• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಂಗ್ರೆಸ್ ಎಂಥಾ ಕೀಳು ಮಟ್ಟಕಿಳಿದಿದೆ ನೋಡಿ, ಬಿಜೆಪಿ ಮತ ನೀಡದಂತೆ ಮಕ್ಕಳಿಗೆ ಶಪಥ ಬೋಧನೆ

TNN Correspondent Posted On January 29, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿರುವ ವೇಳೆಯೇ ಕಾಂಗ್ರೆಸ್ ಅತ್ಯಂತ ಹೀನ ಮಟ್ಟದ ತಂತ್ರಗಳನ್ನು ಅನುಸರಿಸುತ್ತಿದೆ. ಮುಗ್ದ ವಿದ್ಯಾರ್ಥಿಗಳಲ್ಲಿ ರಾಜಕೀಯ ದ್ವೇಷ ಬಿತ್ತುವ ಕಾರ್ಯವನ್ನು ಮಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನ ಕೀಳು ಮಟ್ಟದ ಅಭಿರುಚಿಗೆ ಸಾಕ್ಷಿಯಾಗಿ ಮಧ್ಯಪ್ರದೇಶದಲ್ಲಿ ಒಂದು ಘಟನೆ ನಡೆದಿದೆ.

ಮಧ್ಯಪ್ರದೇಶ ಇಟಾರಸಿಯ ವಿಜಯಲಕ್ಷ್ಮೀ ಕೈಗಾರಿಕೆ ತರಭೇತಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕನೊಬ್ಬ ಶಪಥ ಬೋಧಿಸಿದ್ದಾನೆ. ಈ ಮೂಲಕ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ವಿದ್ಯಾರ್ಥಿಗಳಲ್ಲೂ ಶೈಕ್ಷಣಿಕ ಸಂಸ್ಥೆಯಲ್ಲೂ ರಾಜಕೀಯದ ವಿಷ ಬೀಜ ಬಿತ್ತುವ ಮೂಲಕ ಕೀಳು ಮಟ್ಟದ ಅಭಿರುಚಿ ವ್ಯಕ್ತಪಡಿಸಿವೆ.

ಗಣರಾಜ್ಯೋತ್ಸವದಂದು ನಡೆದ ಕಾರ್ಯಕ್ರಮದಲ್ಲಿ ‘ಆನ್ ಪರೀಕ್ಷೆ ಆರಂಭಿಸಿರುವ ಬಿಜೆಪಿ ಸರ್ಕಾರಕ್ಕೆ ನಾನು ಮತ ನೀಡುವುದಿಲ್ಲ. ಬಿಜೆಪಿ ಮತ ನೀಡಬೇಡಿ ಎಂದು ನಿತ್ಯ ಮೂರು ಜನರಿಗೆ ಸಂದೇಶ ನೀಡುತ್ತೇನೆ. ನನ್ನ ಅಕ್ಕಪಕ್ಕದವರಿಗೂ ಬಿಜೆಪಿ ಮತ ನೀಡದಂತೆ ಜಾಗೃತಿ ಮೂಡಿಸುತ್ತೇನೆ ಎಂದು ನಾನು ಶಪಥ ಸ್ವೀಕರಿಸುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಬೋಧಿಸಲಾಗಿದೆ.

#WATCH Teachers of Vijaylaxmi Industrial Training Institute in Itarsi ask students to take pledge not to vote for BJP in the upcoming elections & support it in any manner until it stops online examinations #MadhyaPradesh (26.01.18) pic.twitter.com/PY3S721Mbq

— ANI (@ANI) January 28, 2018

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search