• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಕ್ಕೆ ಅರ್ಥ ಹಾಗೂ ಅದನ್ನು ವೃದ್ಧಿಸಲು ಮೋದಿ ಶಕ್ತರು ಎಂದಿದ್ದು ಯಾರು ಗೊತ್ತೇ?

TNN Correspondent Posted On January 27, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವ ಪರ್ಯಟನೆ ಹಾಗೂ ಅವರ ಶಕ್ತ ನಾಯಕತ್ವ ವಿಶ್ವವನ್ನೇ ಮೂಕವಿಸ್ಮಿತಗೊಳಿಸುತ್ತಿದ್ದು, ಅಂತಾರಾಷ್ಟ್ರೀಯ ತಾಂತ್ರಿಕ ತಜ್ಞ ಫರೀದ್ ಝಕಾರಿಯಾ ಅವರು ಮೋದಿ ಅವರನ್ನು ಹೊಗಳಿದ್ದಾರೆ.

ನರೇಂದ್ರ ಮೋದಿ ಅವರು ಶಕ್ತ ನಾಯಕರಾಗಿದ್ದು, ಅವರು ಮನಸ್ಸು ಮಾಡಿದರೆ ಪಾಕಿಸ್ತಾನದೊಂದಿಗೆ ಭಾರತ ಹೊಂದಿರುವ ಸಂಬಂಧಕ್ಕೆ ಹೊಸ ಭಾಷ್ಯ ಬರೆಯಬಲ್ಲರು, ಆ ರಾಷ್ಟ್ರದ ಮನ ಪರಿವರ್ತನೆ ಮಾಡಿ, ಸ್ನೇಹದ ಸೇತುವೆ ಕಟ್ಟಬಲ್ಲರು ಎಂದು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಬಣ್ಣಿಸಿದ್ದಾರೆ.

ಹಾಗೆ ನೋಡಿದರೆ ಅಭಿವೃದ್ಧಿ ದಿಸೆಯಲ್ಲಿ ಚೀನಾ ಆಟವಾಡುತ್ತದೆ. ರಷ್ಯಾ ಸಹ ಈ ಆಟದಲ್ಲಿ ಪಾಲ್ಗೊಳ್ಳುತ್ತಿದೆ. ಆದರೆ ಭಾರತ ಮಾತ್ರ ಯಾವುದೇ ತಂತ್ರ ಹಾಗೂ ಮೈಂಡ್ ಗೇಮ್ ಆರಂಭಿಸದೆ, ಕೇವಲ ಅಭಿವೃದ್ಧಿಯೆಡೆಗೆ ಗಮನ ಹರಿಸುತ್ತಿದೆ ಎಂದು ಝಕಾರಿಯಾ ಬಣ್ಣಿಸಿದ್ದಾರೆ.

ಅಷ್ಟೇ ಅಲ್ಲ, ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ನರೇಂದ್ರ ಮೋದಿ ಅವರ ಭಾಷಣದ ಕುರಿತು ಸಹ ಝಕಾರಿಯಾ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿ ಉತ್ತಮ ವಿಚಾರಗಳನ್ನು ಮಂಡಿಸಿದರು ಎಂದಿದ್ದಾರೆ.

ಹಾಗೆಯೇ ಭಾರತ ಹಲವು ತಂತ್ರಗಳನ್ನು ಹೆಣೆಯಬೇಕು, ಅಭಿವೃದ್ಧಿಯೆಡೆಗಿನ ಗಮನವನ್ನು ಮತ್ತಷ್ಟು ಕೇಂದ್ರೀಕರಿಸಬೇಕು ಹಾಗೂ ಅಂತಾರಾಷ್ಟ್ರೀಯ ರಾಜಕಾರಣದಲ್ಲಿ ಮತ್ತಷ್ಟು ಪಳಗಬೇಕು ಎಂದು ಝಕಾರಿಯಾ ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search