• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾದರಿಯಾದ ಹಿಂದೂ ಯುವಕ, ಮುಸ್ಲಿಂ ಯುವತಿಯ ಒಲವಿನ ಮದುವೆ

TNN Correspondent Posted On January 27, 2018
0


0
Shares
  • Share On Facebook
  • Tweet It

ಮಂಡ್ಯ: ಹಿಂದೂ ಮಹಿಳೆಯರನ್ನು ತಮ್ಮ ಪ್ರೇಮ ಪಾಶಕ್ಕೆ ಬೀಳಿಸಿ, ಭಯೋತ್ಪಾದನೆ ದೂಡುವ ಘಟನೆ ನಡೆಯುತ್ತಿರುವುದು ದೇಶದಲ್ಲಿ ಸಾಮಾನ್ಯವಾಗಿದೆ. ಆದರೆ ಇಲ್ಲೊಂದು ಯುವ ಜೋಡಿ ಪವಿತ್ರ ಪ್ರೀತಿಯ ಬಾಂಧ್ಯವ್ಯಕ್ಕೆ ಒಳಗಾಗಿದ್ದು ಪರಸ್ಪರ ಒಪ್ಪಿಗೆ ಮೂಲಕ, ಯಾರ, ಯಾವುದೇ ಧರ್ಮ, ಜಾತಿಗಳ, ಷಡ್ಯಂತ್ರದವಿಲ್ಲದೇ ಮದುವೆಯಾಗಿದ್ದಾರೆ. ಈ ಮೂಲಕ ಧರ್ಮದ ಹೆಸರಲ್ಲಿ ಮಹಿಳೆಯರನ್ನು ವಂಚಿಸದೇ ಮದುವೆಯಾಗಿ ಸುಖ ಜೀವನ ನಡೆಸಬಹುದು ಎಂಬ ಸಂದೇಶ ನೀಡಿದ್ದಾರೆ.

ಸಾಮಾಜಿಕ ಚಳುವಳಿಯಲ್ಲಿ ಗುರುತಿಸಿಕೊಂಡಿರುವ ಮಂಡ್ಯ ಜಿಲ್ಲೆಯ ಯುವಕ ಶಿವಕುಮಾರ ಗುಳಘಟ್ಟ ಮತ್ತು ಬಳ್ಳಾರಿ ಮೂಲದ ನಸ್ರೀನ್ ಶುಕ್ರವಾದ ಮಂಡ್ಯ ನಗರದ ಹಿಂದಿ ಭವನದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಒಪ್ಪರಿಗೊಬ್ಬರು ಪರಸ್ಪರ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಒಲವಿನ ಮದುವೆಯೇ ಮುಖ್ಯ ಸೂತ್ರ: ಶಿವಕುಮಾರ ಮತ್ತು ನಸ್ರೀನ್ ಇಬ್ಬರ ಮದುವೆ ನಡೆದ ವೇದಿಕೆಗೆ ಒಲವಿನ ಮದುವೆ ಎಂದು ನಾಮಕರಣ ಮಾಡಲಾಗಿತ್ತು. ಇದು ಇಡೀ ಮದುವೆಗೆ ಶೋಭೆ ತಂದಿದ್ದಲ್ಲದೇ, ಒಂದು ಉದಾತ ಸಂದೇಶವನ್ನು ನೀಡಿತ್ತು. ಪ್ರೀತಿಯಲ್ಲಿ ಒಲವಿರಬೇಕು, ಯಾವುದೇ ದೂರುದ್ದೇಶ, ಧರ್ಮದ ಹುನ್ನಾರ ಇರಬಾರದು ಎಂಬ ಸಂದೇಶವನ್ನು ಈ ಜೋಡಿ ಸಮಾಜಕ್ಕೆ ತಮ್ಮ ಮದುವೆಯ ಮೂಲಕ ನೀಡಿದೆ.

 

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search