• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಧರ್ಮದ ಸಂಸ್ಕೃತಿಯಿಂದ ಪ್ರಭಾವಿತ, ತನ್ನ ಮಕ್ಕಳಿಗೆ ಹಿಂದೂ ಹೆಸರಿಟ್ಟ ಮುಸ್ಲಿಂ ವ್ಯಕ್ತಿ

TNN Correspondent Posted On January 26, 2018
0


0
Shares
  • Share On Facebook
  • Tweet It

ಲಖನೌ: ಹಿಂದೂ ಧರ್ಮ ವಿಶ್ವಕ್ಕೇ ಪ್ರಭಾವ ಬೀರಿದೆ ಎಂದರೆ ಅದರಲ್ಲಿ ಅತಿಶಯೋಕ್ತಿ ಅಲ್ಲ. ಸುಪ್ರೀಂ ಕೋರ್ಟೇ ಹಿಂದೂ ಒಂದು ಧರ್ಮ ಮಾತ್ರ ಅಲ್ಲ, ಅದೊಂದು ಜೀವನ ವಿಧಾನ ಎಂದು ಹೇಳಿದೆ.

ಈ ಮಾತಿಗೆ ಪೂರಕವಾಗಿ ಉತ್ತರ ಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಕ್ಕಳಿಗೆ ಹಿಂದೂಗಳ ಹೆಸರಿಟ್ಟಿದ್ದು, ಹಿಂದೂ ಧರ್ಮದಿಂದ ಪ್ರಭಾವಿತನಾಗಿ ಹಿಂದೂಗಳ ಹೆಸರಿಟ್ಟಿದ್ದೇನೆ ಎಂದು ತಿಳಿಸಿದ್ದಾನೆ.

ಉತ್ತರ ಪ್ರದೇಶದ ಬಸ್ತಿಯಲ್ಲಿ ವಾಸವಿರುವ 65 ವರ್ಷದ ಬಾದಿಉಜ್ಜಾಮ ಸಿದ್ದಿಕಿ, ತನ್ನ ಇಬ್ಬರು ಮಕ್ಕಳಲ್ಲಿ ಮಗನಿಗೆ ಪಂಕಜ್ ಎಂದೂ ಹಾಗೂ ಮಗಳಿಗೆ ಪಾಲಕ್ ಎಂದು ಹೆಸರಿಟ್ಟಿದ್ದಾನೆ.

ವೃತ್ತಿಯಿಂದ ವಕೀಲನಾಗಿರುವ ಸಿದ್ದಿಕಿ ಅವಿಭಕ್ತ ಕುಟುಂಬದ ಮುಖ್ಯಸ್ಥನಾಗಿದ್ದು, ತನ್ನ ಸಂಬಂಧಿಕರಿಗೂ ಅನೂಪ್, ನೀರಜ್, ಅಲೋಕ್ ಹಾಗೂ ಅನಿಲ್ ಎಂದು ಹಿಂದೂಗಳ ಹೆಸರನ್ನೇ ಇಟ್ಟಿದ್ದಾನೆ.

ಇದಕ್ಕೆಲ್ಲ ಹಿಂದೂ ಧರ್ಮದ ಆಚರಣೆ, ಸಂಪ್ರದಾಯ, ಸೌಹಾರ್ದತೆ ಹಾಗೂ ಶ್ರೀಮಂತ ಸಂಸ್ಕೃತಿಯೇ ಕಾರಣ ಎಂದು ಸಿದ್ದಿಕಿ ತಿಳಿಸಿದ್ದು, ಕಳೆದ 40 ವರ್ಷಗಳಿಂದ ರಾಮಾಯಣ ಹಾಗು ಭಗವದ್ಗೀತೆ ಪಠಣ ಮಾಡುತ್ತಿದ್ದಾನೆ. ಹಾಗಂತ ಈತ ಮತಾಂತರವಾಗಿಲ್ಲ, ಇಸ್ಲಾಂ ಧರ್ಮ ವಿರೋಧಿಸುತ್ತಿಲ್ಲ. ಬದಲಾಗಿ ನಮಾಜಿನ ಜತೆಜತೆಗೇ ಭಗವದ್ಗೀತೆ ಪಠಣ ಮಾಡುತ್ತಿದ್ದಾನೆ.

ಒಬ್ಬ ಮುಸ್ಲಿಮನಾಗಿ ಇಷ್ಟೆಲ್ಲ ಮಾಡುತ್ತಿದ್ದರೂ, ಪುಣ್ಯವಶಾತ್ ಇದುವರೆಗೂ ಯಾವುದೇ ಮುಸ್ಲಿಂ ಧರ್ಮಗುರು ಫತ್ವಾ ಹೊರಡಿಸಿಲ್ಲ. ಹಿಂದೂ ಧರ್ಮದ ಆಚರಣೆ ಪಾಲಿಸುವ ಈ ಮುಸ್ಲಿಂ ವ್ಯಕ್ತಿಗೆ ನಮ್ಮದೊಂದು ನಮನವಿರಲಿ. ಜೈ ಹಿಂದ್.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search