• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಂಗ್ರೆಸ್ ಎಂಥಾ ಕೀಳು ಮಟ್ಟಕಿಳಿದಿದೆ ನೋಡಿ, ಬಿಜೆಪಿ ಮತ ನೀಡದಂತೆ ಮಕ್ಕಳಿಗೆ ಶಪಥ ಬೋಧನೆ

TNN Correspondent Posted On January 29, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿರುವ ವೇಳೆಯೇ ಕಾಂಗ್ರೆಸ್ ಅತ್ಯಂತ ಹೀನ ಮಟ್ಟದ ತಂತ್ರಗಳನ್ನು ಅನುಸರಿಸುತ್ತಿದೆ. ಮುಗ್ದ ವಿದ್ಯಾರ್ಥಿಗಳಲ್ಲಿ ರಾಜಕೀಯ ದ್ವೇಷ ಬಿತ್ತುವ ಕಾರ್ಯವನ್ನು ಮಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನ ಕೀಳು ಮಟ್ಟದ ಅಭಿರುಚಿಗೆ ಸಾಕ್ಷಿಯಾಗಿ ಮಧ್ಯಪ್ರದೇಶದಲ್ಲಿ ಒಂದು ಘಟನೆ ನಡೆದಿದೆ.

ಮಧ್ಯಪ್ರದೇಶ ಇಟಾರಸಿಯ ವಿಜಯಲಕ್ಷ್ಮೀ ಕೈಗಾರಿಕೆ ತರಭೇತಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕನೊಬ್ಬ ಶಪಥ ಬೋಧಿಸಿದ್ದಾನೆ. ಈ ಮೂಲಕ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ವಿದ್ಯಾರ್ಥಿಗಳಲ್ಲೂ ಶೈಕ್ಷಣಿಕ ಸಂಸ್ಥೆಯಲ್ಲೂ ರಾಜಕೀಯದ ವಿಷ ಬೀಜ ಬಿತ್ತುವ ಮೂಲಕ ಕೀಳು ಮಟ್ಟದ ಅಭಿರುಚಿ ವ್ಯಕ್ತಪಡಿಸಿವೆ.

ಗಣರಾಜ್ಯೋತ್ಸವದಂದು ನಡೆದ ಕಾರ್ಯಕ್ರಮದಲ್ಲಿ ‘ಆನ್ ಪರೀಕ್ಷೆ ಆರಂಭಿಸಿರುವ ಬಿಜೆಪಿ ಸರ್ಕಾರಕ್ಕೆ ನಾನು ಮತ ನೀಡುವುದಿಲ್ಲ. ಬಿಜೆಪಿ ಮತ ನೀಡಬೇಡಿ ಎಂದು ನಿತ್ಯ ಮೂರು ಜನರಿಗೆ ಸಂದೇಶ ನೀಡುತ್ತೇನೆ. ನನ್ನ ಅಕ್ಕಪಕ್ಕದವರಿಗೂ ಬಿಜೆಪಿ ಮತ ನೀಡದಂತೆ ಜಾಗೃತಿ ಮೂಡಿಸುತ್ತೇನೆ ಎಂದು ನಾನು ಶಪಥ ಸ್ವೀಕರಿಸುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಬೋಧಿಸಲಾಗಿದೆ.

#WATCH Teachers of Vijaylaxmi Industrial Training Institute in Itarsi ask students to take pledge not to vote for BJP in the upcoming elections & support it in any manner until it stops online examinations #MadhyaPradesh (26.01.18) pic.twitter.com/PY3S721Mbq

— ANI (@ANI) January 28, 2018

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search