲಕಿ ನೀಡಿರುವ ಸಂದೇಶಕ್ಕೆ ಮಾರು ಹೋಗಿರುವ ಪ್ರಧಾನಿ ನರೇಂದ್ರ ಮೋದಿ ‘ಇಲ್ಲಿ ನೋಡಿ ಈ ಪುಟ್ಟ ಬಾಲಕಿ ತನ್ನ ಮುಂಜಾನೆಯನ್ನು ಹೇಗೆ ಸಾರ್ಥಕ ಮಾಡಿದ್ದಾಳೆ. ಸ್ವಚ್ಛ ಭಾರತ ಹವ್ಯಾಸ ರೂಡಿಸಿಕೊಂಡಿದ್ದಾಳೆ. ಇವಳ ಕಾರ್ಯ ಶ್ಲಾಘನೀಯ ಎಂದು ವಿಡಿಯೋ ಹಂಚಿದ್ದಾರೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search