• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರಸ್ವತಿ ಪೂಜೆ ಮಾಡುತ್ತಿದ್ದ ಬಾಲಕಿ ಮೇಲೆ ನಾಲ್ವರು ಮುಸ್ಲಿಂ ಯುವಕರಿಂದ ಅತ್ಯಾಚಾರ, ಮೂವರ ಬಂಧನ!

TNN Correspondent Posted On January 28, 2018
0


0
Shares
  • Share On Facebook
  • Tweet It

ಡಿಸ್ಪುರ: ದೇಶದಲ್ಲಿ ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಹಾಗೂ ಲವ್ ಜಿಹಾದ್ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ ಆಸ್ಸಾಂನಲ್ಲಿ ನಾಲ್ವರು ಮುಸ್ಲಿಂ ಯುವಕರು ಅಟ್ಟಹಾಸದ ಮೆರೆದಿದ್ದು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆಸ್ಸಾಂನ ದೇಖಿಯಾಜುಲಿ ಎಂಬ ಪ್ರದೇಶದಲ್ಲಿ 15 ವರ್ಷದ ಬಾಲಕಿ ತನ್ನ ಮುಸ್ಲಿಂ ಗೆಳೆಯನೊಂದಿಗೆ ಸರಸ್ವತಿ ಪೂಜೆ ನಡೆಯುವ ಸ್ಥಳಕ್ಕೆ ಹೋಗಿದ್ದಾಳೆ. ಆಗ ಬಾಲಕಿ ಪೂಜೆಯಲ್ಲಿ ಭಾಗವಹಿಸಿದ್ದು,ನಂತರ ಗೆಳೆಯನ ಜತೆ ಮತ್ತೆ ಮೂವರು ಸೇರಿ ಆಕೆಯನ್ನು ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂದು ತಿಳಿದುಬಂದಿದೆ.

ಬಳಿಕ ಬಾಲಕಿಯನ್ನು ಮನೆಗೆ ಕಳುಹಿಸಿದ್ದು, ಬಾಲಕಿ ವರ್ತನೆ ಆಧರಿಸಿ ಪೋಷಕರು ವಿಚಾರಿಸಿದಾಗ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ನಂತರ ಬಾಲಕಿ ಪೋಷಕರು ದೇಖಿಯಾಜುಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರು ದಾಖಲಾಗುತ್ತಲೇ ತನಿಖೆ ಆರಂಭಿಸಿದ ಪೊಲೀಸರು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಇಂತಾಜುಲ್ ಅಮಿನ್, ಸಿರಾಜುಲ್ ಅಮಿನ್ ಹಾಗೂ ಅಮಿನ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಒಟ್ಟಿನಲ್ಲಿ ಗೆಳೆಯ ಎಂಬ ಕಾರಣಕ್ಕಾಗಿ ಪೂಜೆ ಜತೆ ತೆರಳಿದ್ದೇ ಬಾಲಕಿಯ ಭವಿಷ್ಯಕ್ಕೆ ಕಂಟಕವಾಗಿದ್ದು, ಪೋಷಕರು ಹಾಗೂ ಬಾಲಕಿ/ಯುವತಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search