• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನಡೆಯಲಿಲ್ಲ ಕಮ್ಯುನಿಸ್ಟ್ ಸರ್ಕಾರದ ಸರ್ವಾಧಿಕಾರ, ಮೋಹನ್ ಭಾಗವತ್ ಕೇರಳದಲ್ಲಿ ಧ್ವಜಾರೋಹಣ!

TNN Correspondent Posted On January 26, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಕಳೆದ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮುಖಂಡ ಮೋಹನ್ ಭಾಗವತ್ ಅವರು ಧ್ವಜಾರೋಹಣ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸಿಪಿಎಂ ಸರ್ಕಾರಕ್ಕೆ ಈ ಬಾರಿಯೂ ಮೋಹನ್ ಭಾಗವತ್ ಸವಾಲೊಡ್ಡಿದ್ದು, ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲೆಯೊಂದರಲ್ಲಿ ಧ್ವಜಾರೋಹಣ ಮಾಡಿದ್ದಾರೆ.

ಕೇರಳದ ಪಲಕ್ಕಾಡ್ ಎಂಬಲ್ಲಿನ ಕರ್ಣಕೈಯಮ್ ಹೈಯರ್ ಸೆಕಂಡರಿ ಶಾಲೆಯಲ್ಲಿ ಮೋಹನ್ ಭಾಗವತ್ ಬೆಳಗ್ಗೆ ಧ್ವಜಾರೋಹಣ ಮಾಡಿದ್ದು, ಕೊನೆಗೂ ಹೇಳಿದಂತೆಯೇ ನಡೆದುಕೊಂಡಿದ್ದಾರೆ.

ಕಳೆದ ಬಾರಿಯೂ ಮೋಹನ್ ಭಾಗವತ್ ಗಣರಾಜ್ಯೋತ್ಸವದಂದು ಶಾಲೆಯೊಂದರಲ್ಲಿ ಭಾರತದ ಧ್ವಜಾರೋಹಣ ಮಾಡಿದ್ದಕ್ಕೆ ಕೇರಳ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಆದರೆ ಭಾರತೀಯನಾಗಿ ಭಾರತದ ಧ್ವಜಾರೋಹಣ ಮಾಡುವುದರಲ್ಲಿ ತಪ್ಪೇನು ಎಂದು ಮೋಹನ್ ಭಾಗವತ್ ತಿರುಗೇಟು ನೀಡಿದ್ದರು.

ಈ ಬಾರಿಯೂ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಆಡಳಿತ ಮಂಡಳಿ ಅಥವಾ ಸಿಬ್ಬಮದಿ ಮಾತ್ರ ಧ್ವಜಾರೋಹಣ ಮಾಡಬೇಕು ಎಂದು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಆದರೂ ಮೋಹನ್ ಭಾಗವತ್ ಅವರು ಭಾರತದ ಧ್ವಜಾರೋಹಣ ಮಾಡಿದ್ದಾರೆ.

ಹಾಗಾದರೆ ಧ್ವಜಾರೋಹಣ ಮಾಡುವುದು ತಪ್ಪಾ?

ಇಂದು ದೇಶದ ಹಲವು ರಾಜ್ಯಗಳ ಹಳ್ಳಿಗಳಲ್ಲಿ ಊರಿನ ಗಣ್ಯರು, ಶಾಲೆಗೆ ಭೂಮಿ ನೀಡಿದವರು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡುವ ಸಂಪ್ರದಾಯವಿದೆ. ಅಷ್ಟಕ್ಕೂ ಸರ್ಕಾರಿ ಸಿಬ್ಬಂದಿಯೇ ಧ್ವಜಾರೋಹಣ ಮಾಡಬೇಕು ಎಂಬ ನಿಯಮವಿಲ್ಲ. ಹೀಗಿರುವಾಗ ಸರ್ವಾಧಿಕಾರಿ ಮನೋಭಾವನೆಯ ಸಿಪಿಎಂ ಸರ್ಕಾರ ಮೋಹನ್ ಭಾಗವತ್ ಅವರಿಗೆ ಭಾರತದ ಧ್ವಜ ಹಾರಿಸುವುದನ್ನು ತಪ್ಪಿಸಲು ಇಲ್ಲಸಲ್ಲದ ಅಧಿಸೂಚನೆ ಹೊರಡಿಸಿದೆ. ಹೇಳಿ ಭಾರತದ ಪ್ರಜೆಯಾಗಿ, ಭಾರತದ ಧ್ವಜ ಹಾರಿಸುವುದು ತಪ್ಪಾ?

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search