• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಡೆದವ್ವನ ಶಾಪಕ್ಕೆ ತತ್ತರಿಸಿ ಹೋಗುವವರು ಯಾರು?

Shri Posted On January 27, 2018
0


0
Shares
  • Share On Facebook
  • Tweet It

ಪಿ.ಎಫ್.ಐ. ಮುಸ್ಲಿಂ ಸಂಘಟನೆಯ ರಕ್ತ ದಾಹಕ್ಕೆ ಬಲಿಯಾದವರು ಹಲವು ಹಿಂದೂ ಕಾರ್ಯಕರ್ತರು. ಅದರಲ್ಲಿ ಬಾಳಿ ಬದುಕಬೇಕಿದ್ದ ದೀಪಕ್ ಹಾಗೂ ಪರಮೇಶ್ ಮೇಸ್ತಾ ನಂತವರು, ಮನೆಗೆ ಆಧಾರ ಸ್ತಂಭವಾಗಿದ್ದ ಶರತ್ ಮಡಿವಾಳ ಹಾಗೂ ಪ್ರಶಾಂತ್ ಪೂಜಾರಿಯಂತವರು, ಬದುಕಿನ ಮುಸ್ಸಂಜೆಯಲ್ಲಿದ್ದ ಕುಟ್ಟಪ್ಪನವರಂತವರು, ಹೀಗೆ ಎಲ್ಲ ವರ್ಗದವರೂ ಇದ್ದಾರೆ.

ಪೊಲೀಸ್ ವ್ಯವಸ್ಥೆ ಕಷ್ಟಪಟ್ಟು ಕೊಲೆಗಡುಕರನ್ನ ಬಂಧಿಸಿ ಜೈಲಿಗಟ್ಟಿದರೂ ಆಳುವ ವರ್ಗವೇ ಕೊಲೆಗಡುಕರ ರಕ್ಷಣೆಗೆ ನಿಂತು ಬಿಡುಗಡೆಯ ಭಾಗ್ಯ ಕರುಣಿಸಲು ಟೊಂಕ ಕಟ್ಟಿ ನಿಂತಿದೆ. ಹಾಗಿರುವಾಗ ನ್ಯಾಯದ ನಿರೀಕ್ಷೆ ಇಟ್ಟುಕೊಳ್ಳುವುದಾದರೂ ಹೇಗೆ? ಇಂತಹ ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಡಲು ಧ್ವನಿಯಿಲ್ಲದ ಬಡಪಾಯಿ ಕುಟುಂಬಗಳಿಗೆ, ಹಡೆದ ತಾಯಂದಿರಿಗೆ ಉಳಿಯುವುದು ಕಣ್ಣೀರು ಹಾಕಿ ಶಾಪ ಹಾಕುವುದೊಂದೇ. ಅದೇ ಹಡೆದವ್ವನ ಶಾಪ!ಅಮಾಯಕ ದೀಪಕ್ ರಾವ್ ಕಗ್ಗೊಲೆಯ ನಂತರ ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ “ಹಡೆದವ್ವನ ಶಾಪ” ಅಭಿಯಾನ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಎಲ್ಲಾ ಹಿಂದೂ ವಿರೋಧಿಗಳಿಗೂ ಬಿಸಿ ಮುಟ್ಟಿಸಿತ್ತು. ಮಕ್ಕಳನ್ನು ಕಳೆದುಕೊಂಡ ತಾಯಂದಿರು ಹಾಕಿದ ಕಣ್ಣೀರಿನ ಶಾಪ ಕೊಲೆಗಡುಕರ ಜೊತೆಗೆ ಕೊಲೆಗಡುಕರನ್ನು ಬೆಂಬಲಿಸಿದವರಿಗೂ ತಟ್ಟಲಿದೆ, ಮತ್ತು ತಟ್ಟಲೇಬೇಕು.

ಈ ಕುರಿತ ಕಾರ್ಯಕ್ರಮ ಇದೇ ಜನವರಿ 28ರ ಭಾನುವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಟಿ.ವಿ.ರಮನ ಪೈ ಹಾಲ್ ನಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಾಲು ಸಾಲು ಹಿಂದೂ ಕಾರ್ಯಕರ್ತರ ಕಗ್ಗೊಲೆಯ ಬಗೆಗಿನ “ಹಡೆದವ್ವನ ಶಾಪ” ಎಂಬ ಪುಸ್ತಕವೂ ಬಿಡುಗಡೆಯಾಗಲಿದೆ.

ವೇದಿಕೆಯಲ್ಲಿ ಯುವಾಬ್ರಿಗೇಡ್ ರಾಜ್ಯ ಮಾರ್ಗದರ್ಶಕರಾದ ಚಕ್ರವರ್ತಿ ಸೂಲಿಬೆಲೆ, ವಿಶ್ವ ಹಿಂದೂ ಪರಿಷದ್ ಮಂಗಳೂರು ಜಿಲ್ಲಾಧ್ಯಕ್ಷರಾದ ಜಗದೀಶ್ ಶೇಣವ, ಬಜರಂಗ ದಳ ಮುಖಂಡ ಶರಣ್ ಪಂಪ್’ವೆಲ್, ಹಿಂದೂ ಜಾಗರಣ ವೇದಿಕೆಯ ರಾಧಾಕೃಷ್ಣ ಅಡ್ಯಂತಾಯ, ರಾಜ್ಯ ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು ಉಪಸ್ಥಿತರುವರು

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Shri December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Shri December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search