• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಂಗ್ರೆಸ್ ಎಂಥಾ ಕೀಳು ಮಟ್ಟಕಿಳಿದಿದೆ ನೋಡಿ, ಬಿಜೆಪಿ ಮತ ನೀಡದಂತೆ ಮಕ್ಕಳಿಗೆ ಶಪಥ ಬೋಧನೆ

TNN Correspondent Posted On January 29, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿರುವ ವೇಳೆಯೇ ಕಾಂಗ್ರೆಸ್ ಅತ್ಯಂತ ಹೀನ ಮಟ್ಟದ ತಂತ್ರಗಳನ್ನು ಅನುಸರಿಸುತ್ತಿದೆ. ಮುಗ್ದ ವಿದ್ಯಾರ್ಥಿಗಳಲ್ಲಿ ರಾಜಕೀಯ ದ್ವೇಷ ಬಿತ್ತುವ ಕಾರ್ಯವನ್ನು ಮಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನ ಕೀಳು ಮಟ್ಟದ ಅಭಿರುಚಿಗೆ ಸಾಕ್ಷಿಯಾಗಿ ಮಧ್ಯಪ್ರದೇಶದಲ್ಲಿ ಒಂದು ಘಟನೆ ನಡೆದಿದೆ.

ಮಧ್ಯಪ್ರದೇಶ ಇಟಾರಸಿಯ ವಿಜಯಲಕ್ಷ್ಮೀ ಕೈಗಾರಿಕೆ ತರಭೇತಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕನೊಬ್ಬ ಶಪಥ ಬೋಧಿಸಿದ್ದಾನೆ. ಈ ಮೂಲಕ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ವಿದ್ಯಾರ್ಥಿಗಳಲ್ಲೂ ಶೈಕ್ಷಣಿಕ ಸಂಸ್ಥೆಯಲ್ಲೂ ರಾಜಕೀಯದ ವಿಷ ಬೀಜ ಬಿತ್ತುವ ಮೂಲಕ ಕೀಳು ಮಟ್ಟದ ಅಭಿರುಚಿ ವ್ಯಕ್ತಪಡಿಸಿವೆ.

ಗಣರಾಜ್ಯೋತ್ಸವದಂದು ನಡೆದ ಕಾರ್ಯಕ್ರಮದಲ್ಲಿ ‘ಆನ್ ಪರೀಕ್ಷೆ ಆರಂಭಿಸಿರುವ ಬಿಜೆಪಿ ಸರ್ಕಾರಕ್ಕೆ ನಾನು ಮತ ನೀಡುವುದಿಲ್ಲ. ಬಿಜೆಪಿ ಮತ ನೀಡಬೇಡಿ ಎಂದು ನಿತ್ಯ ಮೂರು ಜನರಿಗೆ ಸಂದೇಶ ನೀಡುತ್ತೇನೆ. ನನ್ನ ಅಕ್ಕಪಕ್ಕದವರಿಗೂ ಬಿಜೆಪಿ ಮತ ನೀಡದಂತೆ ಜಾಗೃತಿ ಮೂಡಿಸುತ್ತೇನೆ ಎಂದು ನಾನು ಶಪಥ ಸ್ವೀಕರಿಸುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಬೋಧಿಸಲಾಗಿದೆ.

#WATCH Teachers of Vijaylaxmi Industrial Training Institute in Itarsi ask students to take pledge not to vote for BJP in the upcoming elections & support it in any manner until it stops online examinations #MadhyaPradesh (26.01.18) pic.twitter.com/PY3S721Mbq

— ANI (@ANI) January 28, 2018

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search