• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಹಿರಿಯ ನಾಯಕರು ಪೀಡಕರಾಗಬಾರದು ಎಂದ ಕಾಂಗ್ರೆಸ್ಸಿನದ್ದೇ ನಾಯಕ!

TNN Correspondent Posted On January 29, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ರಾಹುಲ್ ಗಾಂಧಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುತ್ತಲೇ ಕಾಂಗ್ರೆಸ್ಸಿನಲ್ಲಿ ಹಿರಿಯರ ಅಸಮಾಧಾನ ಜಾಸ್ತಿಗುತ್ತಿದೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕರು ಪೀಡಕರಾಗಬಾರದು ಎಂದು ಕೈ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಜೈರಾಮ್ ರಮೇಶ್ ಹೇಳಿದ್ದಾರೆ.

2019ರ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದ್ದು, ಪಕ್ಷದ ಹಿರಿಯ ನಾಯಕರು ಟಿಕೆಟ್ ಗಾಗಿ ಲಾಬಿ ನಡೆಸುವುದು, ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುವ ಮೂಲಕ ಭಿನ್ನಮತ ಸೃಷ್ಟಿಸದೆ ಸುಮ್ಮನಿರಬೇಕು ಎಂದು ಹಿರಿಯ ನಾಯಕರಿಗೆ ಪರೋಕ್ಷವಾಗಿ ಎಚ್ಚರಿಸಿದೆ ಎಂದಿದ್ದಾರೆ.

ಗುಜರಾತಿನಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ನೀಡಿದ್ದು, ಇದು ಪಕ್ಷಕ್ಕೆ ಬಲ ಬಂದಂತಾಗಿದೆ. ಹಾಗಂತ ಪಕ್ಷದಲ್ಲಿ ಹಿರಿಯ ನಾಯಕರು ಮೂಲೆಗೆ ಸರಿಯಬೇಕು ಎಂದಲ್ಲ. ಆದರೆ ಅವರು ರಾಜಕೀಯದಲ್ಲಿ ಎಲ್ಲ ಆಯಾಮ ನೋಡಿದ್ದಾರೆ, ಅಧಿಕಾರ ಅನುಭವಿಸಿದ್ದಾರೆ. ಹಾಗಾಗಿ ಇನ್ನುಮುಂದೆ ಯುವಕರಿಗೆ ಪ್ರಾಧಾನ್ಯ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ಸಿನ ಯುವ ನಾಯಕರಾದ ಜ್ಯೋತಿರಾಧ್ಯ ಸಿಂಧ್ಯಾ, ಸುಶ್ಮಿತಾ ದೇವ್, ಗೌರವ್ ಗೊಗೊಯ್ ಹಾಗೂ ಸಚಿನ್ ಪೈಲಟ್ ಅವರಂತಹ ನಾಯಕರಿಗೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ರಾಹುಲ್ ಗಾಂಧಿ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಹಿರಿಯರ ಅಸಮಾಧಾನದ ಹೊರತಾಗಿಯೂ 2019ರ ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಯುವ ನಾಯಕರನ್ನು ಮುನ್ನೆಲೆಗೆ ತರಲು ಹವಣಿಸುತ್ತಿದೆ. ಆದರೆ ಮುಂದಿನ ಲೋಕಸಭೆ ಚುನಾವಣಾ ಪೂರ್ವ ನಡೆಸಿದ ಎಲ್ಲ ಸಮೀಕ್ಷೆಗಳಲ್ಲೂ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search