• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಣರಾಜ್ಯೋತ್ಸವದಂದು ಟಿಪ್ಪು ಸುಲ್ತಾನನ ಭಾವಚಿತ್ರ ಬಿಡುಗಡೆಗೊಳಿಸುವ ಅರವಿಂದ್ ಕೇಜ್ರಿವಾಲ್ ಗೆ ಏನೆನ್ನಬೇಕು?

TNN Correspondent Posted On January 29, 2018
0


0
Shares
  • Share On Facebook
  • Tweet It

ದೆಹಲಿ: ಅದಕ್ಕೆ ಇತಿಹಾಸವನ್ನೇ ಓದಬೇಕು ಎಂದಲ್ಲ, ಕಾಮನ್ ಸೆನ್ಸು. ಭಾರತದ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು 1857ರಲ್ಲಿ. ಟಿಪ್ಪು ಸುಲ್ತಾನ ಸತ್ತಿದ್ದು, 1799ರಲ್ಲಿ. ಇಷ್ಟಾದರೂ ಈ ಕೊಳಕು ಮನಸ್ಸಿನ ರಾಜಕಾರಣಿಗಳು ಮಾತ್ರ ಅಲ್ಪ ಸಂಖ್ಯಾತರ ಮತಕ್ಕಾಗಿ ಆತನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದೇ ಬಿಂಬಿಸಿ ಇತಿಹಾಸ ಕೊಲ್ಲುತ್ತಾರೆ.

ಈಗ ಇಂಥಾದ್ದೇ ಒಂದು ಪ್ರಮಾದವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಡಿದ್ದು, ಭಾರಿ ಟೀಕೆಗೊಳಗಾಗಿದ್ದಾರೆ.

ಗಣರಾಜ್ಯೋತ್ಸವದ ದಿನದಂದು ಸರ್ಕಾರದಿಂದ 70 ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಬಿಡುಗಡೆಗೊಳಿಸಿದ್ದು, ಅವುಗಳನ್ನು ದೆಹಲಿ ವಿಧಾನಸಭೆಯಲ್ಲಿ ನೇತುಹಾಕಿದ್ದಾರೆ. ಅದರಲ್ಲಿ ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಸೇರಿ ಹಲವು ವೀರ ಕಲಿಗಳ, ಸ್ವಾತಂತ್ರ್ಯಕ್ಕಾಗಿ ಪ್ರಾಣಬಿಟ್ಟವರ ಫೋಟೋಗಳಿವೆ. ಆದರೆ ಸಾಮ್ರಾಜ್ಯಕ್ಕಾಗಿ ಹೋರಾಡಿದ ಟಿಪ್ಪು ಸುಲ್ತಾನನ ಭಾವಚಿತ್ರವನ್ನು ಗೋಡೆಗೆ ನೇತುಹಾಕಿದ್ದು, ಅರವಿಂದ ಕೇಜ್ರಿವಾಲರ ಇತಿಹಾಸ ಜ್ಞಾನಶೂನ್ಯತೆ ಎದ್ದುಕಾಣುತ್ತಿದೆ.

ಇದಕ್ಕೆ ಬಿಜೆಪಿ ಮುಖಂಡರು ಬಹುವಾಗಿ ಟೀಕಿಸಿದ ಬಳಿಕವೂ ಪಾಠ ಕಲಿಯದ ಅರವಿಂದ ಕೇಜ್ರಿವಾಲ್ ತಮ್ಮ ಎಂದಿನ ಶೈಲಿಯಂತೆ “ಭಾರತ ತುಂಬ ಕಠಿಣವಾದ ಪರಿಸ್ಥಿತಿಯಲ್ಲಿ ಸ್ವಾತಂತ್ರ್ಯ ಗಳಿಸಿತು, ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ನಾವು ಸ್ವತಂತ್ರ್ಯವಾಗಿ ಇರಲಾರದಂಥ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಆದರೆ ಟಿಪ್ಪು ಸುಲ್ತಾನ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂಬುದು ಮಾತ್ರ ಈ ಕೇಜ್ರಿವಾಲ್, ಸಿದ್ದರಾಮಯ್ಯನವರಿಗೆ ಅರ್ಥವಾಗೋಲ್ಲ ಎಂದರೆ ಇವರಿಗೆ ಏನೆನ್ನಬೇಕು? ನಾಚಿಕೆಯಾಗಬೇಕು ಇವರಿಗೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search