• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವ ಆ ರಾಷ್ಟ್ರ ಯಾವುದು ಗೊತ್ತೇ?

TNN Correspondent Posted On January 28, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದಲ್ಲೇ ಭಾರತದ ಚಹರೆಯನ್ನು ಬದಲಾಯಿಸಿ, ಭಾರತವೊಂದು ಬಲಿಷ್ಠ ರಾಷ್ಟ್ರ, ಭಾರತ ವಿಶ್ವಕ್ಕೆ ಸೆಡ್ಡು ಹೊಡೆಯಬಲ್ಲ ರಾಷ್ಟ್ರ ಎಂಬ ಸಂದೇಶವನ್ನು ಸಾರಿದವರು ಪ್ರಧಾನಿ ನರೇಂದ್ರ ಮೋದಿ. ಇದೀಗ ಮೋದಿ ಭಾರತದ ಇತಿಹಾಸದಲ್ಲೇ ಪ್ರಧಾನಿಗಳ್ಯಾರು ಭೇಟಿ ನೀಡದ ದೇಶಕ್ಕೆ ಭೇಟಿ ನೀಡುವ ಮೂಲಕ ಮತ್ತೊಮ್ಮೆ ವಿಶ್ವದ ಗಮನ ಸೆಳೆಯುತ್ತಿದ್ದಾರೆ.

ಫೆ.9ರಿಂದ 13 ರವರೆಗೆ ಪ್ರಧಾನಿ ನರೇಂದ್ರ ಯುಎಇ, ಒಮೆನ್ ಮತ್ತು ಪ್ಯಾಲೆಸ್ತಿನ್ ಗೆ ಭೇಟಿ ನೀಡಲಿದ್ದಾರೆ. ಅದರಲ್ಲೂ ಪ್ಯಾಲೆಸ್ತೀನ್ ಗೆ ಮೊದಲ ಭಾರಿಗೆ ಭಾರತದ ಪ್ರಧಾನಿಯೊಬ್ಬರು  ಪ್ರಥಮ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗೆ ಪ್ಯಾಲೆಸ್ತೀನ್ ನ ಪ್ರಬಲ ವಿರೋಧಿ ರಾಷ್ಟ್ರ ಇಸ್ರೇಲ್ ಪ್ರಧಾನಿ ನೇತ್ಯಾನುಹ ಭಾರತಕ್ಕೆ ಭೇಟಿ ನೀಡಿ, ಬಾಂದವ್ಯಕ್ಕೆ ಹೊಸ ಪರಿಭಾಷೆ ನೀಡಿದ್ದರು. ಆದರೆ ಮೋದಿ ಇಸ್ರೇಲ್ ವೈರಿ ರಾಷ್ಟ್ರ ಪ್ಯಾಲೆಸ್ತೀನ್ ಗೆ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ.

ದುಬೈ ನಲ್ಲಿ ನಡೆಯಲಿರುವ 6ನೇ ವಿಶ್ವ ಸರ್ಕಾರಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ ಯುಎಇ ಮತ್ತು ಒಮೆನ್ ನಲ್ಲಿರುವ ಆನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಶ್ವದ ಗಮನ ಸೆಳೆಯಲಿದೆ ಪ್ಯಾಲೆಸ್ತೀನ್ ಭೇಟಿ

ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದ ಪ್ಯಾಲೆಸ್ತೀನ್ ನ ವಿರೋಧಿ ರಾಷ್ಟ್ರ ಇಸ್ರೇಲ್ ಪ್ರಧಾನಿ ನೆತ್ಯಾನುಹ್ ಅವರು ಭೇಟಿ ನೀಡಿದ ಕೆಲವೇ ದಿನಗಳಲ್ಲಿ ಮೋದಿ ಪ್ಯಾಲೆಸ್ತೀನ್ ಭೇಟಿ ನೀಡುತ್ತಿರುವುದು ವಿಶ್ವದ ಗಮನ ಸೆಳೆದಿದ್ದು, ತೀವ್ರ ಕುತೂಹಲ ಮೂಡಿಸಿದೆ. 1980 ರಲ್ಲಿ ಪ್ಯಾಲೆಸ್ತೀನ್ ಒಂದು ಪ್ರತ್ಯೇಕ ರಾಷ್ಟ್ರ ಎಂಬ ವಾದಕ್ಕೆ ಭಾರತವೇ ಮೊದಲ ಭಾರಿಗೆ ಬೆಂಬಲ ವ್ಯಕ್ತಪಡಿಸಿತ್ತು. ಇತ್ತೀಚೆಗೆ ಜೇರುಸೆಲಂ ಇಸ್ರೇಲ್ ನ ರಾಜಧಾನಿ ಎಂಬ ಅಮೆರಿಕದ ವಾದಕ್ಕೆ ವಿರೋಧಿಸಿ, ಭಾರತ ಮತ ನೀಡಿತ್ತು. ಈ ಎಲ್ಲ ಘಟನೆಗಳು ಅತ್ತ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಎರಡರ ವಿಶ್ವಾಸವನ್ನು ಗಳಿಸುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search